Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮರೆಯಾದ ದಿವ್ಯಜ್ಯೋತಿ ಸಿದ್ದೇಶ್ವರ ಸ್ವಾಮೀಜಿ
    ಧಾರ್ಮಿಕ

    ಮರೆಯಾದ ದಿವ್ಯಜ್ಯೋತಿ ಸಿದ್ದೇಶ್ವರ ಸ್ವಾಮೀಜಿ

    vartha chakraBy vartha chakraಜನವರಿ 2, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಜಯಪುರ:ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ನಿತ್ರಾಣವಾಗಿದ್ದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.ಶ್ರೀಗಳ ಇಚ್ಚೆಯಂತೆ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.
    ಜ್ಞಾನಯೋಗಾಶ್ರಮದ ಅವರಣದಲ್ಲಿ ನಾಳೆ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್‌ ಪ್ರಕಟಿಸಿದರು.
    ಶ್ರೀಗಳು ಕಳೆದ‌ 2014 ರಲ್ಲಿ ಉಯಿಲು ಪತ್ರ ಬರೆದಿದ್ದು,ಅದರಲ್ಲಿ ತಮ್ಮ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಬೇಕು,ಯಾವುದೇ ಆರಾಧನೆ ,ಶ್ರಾದ್ಧ, ಸ್ಮಾರಕ ನಿರ್ಮಾಣ ಮಾಡದಂತೆ ತಿಳಿಸಿದ್ದಾರೆ ಅದರಂತೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ರಮದಲ್ಲಿದ್ದ ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಶ್ರೀ ಗಳು ತಿಳಿಸಿದರು.
    ಕೆಲವು ದಿನಗಳಿಂದ ಶ್ರೀ ಗಳು ಅನಾರೋಗ್ಯ ಪೀಡಿತರಾಗಿದ್ದು,ಅವರು ಯಾವುದೇ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.ಇದರಿಂದಾಗಿ ಅವರ
    ಆರೋಗ್ಯ ಕ್ಷಣ, ಕ್ಷಣಕ್ಕೂ ಕ್ಷೀಣಿಸತೊಡಗಿತ್ತು.
    ಶ್ರೀ ಗಳ ಚೇತರಿಕೆಗೆ ಪ್ರಾರ್ಥನೆ ಮುಂದುವರಿದಿದ್ದವು. ಆದರೆ ಈ ಪ್ರಾರ್ಥನೆ ಫಲಕಾರಿಯಾಗದೆ ಶ್ರೀ ಗಳು ಇಹಲೋಕದ ಯಾತ್ರೆ ಮುಗಿಸಿದರು. ಜ್ಞಾನಯೋಗಾಶ್ರಮಕ್ಕೆ ವಿವಿಧ ಮಠಾಧೀಶರು ಭೇಟಿ ನೀಡಿದರೆ ವಿಜಯಪುರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್‌ ಜ್ಞಾನಯೋಗಾಶ್ರಮದಲ್ಲೇ ಬೀಡು ಬಿಟ್ಟಿದ್ದಾರೆ.
    ಸೋಮವಾರ ಬೆಳಿಗ್ಗೆ ಗಂಜಿ ಸೇವಿಸಿದ್ದ ಶ್ರೀಗಳು ಬಳಿಕ ಏನನ್ನೂ ಸೇವಿಸಿಲ್ಲ. ಅವರ ನಾಡಿಮಿಡಿತ, ರಕ್ತದೊತ್ತಡ ನಿಧಾನವಾಗಿ ಕಡಿಮೆಯಾಗತೊಡಗಿತ್ತು ಅವರಿಗೆ ಆಕ್ಸಿಜನ್‌ನಲ್ಲಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಇದು ಫಲಕಾರಿಯಾಗಲಿಲ್ಲ. ರಾತ್ರಿ ಹತ್ತು ಗಂಟೆ ಸುಮಾರಿಗೆ ಅವರು ಇಹಲೋಕ ಯಾತ್ರೆ ಮುಗಿಸಿದರು.
    ವಿಷಯ ತಿಳಿಯ ಹತ್ತಿರದ ದಂತ
    ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕಾಗಿ ಆಶ್ರಮಕ್ಕೆ ಭಕ್ತರ ಸಾಗರವೇ ಹರಿದುಬಂದಿದೆ.
    ಆಶ್ರಮ ಸೇರಿದಂತೆ ಸುತ್ತಮುತ್ತ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರವಿಂದ ಲಿಂಬಾವಳಿ ವಿರುದ್ಧ FIR
    Next Article ಪ್ರಿಯಾಂಕ್ ಖರ್ಗೆ ಕಟ್ಟಿಹಾಕಲು ರಣತಂತ್ರ
    vartha chakra
    • Website

    Related Posts

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    ದೀಪಕ್ ತಿಮ್ಮಯ ಅವರಿಗೆ ಕೆಂಪೇಗೌಡ ಪ್ರಶಸ್ತಿ

    ಜೂನ್ 28, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow ರಲ್ಲಿ ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    • اجاره دستگاه اکسیژن ساز ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Ralphhow ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe