Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SIIMA ಪಾರ್ಟಿ ವೇಳೆ ಆಗಿದ್ದೇನು ಗೊತ್ತಾ?
    ಬೆಂಗಳೂರು

    SIIMA ಪಾರ್ಟಿ ವೇಳೆ ಆಗಿದ್ದೇನು ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 21, 2022Updated:ಸೆಪ್ಟೆಂಬರ್ 22, 20229 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.21- ಸೈಮಾ ಪ್ರಶಸ್ತಿ ಕಾರ್ಯಕ್ರಮಕ್ಕೆ ಬಂದಿದ್ದ ಕಲಾವಿದರು ಉಳಿದುಕೊಂಡಿದ್ದ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯು ಮ್ಯಾರಿಯೇಟ್​ ಹೋಟೆಲ್​ ವಿರುದ್ಧ ಕಬ್ಬನ್​ ಪಾರ್ಕ್​ ಠಾಣಾ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.
    ನಿಗಧಿತ ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ಹೋಟೆಲ್​ನ ಮ್ಯಾನೇಜರ್​ ಹಾಗೂ ಪಾರ್ಟಿ ಆರ್ಗನೈಸರ್​ ವಿರುದ್ಧ ಎಫ್​ಐರ್​ ದಾಖಲಿಸಿ ನೋಟೀಸ್ ಜಾರಿ ಮಾಡಲಾಗಿದೆ.
    ಕಳೆದ ಆ.12ರಂದು ರಾತ್ರಿ 3.30 ಗಂಟೆವರೆಗೆ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. ಕಾನೂನಿನ ಪ್ರಕಾರ ಒಂದು ಗಂಟೆಗೆ ಪಾರ್ಟಿ ಮುಗಿಯಬೇಕಿತ್ತು. ಆದರೆ, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನಸುಕಿನ ಜಾವ 3.30ರವರೆಗೂ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. 1 ಗಂಟೆಗೆ ಮುಗಿಸಬೇಕೆಂದು ಸೂಚನೆ ನೀಡಿದ್ದರೂ ಸಹ ಅದಕ್ಕೆ ಕ್ಯಾರೆ ಎನ್ನದೆ ಪಾರ್ಟಿ ನಡೆಸಿರುವ ಆರೋಪವಿದೆ.
    ನಗರದಲ್ಲಿ ನಡೆದಿದ್ದ ಸೈಮಾ ಅವಾರ್ಡ್​ ಕಾರ್ಯಕ್ರಮಕ್ಕೆ ಬಂದಿದ್ದ ಸ್ಟಾರ್​ಗಳು ಈ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ಸ್ಟಾರ್​ಗಳು ಪಾರ್ಟಿಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಎರಡು ಬಾರಿ ಅವಧಿ ಮೀರಿ ಪಾರ್ಟಿ ಮಾಡಿದ್ದ ಆರೋಪ ಹೋಟೆಲ್​ ಸಿಬ್ಬಂದಿ ಮೇಲಿದೆ. 2 ಬಾರಿಯು ಎಚ್ಚರಿಕೆ ನೀಡಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಆದರೆ, ಈಗ ಮತ್ತೊಮ್ಮೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
    ಸದ್ಯ ಪ್ರಕರಣ ದಾಖಲಾಗಿದ್ದು, ಪಾರ್ಟಿಯಲ್ಲಿ ಏನಾದರೂ ಅಕ್ರಮ ಚಟುವಟಿಕೆ ನಡೆದಿದೆಯಾ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಳೆಹಾಕುತ್ತಿದ್ದು, ತನಿಖೆ ಮುಂದುವರಿದಿದೆ.
    ಅದ್ದೂರಿ ಸಮಾರಂಭ:
    ಚಿತ್ರರಂಗದಲ್ಲಿ ಸೈಮಾ ಅವಾರ್ಡ್ಸ್​ಗೆ ಮನ್ನಣೆ ಇದೆ. ಕಳೆದ 10 ವರ್ಷಗಳಿಂದ ಬಹಳ ಅದ್ದೂರಿಯಾಗಿ ಈ ಕಾರ್ಯಕ್ರಮವನ್ನು ಮಾಡಿಕೊಂಡು ಬರಲಾಗುತ್ತಿದೆ. ಇದರಲ್ಲಿ ದಕ್ಷಿಣ ಭಾರತದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
    ಇಷ್ಟು ವರ್ಷ ಹೊರರಾಜ್ಯದಲ್ಲಿ ಹಾಗೂ ವಿದೇಶದಲ್ಲಿ ಈ ಸಮಾರಂಭ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ ಕಾರ್ಯಕ್ರಮ ನಡೆಯಿತು. ಆದರೆ ಕಾರ್ಯಕ್ರಮದ ನಂತರ ಜರುಗಿದ ಪಾರ್ಟಿಯಲ್ಲಿ ನಿಯಮ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ.

    Verbattle
    Verbattle
    Verbattle
    m ಕಾನೂನು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticlePayCM-ಹೆಸರು ಕೆಡಿಸಲು ಮಾಡಿದ ಪಿತೂರಿ
    Next Article ಪುಟಿನ್ ಹಾಕಿದ ನ್ಯೂಕ್ಲಿಯರ್ ಧಮ್ಕಿ
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zacharykib ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • KevinSap ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.