Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?
    ಬೆಂಗಳೂರು

    ನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?

    vartha chakraBy vartha chakraಫೆಬ್ರವರಿ 20, 2023Updated:ಫೆಬ್ರವರಿ 20, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20-

    IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿ.ರೂಪಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‌ಅದರಲ್ಲೂ ನಗ್ನ ಚಿತ್ರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

    ಸಿಂಧೂರಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, 3 ನೇ ಬಾರಿ ರಿಮೈಂಡರ್ ಬಂದಿದ್ದರೂ ಅವರು ಏಕೆ ಉತ್ತರ ಕೊಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟ ಎಲ್ಲರೂ ಮಾಡ್ತಾರೆ, ಮಾಧ್ಯಮದವರ ಸವಾಲು ಎದುರಿಸಲು ಧೈರ್ಯವಿಲ್ಲ. ಅವರ ಪತಿ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದರೆ ಏನರ್ಥ ಎಂದಿದ್ದಾರೆ.

    ಸಿಂಧೂರಿ ಅವರ ಫೋನ್ ಹ್ಯಾಕ್ ಮಾಡಲಾಗಿದೆ ಎಂದು ಅವರ ಪತಿ ಹೇಳಿದ್ದಾರೆ. ಅದು ನಂಬುವ ಮಾತೇ, ಅವರ ಪತ್ನಿ ಮಾನ ಹರಾಜಾಗಿದೆ ಎಂದು ಹೇಳಿದ್ದಾರೆ. ಆದರೆ ಖಾಸಗಿ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವ ಅಗತ್ಯವೇನಿತ್ತು. ಈ ರೀತಿಯ ಫೋಟೋಗಳು ಯಾರ್ಯಾರಿಗೆ, ಏಕೆ ಕಳುಹಿಸುತ್ತಾರೆಂದು ಅವರೇ ಹೇಳಿಕೆ ನೀಡಲಿ. ಅದರ ಹಿಂದಿನ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

    IAS ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಾಟ್ಸ್‌ ಆಪ್‌ ನಂಬರ್‌ನಿಂದ ಕಳುಹಿಸಿದ ನಗ್ನ ಫೋಟೋಗಳನ್ನು ಡಿಲೀಟ್‌ ಮಾಡಿರುವ ಬಗ್ಗೆ ಮಾತನಾಡುತ್ತಾರಾ ಕೇಳಿ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರೋಹಿಣಿ ಅವರ ವಾಟ್ಸ್‌ ಆಪ್‌ ಚಾಟಿಂಗ್‌ ಸ್ಕ್ರೀನ್‌ ಶಾಟ್‌ ಫೋಟೊಗಳನ್ನು ಐಜಿಪಿ ಡಿ. ರೂಪಾ ಅವರು ಹಂಚಿಕೊಂಡು ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳ ಮುಂದೆ ಗೆಟ್‌ ವೆಲ್‌ ಸೂನ್‌ ಎಂದು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘Get well soon’ ಎಂದು ನನಗೆ ಹೇಳಿದ್ದಾರಲ್ಲಾ ಸಿಂಧೂರಿ, ಅವರ ಡಿಲೀಟ್‌ ಮಾಡಿರುವ ನಗ್ನ ಚಿತ್ರಗಳ ಬಗ್ಗೆ ಮಾತನಾಡುತ್ತಾರೆಯೇ? ನಂಬರ್ ಅವರದೇ ಅಲ್ಲವಾ. IAS ಅಧಿಕಾರಿ ನಗ್ನ ಚಿತ್ರ, ನ್ಯೂಡ್, ನೆಕೆಡ್ ಪಿಕ್  ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ? ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ವಿಚಾರಣೆ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

    Bangalore d roopa IAS IAS - IPS IAS - IPS conflicts Karnataka rohini sindhuri ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳತನ ಮಾಡಿದ IPS Roopa
    Next Article ರೂಪಾ – ಸಿಂಧೂರಿಗೆ Show cause
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    6 ಪ್ರತಿಕ್ರಿಯೆಗಳು

    1. dnaia on ಜೂನ್ 3, 2025 8:10 ಅಪರಾಹ್ನ

      can i order generic clomiphene prices cost generic clomid online order cheap clomiphene price how to buy generic clomid without prescription where buy cheap clomid pill clomiphene calculator buying clomid tablets

      Reply
    2. order cialis online australia on ಜೂನ್ 9, 2025 7:46 ಫೂರ್ವಾಹ್ನ

      I am in point of fact happy to coup d’oeil at this blog posts which consists of tons of worthwhile facts, thanks for providing such data.

      Reply
    3. can i take cipro and flagyl on an empty stomach on ಜೂನ್ 11, 2025 1:59 ಫೂರ್ವಾಹ್ನ

      More posts like this would add up to the online space more useful.

      Reply
    4. we4nb on ಜೂನ್ 18, 2025 9:48 ಫೂರ್ವಾಹ್ನ

      inderal sale – buy plavix no prescription order methotrexate 2.5mg online cheap

      Reply
    5. y4rcu on ಜೂನ್ 21, 2025 7:29 ಫೂರ್ವಾಹ್ನ

      amoxicillin over the counter – valsartan online order how to get ipratropium without a prescription

      Reply
    6. 75y8t on ಜೂನ್ 23, 2025 10:39 ಫೂರ್ವಾಹ್ನ

      oral azithromycin 250mg – buy generic nebivolol buy bystolic paypal

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dwctl ರಲ್ಲಿ ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    • Chriswot ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • Melvinboory ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe