ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    Trending

    ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna

    vartha chakraBy vartha chakraಏಪ್ರಿಲ್ 28, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.28: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿದೆ’  ರಾಜ್ಯ ಸಿಐಡಿ ಪೊಲೀಸ್ ಮುಖ್ಯಸ್ಥ ಬಿ.ಕೆ. ಸಿಂಗ್ ವಿಶೇಷ ತನಿಕಾ ತಂಡದ ಮುಖ್ಯಸ್ಥರಾಗಿದ್ದು ಇನ್ನು ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ.ಪನ್ನೇಕರ್ ಮತ್ತು ಸಿನಿಮಾ ಲಾಟ್ಕರ್ ವಿಶೇಷ ತನಿಖಾ ತಂಡದ ಸದಸ್ಯರಾಗಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ವರದಿಗಳಿವೆ.
    ಸಂತ್ರಸ್ತ ಮಹಿಳೆಯರ ದೂರು ಆಧರಿಸಿ ಹಾಸನದ ಸಂಸದರ ವಿರುದ್ಧ ಕೇಳಿಬಂದಿರುವ ದೂರು ತನಿಖೆಗೆ ವಿಶೇಷ ದಳವನ್ನು ರಚಿಸಲಾಗಿದ್ದು, ಶಂಕಿತ ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದರೆ ಆ ಸಂಬಂಧಪಟ್ಟಂತೆ ಎಸ್‌ಐಟಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ದಳ ರಚಿಸಲಾಗಿದೆ ಎಂದರು.
    ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಬಂದಿದೆ. ಕಾನೂನು ಪ್ರಕಾರ ಎಸ್‌ಐಟಿ ಅಗತ್ಯವಾದ ಸೂಕ್ತ ಕ್ರಮ ಕೈಗೊಳ್ಳಲಿದೆ. ವಿದೇಶದಿಂದ ವಾಪಸ್‌ ಕರೆತರುವ ಕೆಲಸವನ್ನೂ ಎಸ್‌ಐಟಿ ಮಾಡಲಿದೆ ಎಂದು ಹೇಳಿದರು.

    ನಾಚಿಕೆಗೇಡು:
    ಈ ಬಗ್ಗೆ ಪ್ರತಿಕ್ರಿಯಿಸಿರುವ,ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ
    ತಲೆ ತಗ್ಗಿಸುವ ಕೆಲಸ ಮಾಡಿ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಹೇಳಿದರು.
    ಈ ಪ್ರಕರಣದಿಂದ ಮಾಜಿ ಪ್ರಧಾನಿಗಳು,ತಲೆ ತಗ್ಗಿಸುವಂತಾಗಿರುವುದಕ್ಕೆ ತೀವ್ರ ನೋವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.
    ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಡೀ ದೇಶವೇ ನಾಚಿಕೆಪಡುವಂತಹ ವಿಚಾರ. ಸಂಸದರಾಗಿರುವವರು, ಮಾಜಿ ಪ್ರಧಾನಿಯವರ ಮೊಮ್ಮಗ ಈ ರೀತಿ ಕೆಲಸ ಮಾಡಿ ತಲೆ ಮರೆಸಿಕೊಂಡಿರುವುದು ನಾಚಿಕೆಗೇಡು ಎಂದರು ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಪ್ರತಿಭಟನೆ:
    ಈ ವಿದ್ಯಮಾನದ ಬಗ್ಗೆ ತೀವ್ರ ದಿಗ್ಭ್ರಮೆ ಮತ್ತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಹಿಳಾ ನಾಯಕಿಯರು,ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ನಾಯಕಿಯರಾದ, ಮಂಜುಳಾ ನಾಯ್ಡು, ಕವಿತಾ ರೆಡ್ಡಿ, ಭವ್ಯಾ ನರಸಿಂಹಮೂರ್ತಿ ಸೇರಿದಂತೆ ಹಲವರು ಪ್ರಜ್ವಲ್‌ ರೇವಣ್ಣ ಅತ್ಯಂತ ಪ್ರಭಾವಿ ಕುಟುಂಬದಿಂದ ಬಂದವರು, ಅವರ ತಾತ ಪ್ರಧಾನಿಯಾಗಿದ್ದರು, ಚಿಕ್ಕಪ್ಪ ಮುಖ್ಯಮಂತ್ರಿಯಾಗಿದ್ದರು, ತಂದೆ ಸಚಿವರಾಗಿದ್ದರು, ಪ್ರಜ್ವಲ್‌ ರೇವಣ್ಣ ಖುದ್ದು ಸಂಸದರಾಗಿದ್ದಾರೆ. ಅವರ ವಿರುದ್ಧ ಹೋರಾಟ ನಡೆಸುವುದು ಸಾಮಾನ್ಯ ಮಹಿಳೆಯರಿಗೆ ಸುಲಭದ ವಿಚಾರವಲ್ಲ. ಹೀಗಾಗಿ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

    Verbattle
    Verbattle
    Verbattle
    prajwal revanna revanna ಕಾಂಗ್ರೆಸ್ ಕಾನೂನು ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    Next Article ಉಪ್ಪು ತಿಂದವರು ನೀರು ಕುಡಿಯಲೇ ಬೇಕು | Prajwal Revanna
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinogambino online casino ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Grahamalews ರಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ
    • WilliamTem ರಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.