Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP
    Viral

    ಸೀತಾ ಮತ್ತು ಅಕ್ಬರ್ ಜೊತೆಯಲ್ಲಿ ಇರಬಾರದಂತೆ | VHP

    vartha chakraBy vartha chakraಫೆಬ್ರವರಿ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಇದು ಯಾವುದೊ ಲವ್ ಜಿಹಾದ್ ಕತೆ ಅಂದುಕೊಂಡಿರಾ? ಇಲ್ಲ ಈ ಸೀತಾ ಮತ್ತು ಅಕ್ಬರ್ ಮನುಷ್ಯರಲ್ಲ. ಅವು ಸಿಂಹಗಳು. ಸೀತಾ ಹೆಣ್ಣು ಸಿಂಹವಾದರೆ ಅಕ್ಬರ್ ಗಂಡು ಸಿಂಹ. ಆದರೆ ಸಮಸ್ಯೆ ಇರುವುದು ಸಿಂಹಗಳಲ್ಲಿ ಅಲ್ಲ. ಅವುಗಳ ಹೆಸರುಗಳಲ್ಲಿ. ಸಿಲಿಗುರಿಯ ವನ್ಯಧಾಮದಲ್ಲಿ ಈ ಎರಡು ಸಿಂಹಗಳನ್ನು ಜೊತೆಯಲ್ಲಿರುವುದರಿಂದ ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತಿದೆ ಎಂದು ಕೇಸ್ ಹಾಕಿರುವುದು ವಿಶ್ವ ಹಿಂದೂ ಪರಿಷದ್ ನ (VHP) ಸ್ಥಳೀಯ ಪದಾಧಿಕಾರಿ.

    ಶ್ರೀ ರಾಮನ ಪತ್ನಿ ಸೀತೆಯ ಹೆಸರಿರುವ ಸಿಂಹಿಣಿಯನ್ನು ಮುಸಲ್ಮಾನ ದೊರೆಯ ಹೆಸರಿರುವ ಸಿಂಹದೊಂದಿಗೆ ಜೊತೆಯಾಗಿರಿಸಿರುವುದು ಇವರ ಆಕ್ರೋಶಕ್ಕೆ ಕಾರಣವಾಗಿದೆ. ಅದಲ್ಲದೆ ಈ ಸಿಂಹಿಣಿ ಗಂಡು ಸಿಂಹಕ್ಕಾಗಿ ಹುಡುಕುತ್ತಿದ್ದಿದ್ದು ಸುದ್ದಿಯಾಗಿತ್ತು ಮತ್ತು ಅದು ತಮಾಷೆಯಾಗಿ ಕೂಡ ವರದಿಯಾಗಿತ್ತು. ಈಗ ಆ ಸೀತಾ ಹೆಸರಿನ ಸಿಂಹಿಣಿಯನ್ನು ಮುಸ್ಲಿಂ ಹೆಸರಿನ ಸಿಂಹದೊಂದಿಗೆ ಜೊತೆಯಾಗಿರಿಸಿರುವುದು ಧಾರ್ಮಿಕ ವಾಗಿ ಅಸಹನೀಯ ಎಂದು ದೂರಲಾಗಿದೆ. ಸೀತೆಯ ಹೆಸರು ಸಿಂಹಿಣಿಗೆ ಇಡಬಾರದು ಆ ಹೆಸರನ್ನು ಬದಲಾಯಿಸಬೇಕು ಅದು ದೇವದೂಷಣೆಯಾಗುತ್ತದೆ ಎಂದು ಕೂಡ ದೂರಿನಲ್ಲಿ ಆರೋಪಿಸಲಾಗಿದೆ. ಸಧ್ಯಕ್ಕೆ ವನ್ಯಧಾಮದಿಂದ ಏನೂ ಪ್ರತಿಕ್ರಿಯೆ ಬಂದಿಲ್ಲ.

    ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಆನೆಯಿಂದ ಸಿಕ್ಕಿಬಿದ್ದ ಮೋಸ್ಟ್ ವಾಂಟೆಡ್ ನಕ್ಸಲ್
    Next Article ಗ್ರಾಮ ಪಂಚಾಯತಿ ಗ್ರಂಥಾಲಯ ನೌಕರರಿಗೆ ವೇತನ ಭದ್ರತೆ | Gram Panchayat
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 8:39 ಅಪರಾಹ್ನ

      ?Celebremos a cada devoto del destino !
      Jugar en casinoretirosinverificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como crypto casino no kyc. Gracias a esta flexibilidad, cada sesiГіn se vuelve mГЎs cГіmoda al usar servicios como Casino Retiro Sin VerificaciГіn.
      Jugar en casinos sin kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com/. Gracias a esta flexibilidad, cada sesiГіn se vuelve mГЎs cГіmoda al usar servicios como casino sin kyc.
      Casinoretirosinverificacion.com, juega sin registro – п»їhttps://casinoretirosinverificacion.com/
      ?Que la suerte te beneficie con aguardandote el deleite de movidas triunfantes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryObeft ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • WilliamNuG ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • 918kiss_kfMl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಯಾಕೆ ಹೆಚ್ಚು ನೋಟ್ ಪ್ರಿಂಟ್ ಮಾಡಲ್ಲ #varthachakra #noteprint #india #rbi #government #viralvideo
    Subscribe