Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Social mediaದಲ್ಲಿ ಕಾಂಗ್ರೆಸ್ ದರ್ಬಾರ್
    Trending

    Social mediaದಲ್ಲಿ ಕಾಂಗ್ರೆಸ್ ದರ್ಬಾರ್

    vartha chakraBy vartha chakraಆಗಷ್ಟ್ 27, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ.
    ಮಾಹಿತಿ ಮತ್ತು ಸಂವಹನಕ್ಕೆ ಸಾಮಾಜಿಕ ಜಾಲತಾಣಗಳು ಸ್ಪಂದಿಸುವಷ್ಟು ವೇಗವಾಗಿ ಬೇರೆ ಯಾವುದೇ ಮಾಧ್ಯಮ ಸ್ಪಂದಿಸುವುದಿಲ್ಲ ಈ ಮಾರ್ಗದ ಮೂಲಕ ತಮಗೆ ಬೇಕಾದವರನ್ನು ಬೇಕಾದ ಸಮಯದೊಳಗೆ ತಲುಪವ ಅವಕಾಶ ಲಭ್ಯವಾಗಿದೆ.
    ರಾಜಕೀಯ ಪಕ್ಷಗಳಿಗಂತೂ ಸಾಮಾಜಿಕ ಜಾಲತಾಣಗಳು ತಮ್ಮ ಬೆಂಬಲಿಗರು ಮತ್ತು ಮತದಾರರನ್ನು ತಲುಪಲು ಸಿಕ್ಕಿರುವ ವರದಾನವೆಂದು ಭಾವಿಸಲಾಗಿದೆ ಇಲ್ಲಿಯವರೆಗೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಈ ಮಾಧ್ಯಮವನ್ನು ಬಳಸಿಕೊಂಡು ಕೋಟ್ಯಾಂತರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಇದರ ಸಮೀಪಕ್ಕೂ ತಲುಪಲು ಸಾಧ್ಯವಾಗಿರಲಿಲ್ಲ
    ಆದರೆ ಇದೀಗ ಎಲ್ಲಾ ಲೆಕ್ಕಾಚಾರ ಅದಲು ಬದಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅತ್ಯಂತ ಜನಪ್ರಿಯ ಪಕ್ಷ ಎಂಬುದು ಸಾಬೀತಾಗಿದೆ ‘ಇಂಡಿಯಾ ಟುಡೇ’ ಮಾಡಿರುವ ವರದಿಯ ಪ್ರಕಾರ ಸಾಮಾಜಿಕ ಜಾಲತಾಣಗಳ ಫಾಲೋಯಿಂಗ್ ಸಂಖ್ಯೆಯಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ಆದರೆ ಇಲ್ಲಿ ವ್ಯಕ್ತವಾಗುವ ಪಕ್ಷದ ಅಭಿಪ್ರಾಯಗಳು ಮತ್ತು ನಿಲುವುಗಳು ಕೆಲವೇ ಸಂಖ್ಯೆಯ ಹಿಂಬಾಲಕರನ್ನು ತಲುಪುತ್ತವೆ ಅದು ಹೆಚ್ಚಿನ ಪ್ರಮಾಣದಲ್ಲಿ ಶೇರ್ ಆಗುವುದಿಲ್ಲ. ಈ ಮೊದಲು ಇವುಗಳು ಹೆಚ್ಚಿನ ಪ್ರಮಾಣದಲ್ಲಿ ಶೇರ್ ಆಗುತ್ತಿದ್ದವು ಕಾಂಗ್ರೆಸ್ ಇದರ ಹತ್ತಿರವೂ ಇರಲಿಲ್ಲ.
    ಈಗ ಸಂಪೂರ್ಣ ಚಿತ್ರಣ ಬದಲಾಗಿದೆ ಎಂದು ‘ಇಂಡಿಯಾ ಟುಡೇ’ ವರದಿ ತಿಳಿಸಿದೆ. ಜಾಲತಾಣಗಳಲ್ಲಿ ಕಾಂಗ್ರೆಸ್ ಪಾಲೊಯರ್ ಗಳು ಸಂಖ್ಯೆ ಕಡಿಮೆ ಇದೆ ಆದರೂ ಇಲ್ಲಿ ವ್ಯಕ್ತವಾಗುವ ಪಕ್ಷದ ನಿಲುವುಗಳು ನಾಯಕರ ಹೇಳಿಕೆಗಳು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ತಲುಪುತ್ತದೆ ಹಾಗೆಯೇ ಶೇರ್ ಗಳ ಸಂಖ್ಯೆ ಕೂಡ ಅತ್ಯಂತ ಹೆಚ್ಚಾಗಿದೆ.
    ಯುವ ಜನತೆ ಮತ್ತು ವಿದ್ಯಾವಂತ ವರ್ಗ ಕಾಂಗ್ರೆಸ್ ನಿಲುವುಗಳನ್ನು ಜಾಲತಾಣಗಳಲ್ಲಿ ಬೆಂಬಲಿಸುತ್ತಿದೆ ಮತ್ತು ಅದನ್ನು ಹೆಚ್ಚು ಜನರಿಗೆ ಅತ್ಯಂತ ವೇಗವಾಗಿ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ವರದಿ ವಿವರಿಸಿದೆ.
    ಸಾಮಾಜಿಕ ಜಾಲತಾಣಗಳು ಇಷ್ಟೊಂದು ಪರಿಣಾಮಕಾರಿ ಎಂದು ಕಾಂಗ್ರೆಸ್ ಮೊದಲಿಗೆ ಭಾವಿಸಿರಲಿಲ್ಲ ಆದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದರ ಬಗ್ಗೆ ಸ್ಪಷ್ಟ ಅರಿವಿತ್ತು ಹೀಗಾಗಿ 2009ರಲ್ಲಿಯೇ ಅವರು ಟ್ವಿಟರ್ ಖಾತೆ ಬಳಸತೊಡಗಿದ್ದರು 2011ರ ಸುಮಾರಿಗೆ ಜಾಲತಾಣಗಳ ಎಲ್ಲಾ ಪ್ಲಾಟ್ ಫಾರಂ ಗಳನ್ನು ಬಿಜೆಪಿ ಸಮರ್ಪಕವಾಗಿ ಬಳಸಿಕೊಂಡಿತು. 2019ರ ವೇಳೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜಗತ್ತಿನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಪಕ್ಷ ಎಂಬ ಖ್ಯಾತಿಯನ್ನು ಪಡೆಯಿತು.
    ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಜಾಲತಾಣಗಳ ಮೇಲೆ ಅಷ್ಟೊಂದು ಅವಲಂಬನೆಯಾಗಿಲಲಿಲ್ಲ. ರಾಹುಲ್ ಗಾಂಧಿ ಅವರು ಟ್ವಿಟರ್ ಖಾತೆ ತೆರೆದಿದ್ದು 2015ರಲ್ಲಿ ಎಂದು ಹೇಳಿದೆ ಇಂಡಿಯಾ ಟುಡೇ ವರದಿ.
    ಇದಾದ ನಂತರ ಕಾಂಗ್ರೆಸ್ ಹೆಚ್ಚಿನ ಪ್ರಮಾಣದಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸತೊಡಗಿತು. ಈಗಂತೂ ಜಾಲತಾಣಗಳಲ್ಲಿ ಕಾಂಗ್ರೆಸ್ ಅತ್ಯಂತ ಜನಪ್ರಿಯ ಪಕ್ಷವಾಗಿದೆ ಎಂದು ತಿಳಿಸಿರುವ ಇಂಡಿಯಾ ಟುಡೇ ವರದಿ ಯುವ ಜನತೆ ಮತ್ತು ಸುಶಿಕ್ಷಿತ ವರ್ಗ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭಿಪ್ರಾಯಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದೆ ಎಂದು ಹೇಳಿದೆ

    Bangalore Congress ED Government Karnataka m Politics social media Trending Varthachakra ಕಾಂಗ್ರೆಸ್ ನರೇಂದ್ರ ಮೋದಿ ರಾಜಕೀಯ ರಾಹುಲ್ ಗಾಂಧಿ ವಿದ್ಯಾ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಹಿಂಡಲಗಾ ಜೈಲಿನ ಅಂದೇರಿ ಸೆಲ್ ಗೆ ಶಿಫ್ಟ್.?
    Next Article ಮದ್ಯ ಮಾರಾಟ ದರ ಇಳಿಕೆ.
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    1 ಟಿಪ್ಪಣಿ

    1. KEPALASLOT on ಮೇ 14, 2025 11:55 ಅಪರಾಹ್ನ

      This is such a great resource that you are providing and you it away for free. I love seeing blog that understand the value. Im glad to have found this post as its such an interesting one! I am always on the lookout for quality posts and articles so i suppose im lucky to have found this! I hope you will be adding more in the future. Try to Visit My Web Site :KEPALASLOT

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qdfqjrpcs ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • TerrellBig ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Williamovard ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಎಂಎಲ್ ಸಿಗಳಿಗೆ ಮಂತ್ರಿಗಿರಿ ಸಿಗುತ್ತಾ ! #siddramaiah #cm #karnataka #mlc #viralvideo #latestnews #reel
    Subscribe