Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Social Media ಮೇಲೆ ಪೊಲೀಸ್ ಹದ್ದಿನಕಣ್ಣು
    Viral

    Social Media ಮೇಲೆ ಪೊಲೀಸ್ ಹದ್ದಿನಕಣ್ಣು

    vartha chakraBy vartha chakraಆಗಷ್ಟ್ 26, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.26- ಸುಳ್ಳು ಸುದ್ದಿ ಹರಡಿಸಿ ವಿವಾದ ಸೃಷ್ಠಿಸುವುದು, ಶಾಂತಿ‌ ಸುವ್ಯವಸ್ಥತೆ ಭಂಗ ತರುವುದು, ಗಲಭೆಗೆ ಕಾರಣವಾಗುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರ ಪೊಲೀಸರು ಮುಂದಾಗಿದ್ದಾರೆ.
    ಸಾಮಾಜಿಕ ಜಾಲತಾಣದಲ್ಲಿ (Social Media) ಖಾತೆ ಹೊಂದಿ ಸುಳ್ಳು ಸುದ್ದಿಗಳನ್ನು ವಿನಿಮಯ ಮಾಡಿ ಸಮಸ್ಯೆ ಉಂಟು ಮಾಡುವವ ಮೇಲೆ ಹದ್ದಿನ ಕಣ್ಣಿಡಲು ಸದ್ದಿಲ್ಲದೇ ಪೊಲೀಸ್ ಪಡೆ ಕಾರ್ಯಾಚರಣೆ ಕೈಗೊಳ್ಳಲಿದೆ.

    ನಗರದಲ್ಲಿ ಸೈಬರ್ ಕ್ರೈಂ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು,ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ.ಸುಳ್ಳು ಸುದ್ದಿಯಿಂದ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ನಡೆದಿದ್ದು ಇದಕ್ಕೆ ಸಾಮಾಜಿಕ ಜಾಲತಾಣದ ನಂಟಿತ್ತು. ಹೀಗಾಗಿ ನಗರದಲ್ಲಿ ಎದುರಾಗುತ್ತಿರುವ ಸುಳ್ಳು ಸುದ್ದಿಗಳ ಹಾವಳಿಯನ್ನು ಕಡಿಮೆ ಮಾಡಲು ಪಡೆಯಿಂದ ಹೊಸ ತಂಡ ಕಾರ್ಯ ನಿರ್ವಹಿಸಲು ಸಿದ್ಧವಾಗುತ್ತಿದೆ.
    ನಗರದ ಪ್ರತಿ ಠಾಣೆಯಲ್ಲೂ ಸೋಷಿಯಲ್ ಮೀಡಿಯಾ ವಿಂಗ್ ರಚನೆಯಾಗಲಿದ್ದು ವಿಂಗ್ ನಲ್ಲಿ ಇಬ್ಬರು ಸಿಬ್ಬಂದಿಯಂತೆ ನಗರದಾದ್ಯಂತ ಎಲ್ಲಾ ಠಾಣೆಗೂ ಪೊಲೀಸರ ನೇಮಕ ಮಾಡಲಾಗುತ್ತಿದೆ. ಆಯಾ ಏರಿಯಾದಲ್ಲಿ ನಡೆಯುವ ಸಾಮಾಜಿಕ ಜಾಲತಾಣದ ಪ್ರತಿ ಕಾರ್ಯಚಟುವಟಿಕೆಗಳ ಬಗ್ಗೆ ವಿಂಗ್ ಪೊಲೀಸರು ಮಾಹಿತಿ ಕಲೆ ಹಾಕಿ ನಿಗಾ ಇಡಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವುದು, ಷೇರ್ ಮಾಡುವುದು ಅಥವಾ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

    ಕಠಿಣ ಕ್ರಮ:

    ನಗರದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ತಜ್ಞರುಗಳ ನೇಮಕ ಮಾಡಲಾಗಿದೆ. ತಾಂತ್ರಿಕ ಪರಿಣಿತಿ ಇರುವಂತವರನ್ನ ನೇಮಕ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಇಬ್ಬರು ಸಿಬ್ಬಂದಿಯನ್ನ ಗುರುತಿಸಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.
    ಸಾಮಾಜಿಕ ಜಾಲತಾಣ ನಿಗಾ ವಹಿಸಲು ಇಬ್ಬರು ಸಿಬ್ಬಂದಿ ನೇಮಕ ಮಾಡಲಾಗಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ಎಲ್ಲಾ ಠಾಣೆಯ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡುವವರು, ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

    ವಿಶೇಷ ತಂಡ ರಚನೆ:

    ಸಾರ್ವಜನಿಕರಿಗೆ ಬೇರೆ ಬೇರೆ ರೀತಿಯಲ್ಲಿ ಉತ್ತೇಜನ ಆಗುವಂತಹ ಪೋಸ್ಟ್ ಮಾಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿರುವುದು ಗೊತ್ತಾಗಿದೆ. ಹಾಗಾಗಿ ಡಿಸಿಪಿ ಕಚೇರಿಯಲ್ಲಿ ನಿಗಾ ವಹಿಸಲು ವಿಶೇಷ ತಂಡ ರಚನೆ ಮಾಡಿದ್ದೇವೆ. ಪೊಲೀಸ್ ಕಮೀಷನರ್ ಕಚೇರಿಯಲ್ಲೂ ಪರಿಣಿತರ ದೊಡ್ಡ ತಂಡವನ್ನ ರಚನೆ ಮಾಡಲಾಗಿದೆ.
    ನಿಜಾಂಶವನ್ನ ಜನರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇವೆ ಈಗಾಗಲೇ ಸಿಬ್ಬಂದಿಗೆ ಈ ಸಂಬಂಧಿಸಿದಂತೆ ವಿಶೇಷವಾದ ತರಬೇತಿ ನೀಡಲಾಗಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

     

    LATEST KANNADA NEWS

    ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling

    Verbattle
    Verbattle
    Verbattle
    #kannada art Bangalore Bengaluru ED gold kannada news Karnataka m News social media Varthachakra ಕಲೆ ಕಾನೂನು ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕರು ಬೀದಿಪಾಲು | Modi Road Show
    Next Article ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Dqtoul on ಫೆಬ್ರವರಿ 12, 2026 11:05 ಫೂರ್ವಾಹ್ನ

      betmgm Р Рђ bet 10 get 200 betmgm IL

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • anarchiveofromanceCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.