ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ
    Trending

    ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ

    vartha chakraBy vartha chakraಸೆಪ್ಟೆಂಬರ್ 16, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 16 – ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದನ್ನು ಸರಿದೂಗಿಸಲು ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಯೋಜನೆ ಗಳನ್ನು ರೂಪಿಸಲಾಗುತ್ತಿದೆ
    ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

    ಸರ್ ಎಂ.ವಿಶ್ವೇಶ್ವರಯ್ಯ ಅವರ 163ನೇ ಜನ್ಮದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನದ ಪ್ರಯುಕ್ತ ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾನತಾಡಿದ ಅವರು
    ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇದೆ.ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಜಲವಿದ್ಯುತ್ ಉತ್ಪಾದನೆ ಕಷ್ಟ ಹೀಗಾಗಿ ನವೀಕರಿಸ ಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಈ ಹಿನ್ನಲೆಯಲ್ಲಿ ಸೋಲಾರ್ ಮತ್ತು ವಿಂಡ್ ಎನರ್ಜಿಯ ಮೂಲಕ ವಿದ್ಯುತ್ ಉತ್ಪಾದನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸೋಲಾರ್ ಮತ್ತು ವಿಂಡ್ ಎನರ್ಜಿ ಉಪಯೋಗಿಸಿಕೋಂಡರೆ ಇನ್ನೂ ಉತ್ಪಾದನೆ ಆಗುತ್ತದೆ ಎಂದರು.
    ಸಬ್ ಸ್ಟೇಷನ್ ಗಳ ಪಕ್ಕದಲ್ಲಿ ಸೋಲಾರ್ ಎನರ್ಜಿ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಜನೆಗಳು ಪ್ರಾರಂಭವಾಗಿವೆ. 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಗಳನ್ನು ಸಚಿವ ಸಂಪುಟ ಸಭೆಗೆ ತರಲು ಸಿದ್ದವಾಗಿದೆ. ಈ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿದರೆ ಮುಂದಿನ ವಿದ್ಯುತ್ ಬೇಡಿಕೆಗೆ ಸಜಾ್ಜಗಲಿದ್ದೇವೆ ಎಂದರು.

    ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳು ಇದ್ದಾರೆ. ಇದರಿಂದಾಗಿ ಇಲಾಖೆಯ ಮೂಲಕ ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಬಾರಿ ಅತ್ಯುತ್ತಮ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಳೆಯ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಕೋವಿಡ್ ಇದ್ದ ಕಾರಣ ವಿದ್ಯುತ್ಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಈಗ ಆರ್ಥಿಕ ಚಟುವಟಿಕೆ ಗರಿಗೆದರಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Government Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah
    Next Article ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Tedozx on ಏಪ್ರಿಲ್ 2, 2026 2:44 ಅಪರಾಹ್ನ

      Where adrenaline signs the cheques – https://plmotiliu.com/mostbet-casino-2026-yaxsi-slotlar/ , Pure adrenaline, real money, zero limits — welcome .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.