Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Trending

    ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024

    vartha chakraBy vartha chakraಡಿಸೆಂಬರ್ 28, 202316 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.28- ಲೋಕಸಭೆ ಚುನಾವಣೆಗೆ (Loksabha 2024) ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಇಡ ತೊಡಗಿದ್ದಾರೆ.
    ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಾಸಕರು ಹಾಗೂ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ‌.ಸೋಮಶೇಖರ್ ಪಕ್ಷ ತೊರೆಯಲು ಮುಂದಾಗಿದ್ದಾರೆ.
    ಈ ಕುರಿತಂತೆ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸೇರಲಿರುವ ಈ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
    ಶಿವರಾಮ ಹೆಬ್ಬಾರ್ ಕಾರವಾರ ಲೋಕಸಭಾ ಕ್ಷೇತ್ರ ಹಾಗೂ ಎಸ್.ಟಿ.ಸೋಮಶೇಖರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಜಿಳಿಯುವ ಸಾಧ್ಯತೆ ಇದೆ.

    ಬಿಜೆಪಿ ಗೆ ರಾಜೀನಾಮೆ ನೀಡಲಿರುವ ಇಬ್ಬರಿಗೂ ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ಅಧಿಕಾರ ನೀಡುವ ಭರವಸೆ ಸಿಕ್ಕಿದ್ದು, ಸೋಮಶೇಖರ್ ಅವರಿಗಾಗಿ ಆಡಳಿತ ಸುಧಾರಣೆ ಆಯೋಗದಂತಹ ಉನ್ನತ ಹುದ್ದೆ ಸಿಗಲಿದ್ದು,ಹೆಬ್ಬಾರ್ ಅವರಿಗಾಗಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಪಡೆ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಇವರ ಪಕ್ಷ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಮತ್ತು ಸ್ಥಳೀಯ ಮಟ್ಟದ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಪರಮೇಶ್ವರ್ ಅವರನ್ನು ಇಂದು ಬೆಳಿಗ್ಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು.
    ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಈ ಇಬ್ಬರೂ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು,ಈಗಲೂ ಅದೇ ಅನ್ಯೋನ್ಯ ಸಂಬಂಧವನ್ನು ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರೇ ಇವರ ಸೇರ್ಪಡೆ ಸೇರಿದಂತೆ ಇತರೆ ವಿಷಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಇನ್ನೂ ಗೃಹ ಸಚಿವರ‌ ಭೇಟಿ ಬಳಿಕ ಶಾಸಕ ಎಸ್.ಟಿ.ಸೋಮಶೇಖರ್ ಸುದ್ದಿಗಾರರೊಂದಿಗೆ
    ಮಾತನಾಡಿ,ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ‌.ನಮ್ಮ ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲು ಬಂದಿದ್ದೆವು ಎಂದು ಹೇಳಿದರು
    ನನ್ನ ಕ್ಷೇತ್ರದ ಮಾಗಡಿ ರಸ್ತೆಗೆ ಹೊಸ ಪೊಲೀಸ್ ಠಾಣೆ‌ ಬೇಕಾಗಿದೆ. ಅಂದ್ರಹಳ್ಳಿ ಬ್ಯಾಡರಹಳ್ಳಿ ವಿಭಜನೆ ಆಗಬೇಕು. ಈ ವಿಚಾರವಾಗಿ ಗೃಹ ಸಚಿವರನ್ನ ಭೇಟಿಯಾಗಿದ್ದೆ ಎಂದರು.
    ಇನ್ನು ಬಿಜೆಪಿಯಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಸದ ಡಿ.ವಿ.ಸದಾನಂದಗೌಡ ಸರಿಯಾಗಿಯೇ ಹೇಳಿದ್ದಾರೆ. ಯಾರು ಪಕ್ಷ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
    ಶಿವರಾಮ ಹೆಬ್ಬಾರ್ ಮಾತನಾಡಿ ನಾವೇನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡ್ತಿದ್ದೀವಾ? ಬಿಜೆಪಿಯಲ್ಲಿ ಹೇಳೋರು ಕೇಳುವವರು ಇಲ್ಲ ಎಂಬುವುದು ತಪ್ಪು. ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಪಕ್ಷದಲ್ಲಿ ಒಳ್ಳೆ ಕಮಿಟಿ‌ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ದಿನದಿಂದ ದಿನಕ್ಕೆ ಸರಿ‌ ಮಾಡುತ್ತಿದ್ದಾರೆ ಎಂದರು.

    Bangalore Government Karnataka Loksabha 2024) News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    Next Article ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    16 ಪ್ರತಿಕ್ರಿಯೆಗಳು

    1. Ozvychivanie pomeshenii_pmSr on ಜುಲೈ 21, 2024 8:04 ಫೂರ್ವಾಹ್ನ

      озвучивание https://ozvuchivanie-pomeshhenij.ru/ .

      Reply
    2. kyrs valut_enMt on ಸೆಪ್ಟೆಂಬರ್ 21, 2024 11:53 ಅಪರಾಹ್ನ

      курс доллара к тенге сегодня курс доллара к тенге сегодня .

      Reply
    3. eskort v moskve_kjOl on ಅಕ್ಟೋಬರ್ 3, 2024 11:33 ಫೂರ್ವಾಹ್ನ

      проститутки москвы новые проститутки москвы новые .

      Reply
    4. GeraldInalf on ಅಕ್ಟೋಬರ್ 23, 2024 8:46 ಫೂರ್ವಾಹ್ನ

      Селектор

      Reply
    5. Sazroac on ನವೆಂಬರ್ 25, 2024 2:30 ಅಪರಾಹ್ನ

      Как купить аттестат 11 класса с официальным упрощенным обучением в Москве

      Reply
    6. prodamys promokod_zqkn on ಡಿಸೆಂಬರ್ 13, 2024 2:15 ಅಪರಾಹ್ನ

      промокод prodamus [url=http://www.promokod-prod.ru]промокод prodamus[/url] .

      Reply
    7. w59n8 on ಜೂನ್ 6, 2025 11:05 ಅಪರಾಹ್ನ

      clomiphene tablets can you buy cheap clomid for sale how to buy generic clomid no prescription how to get cheap clomid generic clomid walmart order cheap clomiphene without prescription clomid without rx

      Reply
    8. flagyl for sibo on ಜೂನ್ 11, 2025 10:29 ಅಪರಾಹ್ನ

      More text pieces like this would urge the web better.

      Reply
    9. Douglasmer on ಜೂನ್ 18, 2025 4:39 ಫೂರ್ವಾಹ್ನ

      ¡Hola, descubridores de recompensas !
      Bonos sin depГіsito en casinos fuera de EspaГ±a – https://casinoonlinefueradeespanol.xyz/# casino por fuera
      ¡Que disfrutes de asombrosas premios extraordinarios !

      Reply
    10. Peternon on ಜೂನ್ 19, 2025 2:09 ಫೂರ್ವಾಹ್ನ

      ¡Saludos, descubridores de tesoros !
      Juegos RTP alto en casinos extranjeros – п»їhttps://casinosextranjero.es/ casino online extranjero
      ¡Que vivas increíbles recompensas sorprendentes !

      Reply
    11. haoji on ಜೂನ್ 19, 2025 10:47 ಫೂರ್ವಾಹ್ನ

      cheap inderal 20mg – cost inderal 10mg methotrexate 5mg usa

      Reply
    12. tfbdc on ಜೂನ್ 24, 2025 10:00 ಫೂರ್ವಾಹ್ನ

      zithromax 500mg brand – buy azithromycin 500mg for sale order nebivolol 20mg generic

      Reply
    13. 9dyw4 on ಜೂನ್ 26, 2025 5:00 ಫೂರ್ವಾಹ್ನ

      buy augmentin 625mg generic – atbioinfo.com buy ampicillin antibiotic

      Reply
    14. g43vh on ಜೂನ್ 27, 2025 8:39 ಅಪರಾಹ್ನ

      esomeprazole capsules – https://anexamate.com/ buy esomeprazole 20mg pill

      Reply
    15. jvnnj on ಜೂನ್ 29, 2025 6:08 ಫೂರ್ವಾಹ್ನ

      warfarin 5mg usa – https://coumamide.com/ hyzaar without prescription

      Reply
    16. 2judi on ಜುಲೈ 1, 2025 3:51 ಫೂರ್ವಾಹ್ನ

      purchase meloxicam pill – swelling meloxicam over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kragw ರಲ್ಲಿ ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    • zm404 ರಲ್ಲಿ Siddaramaiahಗೆ‌ Bommai ಖೆಡ್ಡಾ | Siddaramaiah | Varuna
    • upxDyers ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe