Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    Trending

    ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty

    vartha chakraBy vartha chakraಮಾರ್ಚ್ 5, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಶಾಖಪಟ್ಟಣ, ಮಾ.5 – ಸ್ನೇಹಿತೆಯ ಮನೆಯಿಂದಲೇ ಚಿನ್ನ ಕದ್ದು ಗೋವಾಗೆ ಪರಾರಿಯಾಗಿದ್ದ ಸಿನಿಮಾ ನಟಿ ಸೌಮ್ಯಾ ಶೆಟ್ಟಿಯನ್ನು (Soumya Shetty) ವೈಜಾಗ್ ಪೊಲೀಸರು ಬಂಧಿಸಿದ್ದಾರೆ.
    ಬಂಧಿತ ನಟಿ ಸೌಮ್ಯಾ ಶೆಟ್ಟಿಯು, ಭಾರತೀಯ ಅಂಚೆ ಇಲಾಖೆಯ ನಿವೃತ್ತ ನೌಕರ ಪ್ರಸಾದ್ ಬಾಬು ಅವರ ಮನೆಯಲ್ಲಿ ಚಿನ್ನ ಕಳವು ಮಾಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಆಕೆಯ ಬಳಿಯಿಂದ ಕಳವು ಮಾಡಿದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ನಟಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.

    ಸೌಮ್ಯಾ ಶೆಟ್ಟಿ ಮತ್ತು ಪ್ರಸಾದ್ ಬಾಬು ಅವರ ಮಗಳು ಮೌನಿಕಾ ಇಬ್ಬರೂ ಗೆಳತಿಯರು. ಚಲನಚಿತ್ರ ಆಡಿಷನ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸೌಮ್ಯಾ ಆಗಾಗ ಮೌನಿಕಾಳ ಭೇಟಿಗೆ ಮನೆಗೆ ಆಗಮಿಸುತ್ತಿದ್ದಳು.
    ಈ ಸಲುಗೆಯಿಂದ ಆಕೆ ಪ್ರಸಾದ್ ಬಾಬು ಅವರ ಕುಟುಂಬದ ಆದಾಯದ ಮೂಲ, ಹಣ, ಒಡವೆಗಳನ್ನೆಲ್ಲ ಎಲ್ಲಿಟ್ಟಿದ್ದಾರೆ ಎಂಬಿತ್ಯಾದಿ ಮಾಹಿತಿ ಪಡೆದುಕೊಂಡಿದ್ದಳು ಎನ್ನಲಾಗಿದೆ.

    1 ಕೆಜಿ ಚಿನ್ನ ಕದ್ದ ಚಾಲಾಕಿ:
    ಮಗಳ ಗೆಳತಿ ಎನ್ನುವ ಕಾರಣಕ್ಕೆ ಪ್ರಸಾದ್‌ ಬಾಬು ಅವರ ಕುಟುಂಬವೂ ಸೌಮ್ಯಾ ಶೆಟ್ಟಿ ಮೇಲೆ ವಿಶ್ವಾಸವಿರಿಸಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಆಕೆ ಇತ್ತೀಚೆಗೆ ಮನೆಯಿಂದ ಸುಮಾರು 1 ಕೆಜಿ ಚಿನ್ನ ಕದ್ದಿದ್ದಳು. ಪ್ರಸಾದ್‌ ಬಾಬು ಅವರ ಕುಟುಂಬ ಮದುವೆಗೆಂದು ಹೊರ ಹೋಗಿದ್ದಾಗ ಈ ಕೃತ್ಯ ಎಸಗಿ ಗೋವಾಕ್ಕೆ ಪರಾರಿಯಾಗಿದ್ದಳು.
    ಮದುವೆಯಿಂದ ಮರಳಿ ಬಂದ ಪ್ರಸಾದ್ ಬಾಬು ಕುಟುಂಬಕ್ಕೆ ಚಿನ್ನ ಕಳ್ಳತನವಾಗಿರುವ ವಿಷಯ ತಿಳಿದು ಬಂದಿತ್ತು. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಗಳ ಪರಿಶೀಲನೆ, ಬೆರಳಚ್ಚು ತಜ್ಞರ ಸಹಾಯಗಳನ್ನು ಪಡೆದು ಸುಮಾರು 11 ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿ ವಿಚಾರಣೆ ನಡೆಸಿದ್ದರು. ಈ ಆರೋಪಿಗಳ ಪಟ್ಟಿಯಲ್ಲಿ ಸೌಮ್ಯಾ ಶೆಟ್ಟಿ ಸಹ ಇದ್ದರು.

    ತನಿಖೆ ವೇಳೆ ಸೌಮ್ಯಾ ತಪ್ಪೊಪ್ಪಿಕೊಂಡಿದ್ದು ಆಕೆಯಿಂದ 74 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿಯೂ ಸಕ್ರಿಯಳಾಗಿರುವ ಸೌಮ್ಯಾ ಶೆಟ್ಟಿ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾಳೆ. ತೆಲುಗಿನ ‘ಯುವರ್ಸ್ ಲವಿಂಗ್ಲಿ’, ‘ದಿ ಟ್ರಿಪ್’ ಸಿನಿಮಾಗಳಲ್ಲಿ ನಟಿಸಿರುವ ಸೌಮ್ಯಾ ಶೆಟ್ಟಿ ಕೆಲವು ಕಿರು ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾಳೆ. ಪ್ರಸ್ತುತ ‘ಶಿವಂ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾಳೆ. ಈಕೆ ಸೌಮ್ಯಾ ಕಿಲಂಪಲ್ಲಿ ಎಂಬ ಹೆಸರಿನಿಂದಲೂ ಗುರುತಿಸ್ಪಡುತ್ತಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    m ಕಳ್ಳತನ ಚಲನಚಿತ್ರ ಚಿನ್ನ ನ್ಯಾಯ ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain
    Next Article ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    9 ಪ್ರತಿಕ್ರಿಯೆಗಳು

    1. bg428 on ಜೂನ್ 5, 2025 5:07 ಅಪರಾಹ್ನ

      buy generic clomid pill where can i buy clomid without prescription clomid pills at dischem price where can i buy generic clomiphene no prescription clomiphene tablets uses in urdu how can i get generic clomiphene pill order clomiphene pills

      Reply
    2. cheap viagra or cialis on ಜೂನ್ 8, 2025 11:41 ಅಪರಾಹ್ನ

      The thoroughness in this section is noteworthy.

      Reply
    3. buy flagyl without prescription on ಜೂನ್ 10, 2025 5:25 ಅಪರಾಹ್ನ

      This is the tolerant of post I recoup helpful.

      Reply
    4. gg8kg on ಜೂನ್ 12, 2025 6:16 ಅಪರಾಹ್ನ

      cost azithromycin 250mg – ciprofloxacin 500 mg usa flagyl 400mg ca

      Reply
    5. Bradleyenado on ಜೂನ್ 16, 2025 4:31 ಅಪರಾಹ್ನ

      ¡Saludos, participantes de emociones !
      Casino online extranjero con juegos de proveedor top – п»їhttps://casinosextranjerosenespana.es/ casinosextranjerosenespana.es
      ¡Que vivas increíbles victorias épicas !

      Reply
    6. cxxql on ಜೂನ್ 18, 2025 12:20 ಫೂರ್ವಾಹ್ನ

      buy cheap propranolol – oral plavix 150mg methotrexate 5mg pill

      Reply
    7. u6trb on ಜೂನ್ 20, 2025 8:50 ಅಪರಾಹ್ನ

      amoxicillin brand – cost ipratropium 100 mcg buy ipratropium 100 mcg generic

      Reply
    8. 51jbt on ಜೂನ್ 23, 2025 12:45 ಫೂರ್ವಾಹ್ನ

      zithromax 500mg without prescription – buy generic tindamax 300mg generic nebivolol 5mg

      Reply
    9. j3exn on ಜೂನ್ 25, 2025 3:17 ಫೂರ್ವಾಹ್ನ

      augmentin 375mg generic – https://atbioinfo.com/ ampicillin oral

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiya ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • 14h81 ರಲ್ಲಿ ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.
    • narkologiya ರಲ್ಲಿ ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe