Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sri Lanka ಪ್ರಜೆಗಳಿಗೆ ಭಾರತೀಯ Passport
    ಅಂತಾರಾಷ್ಟ್ರೀಯ

    Sri Lanka ಪ್ರಜೆಗಳಿಗೆ ಭಾರತೀಯ Passport

    vartha chakraBy vartha chakraಫೆಬ್ರವರಿ 1, 2023Updated:ಮಾರ್ಚ್ 20, 202330 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.1-
    ಕಳೆದ ನವೆಂಬರ್ ನಲ್ಲಿ ಬಸವನಗುಡಿ ಪೊಲೀಸರಿಂದ ಸಿಕ್ಕಿ ಬಿದ್ದಿದ್ದ Passport ಕಳ್ಳಾಟದ ಗ್ಯಾಂಗ್ ನಕಲಿ ದಾಖಲೆಗಳನ್ನು ಬಳಸಿ ಹಲವು ಮಂದಿ Sri Lanka ದ ಪ್ರಜೆಗಳಿಗೆ ಭಾರತೀಯ Passport ಮಾಡಿಕೊಟ್ಟಿರುವುದು ಪತ್ತೆಯಾಗಿದೆ. ಗ್ಯಾಂಗ್ ನ ಬಂಧಿತ ಆರೋಪಿ ಅಮಿನ್ ಶೇಟ್ ವಿಚಾರಣೆಯಲ್ಲಿ ನೀಡಿದ ಮಾಹಿತಿ ಆಧರಿಸಿ ಗುಜರಾತ್ ನಲ್ಲಿ ಶಿಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯಲ್ಲಿ, ಹಿಂದೆ ಶಿಬು France ನಲ್ಲಿ Chef ಆಗಿದ್ದಾಗ ಶ್ರೀಲಂಕಾದ ಬ್ರೋಕರ್ಗಳ ಪರಿಚಯ ಮಾಡಿಕೊಂಡು, ಈ ಮೂಲಕ ಶ್ರೀಲಂಕಾದ ಜನರು ಭಾರತಕ್ಕೆ ಬರುತಿದ್ದರು. ಆತ ಶ್ರೀಲಂಕಾದಿಂದ ಬಂದವರಿಗೆ ಭಾರತೀಯ ಪಾಸ್ ಪೋರ್ಟ್ ನೀಡಿ ಅವರಿಗೆ ನೆಲೆಸಲು ಸಹಾಯ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ.

    ಶಬರಿ ಮಲೆಯಲ್ಲಿ ನಡೆಸಿದ ಕಾರ್ಯಾಚರಣೆ ಯಲ್ಲಿ ಗ್ಯಾಂಗ್ನ ಮಾಸ್ಟರ್ ಮೈಂಡ್ ತಪ್ಪಿಸಿ ಕೊಂಡಿದ್ದಾನೆ. ಈತ France ನಲ್ಲಿರುವ ಪಾಸ್ ಫೋರ್ಟ್ ದಂಧೆಯ ಕಿಂಗ್ ಪಿನ್. ಆತನಿಗಾಗಿ ಬಸವನಗುಡಿ ಪೊಲೀಸರು ಬಲೆ ಬೀಸಿದ್ದಾರೆ. ಕಳೆದ ಜ. 14ರಂದು ಶಬರಿ ಮಲೆಗೆ ಬರುವುದಾಗಿ ಮಾಹಿತಿ ಇತ್ತು. ಹೀಗಾಗಿ ಮಾಹಿತಿ ಆಧರಿಸಿ ಅಂದು ಶಬರಿ ಮಲೆಯಲ್ಲಿ ಪೊಲೀಸರು ಕಾದು ಕುಳಿತಿದ್ದರು. ಆದರೆ ಆತ ಬರದಿದ್ದರಿಂದ ಬರಿಗೈನಲ್ಲಿ ವಾಪಾಸ್ ಆಗಿದ್ದರು. ಸದ್ಯ ಪಾಸ್ ಪೋರ್ಟ್ನ ಇಬ್ಬರು ಅಧಿಕಾರಿಗಳೂ ಸಹ ಪೊಲೀಸರ ವಶದಲ್ಲಿದ್ದಾರೆ. ಜೊತೆಗೆ ಈವರೆಗೂ ಐವರು ಶ್ರೀಲಂಕಾ ಪ್ರಜೆಗಳು ಸೇರಿದಂತೆ 14 ಜನರ ಬಂಧನವಾಗಿದೆ.
    ಕಳೆದ ವರ್ಷ ನವೆಂಬರ್ನಲ್ಲಿ ಬಸವನಗುಡಿ ಪೊಲೀಸರು ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ತನಿಖೆಯ ವೇಳೆ ಅಸಲಿ ಪಾಸ್ ಫೋರ್ಟ್ ಹಿಂದಿನ ನಕಲಿ ದಾಖಲೆಗಳ ಮಾಹಿತಿ ಬಯಲು ಮಾಡಿದ್ದಾರೆ.

    Bangalore crime indian passport passport srilanka ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    Next Article ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    vartha chakra
    • Website

    Related Posts

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    ಡಿಸೆಂಬರ್ 8, 2025

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_niSn ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • aviator_pooi ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • elektrokarniz kypit_rhsl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe