ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಸಭೆಗೆ ಶ್ರೀನಿವಾಸ್ ಪ್ರಸಾದ್ ಗೈರು | Srinivas Prasad
    ಚುನಾವಣೆ 2024

    ಮೋದಿ ಸಭೆಗೆ ಶ್ರೀನಿವಾಸ್ ಪ್ರಸಾದ್ ಗೈರು | Srinivas Prasad

    vartha chakraBy vartha chakraಏಪ್ರಿಲ್ 14, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1020,j:4893585851210047158,t:24041415
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.14: ಲೋಕಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದರೂ, ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಇನ್ನೂ ಬಗೆ ಹರಿದಿಲ್ಲ.
    ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಪ್ರಧಾನಿ ಮೋದಿ ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಲಿ ಸಂಸದ ಹಾಗೂ ಹಿರಿಯ ನಾಯಕ ವಿ ಶ್ರೀನಿವಾಸ ಪ್ರಸಾದ್ ಈ ಸಭೆಯಿಂದ ದೂರ ಉಳಿಯುವ ಮೂಲಕ ಗಮನ ಸೆಳೆದರು.
    ಚಾಮರಾಜನಗರ ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿರುವ ಶ್ರೀನಿವಾಸ ಪ್ರಸಾದ್ ಅವರು ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು ಅಲ್ಲದೆ ತಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಗೆ ಬಿಜೆಪಿ ನಾಯಕತ್ವ ಸೊಪ್ಪು ಹಾಕಿಲ್ಲ.
    ಇದರಿಂದ ಅಸಮಾಧಾನಗೊಂಡಿರುವ ಅವರು ಪ್ರಧಾನಿ ಮೋದಿ ಅವರ ಸಭೆಯನ್ನು ಬಹಿಷ್ಕರಿಸುವ ಮೂಲಕ ನಾಯಕತ್ವಕ್ಕೆ ಸವಾಲು ಹಾಕಿದ್ದಾರೆ.

    ಈಗಾಗಲೇ ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಬಹುತೇಕ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
    ಪಕ್ಷದ ನಾಯಕತ್ವದ ವಿರುದ್ಧ ಶ್ರೀನಿವಾಸ್ ಪ್ರಸಾದ್ ಅವರು ಮುನಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶ್ರೀನಿವಾಸ ಪ್ರಸಾದ್ ಅವರ ಮನೆಗೆ ತೆರಳಿ ಅವರ ಜೊತೆ ಸುಧೀರ್ಘ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದರು.

    ಆದರೆ ಶ್ರೀನಿವಾಸ ಪ್ರಸಾದ್ ಅವರು ಯಾವುದೇ ಕಾರಣಕ್ಕೂ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಗೊತ್ತಾಗಿದೆ. ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದಾರೆ ಇಂತಹ ಸಮಯದಲ್ಲಿ ತಮ್ಮ ಗೈರು ಹಾಜರಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕೆಲವು ನಿಮಿಷಗಳ ಕಾಲವಾದರೂ ಅಲ್ಲಿಗೆ ಬಂದು ವೇದಿಕೆ ಹಂಚಿಕೊಂಡು ಹೋಗಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.
    ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಸಾದ್ ಅವರು ತಾವು ಮೋದಿ ಅವರೊಂದಿಗೆ ಹಲವಾರು ಬಾರಿ ವೇದಿಕೆ ಹಂಚಿಕೊಂಡಿದ್ದೇನೆ. ಇದೇನು ಹೊಸದಲ್ಲ ಈಗ ತಮಗೆ ತೀವ್ರ ರೀತಿಯ ಅನಾರೋಗ್ಯ ಕಾಡುತ್ತಿದ್ದು ಅವರ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    News Politics ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಾರಿ ತಪ್ಪಿದ ಮಾತು-ಸಂಕಷ್ಟಕ್ಕೆ ಸಿಲುಕಿದ ಕುಮಾರಸ್ವಾಮಿ | Kumaraswamy
    Next Article ಬಿಜೆಪಿ ಅಭ್ಯರ್ಥಿಗಳ ಪರ ಮೋದಿ ರಣಕಹಳೆ | BJP
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    7 ಪ್ರತಿಕ್ರಿಯೆಗಳು

    1. Yprzxp on ಫೆಬ್ರವರಿ 12, 2026 11:31 ಅಪರಾಹ್ನ

      mgm 200 free bet betmgm-play betmgm ME

      Reply
    2. Swiijq on ಫೆಬ್ರವರಿ 20, 2026 3:09 ಫೂರ್ವಾಹ್ನ

      Immerse yourself in the atmosphere of a real casino from the comfort of your home. crown coins casino login offers a variety of games and fast payouts. Don’t miss the chance for a big jackpot!

      Reply
    3. Yonbyd on ಫೆಬ್ರವರಿ 23, 2026 9:34 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza bonus buy with bombs = massive multipliers. Dive in!

      Reply
    4. Xfciew on ಫೆಬ್ರವರಿ 26, 2026 10:11 ಫೂರ್ವಾಹ್ನ

      Dominate the dust with dazzling dividends. buffalo slot explodes with 1024 pays, bonuses, and golden gains. Get in!

      Reply
    5. Cxngwj on ಫೆಬ್ರವರಿ 28, 2026 12:06 ಅಪರಾಹ್ನ

      chumba slots — where every player gets a free shot at real prizes. Claim your Sweeps Coins welcome bonus and spin the reels now. Fun + rewards!

      Reply
    6. Etsiux on ಮಾರ್ಚ್ 2, 2026 12:23 ಅಪರಾಹ್ನ

      Pick any style you like — hype, chill, stake dice or streamer energy. Good luck with the campaign!

      Reply
    7. Tdzjas on ಮಾರ್ಚ್ 4, 2026 6:25 ಫೂರ್ವಾಹ್ನ

      Feel the rush with DraftKings live casino Casino. Wager $5 for 500 spins plus up to $1,000 back protection. Top games, huge payouts—ready?

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yhdgwh ರಲ್ಲಿ BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    • Urauhx ರಲ್ಲಿ ಕಾರಿನೊಳಗೆ ಸೇರಿಕೊಂಡ ವಿಷಪೂರಿತ ಹಾವು!
    • Tylermem ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.