Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics
    ರಾಜಕೀಯ

    ರೆಸಾರ್ಟ್ ರಾಜಕಾರಣಕ್ಕೆ ಸಜ್ಜಾದ ವೇದಿಕೆ | Resort Politics

    vartha chakraBy vartha chakraಫೆಬ್ರವರಿ 22, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.22- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.
    ಬಿಜೆಪಿಯ ಹೆಚ್ಚುವರಿ ಮತಗಳ ಖಚಿತತೆಯೊಂದಿಗೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ಇದೀಗ ಆಡಳಿತರೂಢ ಕಾಂಗ್ರೆಸ್ಸಿನ ಅತೃಪ್ತ ಶಾಸಕರ ಮತಗಳಿಸಲು ಪ್ರಯತ್ನ ನಡೆಸಿದೆ.
    ತೆರೆಮರೆಯಲ್ಲಿ ನಡೆಯುತ್ತಿರುವ ಈ ಪ್ರಯತ್ನಗಳಿಂದಾಗಿ ಶಾಸಕರ ಕುದುರೆ ವ್ಯಾಪಾರದ ಭೀತಿ ಆರಂಭವಾಗಿದ್ದು ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ಆರಂಭವಾಗಲಿದೆ.
    ತಮ್ಮ ಮತಗಳನ್ನು ಹಿಡಿದಿಟ್ಟುಕೊಳ್ಳಬೇಕು ಎಂಬ ದೃಷ್ಟಿಯಿಂದ ಮೂರು ಪಕ್ಷಗಳು ತಮ್ಮ ಶಾಸಕರೊಂದಿಗೆ ರೆಸಾರ್ಟ್ ಗೆ ತೆರಳಲು ಸಿದ್ಧತೆ ಆರಂಭಿಸಿದ್ದಾರೆ.

    ಸೋಮವಾರ ಸಂಜೆ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲಾ ಶಾಸಕರೊಂದಿಗೆ ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳೊಂದಿಗೆ ಎಲ್ಲ ಶಾಸಕರು ರೆಸಾರ್ಟ್ ನಲ್ಲಿಯೇ ಉಳಿಯಲಿದ್ದು ಅಲ್ಲಿಯೇ ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಕುರಿತಂತೆ ಸಭೆ ನಡೆಸಲಿದ್ದಾರೆ.
    ಮರು ದಿನ ಎಲ್ಲ ಶಾಸಕರು ವಿಧಾನಸೌಧದಲ್ಲಿ ತೆರೆಯಲಾಗಿರುವ ರಾಜ್ಯಸಭಾ ಚುನಾವಣೆಯ ಮತಗಟ್ಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಟ್ಟಾಗಿ ಆಗಮಿಸಲಿದ್ದಾರೆ ಈ ಮೂಲಕ ತಮ್ಮ ಪಕ್ಷದ ಶಾಸಕರ ಮತ ಸೆಳೆಯಲು ಜೆಡಿಎಸ್ ನಡೆಸುವ ತಂತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂತಹ ಪ್ರತಿ ತಂತ್ರ ರೂಪಿಸಿದ್ದಾರೆ.
    ಮತ್ತೊಂದೆಡೆ ಕಣಕ್ಕಿಳಿದಿರುವ ಕಾಂಗ್ರೆಸ್ಸಿನ ಮೂವರು ಅಭ್ಯರ್ಥಿಗಳು ನಿರಾಯಾಸವಾಗಿ ಆಯ್ಕೆಯಾಗಬೇಕು ಎಂದು ತಂತ್ರ ಹೆಣದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ ಜನಾರ್ಧನ ರೆಡ್ಡಿ ಮತ್ತು ಪುಟ್ಟಸ್ವಾಮಿಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

    ಮತ್ತೊಂದೆಡೆ ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಐದು ಮತಗಳ ಕೊರತೆ ಎದುರಿಸುತ್ತಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಮೂವರು ಪಕ್ಷೇತರ ಶಾಸಕರು ಮತ್ತು ಕಾಂಗ್ರೆಸ್ಸಿನ ಗಣೇಶ್ ಹುಕ್ಕೇರಿ, ಯು.ಬಿ. ಬಣಕಾರ್ ಎಂ ಕೃಷ್ಣಪ್ಪ ಮತ್ತು ಪ್ರಿಯಕೃಷ್ಣ ಅವರನ್ನು ಸಂಪರ್ಕಿಸಿ ತಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.
    ಆದರೆ ಕುಮಾರಸ್ವಾಮಿ ಅವರ ಮನವಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿರುವ ಗಣೇಶ್ ಹುಕ್ಕೇರಿ ಯು.ಬಿ. ಬಣಕಾರ್ ಪ್ರಿಯಕೃಷ್ಣ ಮತ್ತು ಎಂ ಕೃಷ್ಣಪ್ಪ ಅವರು ತಾವು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದು ಯಾವುದೇ ಕಾರಣಕ್ಕೂ ವಿಪ್ ಉಲ್ಲಂಘಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಗೊತ್ತಾಗಿದೆ.
    ಅದೇ ರೀತಿ ಲತಾ ಮಲ್ಲಿಕಾರ್ಜುನ ಅವರು ತಾವು ಪಕ್ಷೇತರರಾದರೂ ಕೂಡ ಕಾಂಗ್ರೆಸ್ ಸಹ ಸದಸ್ಯರಾಗಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತೇನೆ ಎಂದು ತಿಳಿಸಿದರೆ ಪುಟ್ಟಸ್ವಾಮಿ ಗೌಡ ತಾವು ಕಾಂಗ್ರೆಸ್ಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ ಆದರೆ ಜನಾರ್ಧನ ರೆಡ್ಡಿ ಅವರು ಮತದಾನಕ್ಕೆ ಸ್ವಲ್ಪ ಕಾಲ ಮೊದಲು ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮತ್ತೊಂದು ಕಡೆ ಬಿಜೆಪಿ ಕೂಡ ತನ್ನ ಎಲ್ಲಾ ಶಾಸಕರನ್ನು ಒಟ್ಟಾಗಿಟ್ಟುಕೊಳ್ಳುವ ದೃಷ್ಟಿಯಿಂದ ರೆಸಾರ್ಟ್ ಯಾತ್ರೆ ಕೈಗೊಳ್ಳಲು ಚಿಂತನೆ ನಡೆಸಿದ್ದು ಜೆಡಿಎಸ್ ಶಾಸಕರು ಕೂಡ ಇವರನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
    224 ಸದಸ್ಯ ಬಲದ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಲು ಒಬ್ಬ ಅಭ್ಯರ್ಥಿಗೆ 45 ಮತಗಳ ಅಗತ್ಯವಿದೆ ಮೂರು ಪಕ್ಷಗಳು ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ನಿಂದ ಮೂವರು ಮತ್ತು ಬಿಜೆಪಿಯಿಂದ ಒಬ್ಬರು ಸುಲಭವಾಗಿ ಆಯ್ಕೆಯಾಗಬಹುದಾಗಿದೆ ತನ್ನ ಅಭ್ಯರ್ಥಿ ಆಯ್ಕೆ ಮಾಡಿಕೊಳ್ಳಲು ಅಗತ್ಯ ಸಂಖ್ಯಾಬಲದ ಕೊರತೆ ಇದ್ದರೂ ಆಡಳಿತ ಪಕ್ಷದಲ್ಲಿನ ಅಸಮಾಧಾನದ ಲಾಭ ಪಡೆಯುವ ಲೆಕ್ಕಾಚಾರದೊಂದಿಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

    ITI Politics ಕಾಂಗ್ರೆಸ್ ಚುನಾವಣೆ ವ್ಯಾಪಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    Next Article ಕೇಂದ್ರ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ | Karnataka
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. jv8f4 on ಜೂನ್ 4, 2025 7:57 ಅಪರಾಹ್ನ

      can i buy clomiphene price clomid 50mg tablets where buy cheap clomid no prescription how to buy cheap clomiphene withou cost of clomid tablets how to get generic clomid tablets how can i get generic clomiphene without prescription

      Reply
    2. cialis sale sydney on ಜೂನ್ 10, 2025 12:37 ಫೂರ್ವಾಹ್ನ

      Greetings! Extremely gainful recommendation within this article! It’s the petty changes which liking obtain the largest changes. Thanks a portion towards sharing!

      Reply
    3. 4lcmz on ಜೂನ್ 19, 2025 6:14 ಫೂರ್ವಾಹ್ನ

      buy generic propranolol – how to get inderal without a prescription buy methotrexate for sale

      Reply
    4. 4cs92 on ಜೂನ್ 22, 2025 2:59 ಫೂರ್ವಾಹ್ನ

      buy amoxil pills for sale – cheap amoxicillin generic purchase combivent

      Reply
    5. p5h6s on ಜೂನ್ 24, 2025 5:59 ಫೂರ್ವಾಹ್ನ

      azithromycin 500mg pill – purchase tinidazole sale bystolic ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_lsEt ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • pechat_na_futbolkah_chSt ರಲ್ಲಿ ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    • klining_dfEt ರಲ್ಲಿ ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe