ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohit – Virat ಬಗ್ಗೆ Chetan Sharma ಹೇಳಿದ್ದೇನು?
    ರಾಷ್ಟ್ರೀಯ

    Rohit – Virat ಬಗ್ಗೆ Chetan Sharma ಹೇಳಿದ್ದೇನು?

    vartha chakraBy vartha chakraಫೆಬ್ರವರಿ 15, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಖಾಸಗಿ ಚಾನಲ್ ಒಂದು ನಡೆಸಿದ ಕುಟುಕು ಕಾರ್ಯಾಚರಣೆ (Sting Operation) ಯಲ್ಲಿ BCCI ಮುಖ್ಯಸ್ಥ ಚೇತನ್ ಶರ್ಮಾ (Chetan Sharma, BCCI Chief Selector) ನೀಡಿದ ಹೇಳಿಕೆಗಳು ಇದೀಗ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಕೋಲಾಹಲವನ್ನೇ ಎಬ್ಬಿಸಿವೆ. ಮೈದಾನದ ಮೇಲೆ ಎಲ್ಲವೂ ಸರಿ ಇದ್ದಂತೆ ಕಂಡುಬರುತ್ತಿದ್ದರೂ, ತಂಡದಲ್ಲಿ ಮತ್ತು management ನಲ್ಲಿ ಅಸಮಾಧಾನಗಳಿವೆ ಎಂಬುದು ತಿಳಿದ ವಿಷಯವೇ. ಆದರೆ ಇದೀಗ ಚೇತನ್ ಶರ್ಮಾ ನೀಡಿದ ಹೇಳಿಕೆಗಳು ಅವುಗಳಿಗೆ ಮತ್ತಷ್ಟು ಸ್ಪಷ್ಟನೆಗಳನ್ನು ನೀಡಿವೆ.

    ಕುಟುಕು ಕಾರ್ಯಾಚರಣೆಯ ವೇಳೆ ಬಹಿರಂಗಗೊಂಡ ಕೆಲವು ಸ್ಫೋಟಕ ಸತ್ಯಗಳು 

    • ಆಟಗಾರರು ನಿಷೇಧಿತ ಚುಚ್ಚುಮದ್ದನ್ನು (Fake injections) ತೆಗೆದುಕೊಳ್ಳುತ್ತಾರೆ. ಇದು ಡೋಪಿಂಗ್ (Doping) ಪರೀಕ್ಷೆಯಲ್ಲೂ ಸಹ ಬೆಳಕಿಗೆ ಬರುವುದಿಲ್ಲ. ಜಸ್ಪ್ರೀತ್ ಬುಮ್ರಾ (Jasprit Bumrah) ಅವರು ಆಡಲು ಅರ್ಹರಿರದಿದ್ದರೂ ಚುಚ್ಚುಮದ್ದು ನೀಡಿ, ಬಲವಂತದಿಂದ ಆಡಿಸಲಾಗಿತ್ತು.
    • T20I ಫಾರ್ಮ್ಯಾಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ಬದಲಾಗಿ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ನಾಯಕನಾಗಿ ಮುಂದುವರೆಯಲಿದ್ದಾರೆ.
    • ಹಾರ್ದಿಕ್ ಪಾಂಡ್ಯ ಮತ್ತು ಚೇತನ್ ಶರ್ಮಾ ಉತ್ತಮ ಬಾಂಧ್ಯವನ್ನು ಹೊಂದಿದ್ದಾರೆ. ಆಗಾಗ ಇವರೀರ್ವರ ಭೇಟಿ ನಡೆಯುತ್ತಲೇ ಇರುತ್ತದೆ.
    • ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಾದ ಶುಭ್ಮನ್ ಗಿಲ್ (Shubman Gill), ಇಶಾನ್ ಕಿಶನ್ (Ishan Kishan), ದೀಪಕ್ ಹೂಡಾ (Deepak Hooda) ಸೇರಿದಂತೆ ಹಲವು ಯುವ ಆಟಗಾರರಿಗೆ ಸ್ಥಾನ ಕೊಡಿಸುವಲ್ಲಿ ಚೇತನ್ ಶರ್ಮಾ ಅವರ ಪಾತ್ರ ದೊಡ್ಡದಿದೆ.
    • ಭಾರತೀಯ ಕ್ರಿಕೆಟ್ ತಂಡದ ಹಲವು ಆಟಗಾರರು ಚೇತನ್ ಶರ್ಮಾ ಅವರೊಂದಿಗೆ ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದಾರೆ.
    • ಆಟಗಾರರ ಆಯ್ಕೆ ಸಮಿತಿಯಲ್ಲಿ ಒಬ್ಬರಾಗಿರುವ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ(Sourav Ganguly) ಯವರು ರೋಹಿತ್ ಶರ್ಮಾ (Rohit Sharma) ಅವರ ಪರ ವಹಿಸದಿದ್ದರೂ, ವಿರಾಟ್ ನೊಂದಿಗಿನ ಅವರ ಸಂಬಂಧ ಅಷ್ಟೇನು ಚೆನ್ನಾಗಿರಲಿಲ್ಲ.
    • ಆದಾಗ್ಯೂ ವಿರಾಟ್ ಕೊಹ್ಲಿ (Virat Kohli), T20I ಫಾರ್ಮ್ಯಾಟ್ ನ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾಗ, ಅವರ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಲು ಗಂಗೂಲಿ ವಿರಾಟ್ ಅವರಿಗೆ ಸಲಹೆ ನೀಡಿದ್ದರು.
    • ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ನಡುವೆಯೂ ಕೂಡ ego ಸಮಸ್ಯೆಗಳಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಅಥವಾ ಕೆಲವು ನಿರ್ಣಯಗಳಲ್ಲಿ ಇಬ್ಬರಿಗೂ ಮನಸ್ತಾಪಗಳಾಗುತ್ತಿದ್ದವು.

    ಕುಟುಕು ಕಾರ್ಯಾಚರಣೆಯಲ್ಲಿ ಹಲವು ಒಳ ಸತ್ಯಗಳನ್ನು ಬಿಚ್ಚಿಟ್ಟ ಚೇತನ್ ಶರ್ಮಾ ಅವರ ಹೇಳಿಕೆಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ವಿಷಯದ ಕುರಿತಾಗಿ BCCI ಯಾವ ಕ್ರಮಗಳನ್ನು ತೆಗೆದುಕೊಳ್ಳುವುದು ಎನ್ನುವುದು ಇನ್ನು ತಿಳಿಯಬೇಕಷ್ಟೆ.

     

     

    Verbattle
    Verbattle
    Verbattle
    #cricket BCCI chetan sharma doping fake injections gang Hardik Pandya Jasprit Bumrah m rohit sharma Shubman Gill sourav ganguly Sports virat kohli ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    Next Article March 1 ರಿಂದ BJP ರಥಯಾತ್ರೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    1 ಟಿಪ್ಪಣಿ

    1. Mziagr on ಮಾರ್ಚ್ 18, 2026 8:37 ಫೂರ್ವಾಹ್ನ

      Upptäck den ultimata spänningen på Betano Casino https://betanogame.org/sv/. Ta del av en massiv 100% välkomstbonus upp till €500 plus 200 free spins på din första insättning. Njut av tusentals topp-slots, live dealer-bord och spännande sportspel – allt på ett och samma ställe. Betano – där varje snurr kan förändra ditt liv.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hfylky ರಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಅನರ್ಹಗೊಳಿಸಬೇಕಂತೆ | Congress
    • ramenbet личный кабинет ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • AnthonyWramn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.