Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 20ರ ವಯಸ್ಸಿನಲ್ಲಿ ಎಮ್ಮೆ ಕದ್ದು 80ರ ವಯಸ್ಸಲ್ಲಿ ಸಿಕ್ಕಿಬಿದ್ದ | Bidar
    Viral

    20ರ ವಯಸ್ಸಿನಲ್ಲಿ ಎಮ್ಮೆ ಕದ್ದು 80ರ ವಯಸ್ಸಲ್ಲಿ ಸಿಕ್ಕಿಬಿದ್ದ | Bidar

    vartha chakraBy vartha chakraಸೆಪ್ಟೆಂಬರ್ 12, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೀದರ್, ಸೆ.12 – ಇಪ್ಪತ್ತು ವರ್ಷದ ಚಿರ ಯುವಕನಾಗಿದ್ದಾಗ ಎಮ್ಮೆ ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿ 80ವರ್ಷದ ವೃದ್ಧನಾಗಿ ಕೊಲು ಹಿಡಿದುಕೊಂಡಿರುವಾಗ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಮಹಾರಾಷ್ಟ್ರ ರಾಜ್ಯದ ಲಾತೂರ್ ಜಿಲ್ಲೆಯ ಟಾಕಳಗಾಂವ್ ಗ್ರಾಮದ ಗಣಪತಿ ವಿಠ್ಠಲ ವಾಗ್ಮೋರೆ ಬಂಧಿತ ಆರೋಪಿಯಾಗಿದ್ದು, ಈತ ಬರೋಬರಿ 57 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಕಳೆದ 1965 ಎಪ್ರಿಲ್ 25 ರಂದು ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಗ್ರಾಮದಲ್ಲಿ ಮುರಳಿಧರ್ ಮಾಣಿಕರಾವ್ ಮಾಣಿಕರಾವ್ ಕುಲಕರ್ಣಿ ಎಂಬುವರ ಎರಡು ಎಮ್ಮೆ ಹಾಗೂ ಒಂದು ಎಮ್ಮೆ ಕರುವನ್ನ ಕಳವು ಮಾಡಿ ಪರಾರಿಯಾಗಿದ್ದ.

    ವಿಠ್ಠಲ ವಾಗ್ಮೋರೆ ಕಳ್ಳತನ ಮಾಡಿದಾಗ ಈತನಿಗೆ ವಯಸ್ಸು ಕೇವಲ 20 ವರ್ಷ. ಈಗ 80ನೇ ವಯಸ್ಸಿನಲ್ಲಿ ಸಿಕ್ಕಿಬಿದ್ದಾನೆ! ಇನ್ನು ಎಮ್ಮೆ ಕದ್ದ ವಾರದಲ್ಲಿಯೇ ಈತ ಭಾಲ್ಕಿ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿದ್ದ ಗಣಪತಿ ವಿಠ್ಠಲ ವಾಗ್ಮೋರೆ, ಕೋರ್ಟ್ ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 57 ವರ್ಷದಿಂದ ಪೊಲೀಸರು ಈತನನ್ನ ಹುಡುಕುತ್ತಿದ್ದರು.
    ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಕದ್ದುಮುಚ್ಚಿ ಓಡಾಡುತ್ತಿದ್ದ. ಆದರೆ ಪೊಲೀಸರು ಈತನನ್ನು ಬಂಧಿಸಿ, ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ಸುಮಾರು ವರ್ಷದಿಂದ ಬಾಕಿ ಇರುವ ಪ್ರಕರಣಗಳು, ಆರೋಪಿಗಳು ಕೋರ್ಟ್ ಗೆ ಹಾಜರಾಗದೆ ಇರುವ ಲಾಂಗ್ ಪೆಂಡಿಗ್ ರಿಪೋರ್ಟ್‌(ಎಲ್ ಪಿಆರ್) ಪ್ರಕರಣಗಳ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಈ ತಂಡ ಇದೀಗ 57 ವರ್ಷದ ಬಳಿಕ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇನ್ನು ಈ ತಂಡದಲ್ಲಿ ಭಾಗಿಯಾಗಿದ್ದ ಎಲ್ಲಾ ಪೊಲೀಸ್ ಸಿಬ್ಬಂದಿಗ ಸೂಕ್ತ ಬಹುಮಾನ ಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಲ್.ಎಸ್. ತಿಳಿಸಿದ್ದಾರೆ.

    Verbattle
    Verbattle
    Verbattle
    bidar Karnataka News ಅಪರಾಧ ಸುದ್ದಿ ಕಳ್ಳತನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು | BK Hariprasad
    Next Article Kenyan ಮಹಿಳೆ ಒಳ ಉಡುಪಿನಲ್ಲಿತ್ತು 12ಕೋಟಿ ಮೌಲ್ಯದ ಡ್ರಗ್ಸ್
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonyTot ರಲ್ಲಿ ಸಿ.ಟಿ.ರವಿ ವಿರುದ್ಧ ಎಫ್ಐಆರ್
    • AnthonyTot ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Daviddek ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.