ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆ ಪ್ರವೇಶಿಸಿದ ಅನಾಮಿಕ
    ರಾಜಕೀಯ

    ವಿಧಾನಸಭೆ ಪ್ರವೇಶಿಸಿದ ಅನಾಮಿಕ

    vartha chakraBy vartha chakraಜುಲೈ 7, 2023Updated:ಜುಲೈ 7, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.7- ವಿಧಾನಸಭೆ ಶಾಸಕರಿಗಾಗಿ ಮೀಸಲಿಟ್ಟ ವೇದಿಕೆ. ಕಲಾಪ ನಡೆಯುವಾಗ ಶಾಸಕರಲ್ಲದವರು ಇಲ್ಲಿ ಪ್ರವೇಶಿಸಲು ಸಾಧ್ಯವೇ ಇಲ್ಲ.ಆದರೆ ಇಂದು ನಡೆದ ಬಜೆಟ್ ಕಲಾಪದಲ್ಲಿ ಖಾಸಗಿ ವ್ಯಕ್ತಿಯೊಬ್ಬ ವಿಧಾನಸಭೆಯನ್ನು ಪ್ರವೇಶಿಸಿ ಶಾಸಕರ ಸಾಲಿನಲ್ಲಿ ಕೂತು ತೆರಳಿದ ಘಟನೆ ನಡೆದಿದೆ.
    ಮಧ್ಯಾಹ್ನ 12 ಗಂಟೆಗೆ ಕಲಾಪ ಆರಂಭಗೊಂಡಾಗ ಶಾಸಕರು ಹಾಜರಾತಿ ಕಡಿಮೆ ಇತ್ತು. ಈ ವೇಳೆ ಶಾಸಕರಂತೆ ಫೋಸು ಕೊಟ್ಟು ಆಡಳಿತ ಪಕ್ಷದ ಶಾಸಕರ ಆಸನದಲ್ಲಿ ಸುಮಾರು 15 ನಿಮಿಷ ಕೂತು ಹೊರಗೆ ಹೋಗಿದ್ದಾನೆ.
    ತಾನು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯ ಹೇಳಿಕೊಂಡು ಈ ವ್ಯಕ್ತಿ ಸದನದೊಳಗೆ ಪ್ರವೇಶಿಸಿದ್ದಾನೆ.ವಾಸ್ತವವಾಗಿ
    ಮೊಳಕಾಲ್ಮೂರು ಕ್ಷೇತ್ರದಿಂದ ಅತ್ಯಂತ ಹಿರಿಯರಾದ ಎನ್.ವೈ.ಗೋಪಾಲಕೃಷ್ಣ ಆಯ್ಕೆಯಾಗಿದ್ದಾರೆ. ಆದರೆ ತಾನು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಧ್ಯ ವಯಸ್ಕರಾಗಿದ್ದಾರೆ.
    ಹೀಗಿದ್ದರೂ ಮಾರ್ಷಲ್ ಗಳು ಆತನನ್ನು ಒಳಗೆ ಬಿಟ್ಟಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
    ಸದನದಲ್ಲಿ ಶಾಸಕರು ಪ್ರವೇಶಿಸುವ ಮುನ್ನ ಹಾಜರಿ ಪುಸ್ತಕದಲ್ಲಿ ಸಹಿ ಹಾಕಬೇಕು. ತಮ್ಮಲ್ಲಿರುವ ಮೊಬೈಲ್ ಲ್ಯಾಪ್ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅಲ್ಲಿಯೇ ದಾಸ್ತಾನು ಮಾಡಬೇಕು ಆನಂತರವೇ ಸದನದಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ ಇಷ್ಟೆಲ್ಲ ನಿಯಮಗಳಿದ್ದರೂ ಆ ಅನಾಮಿಕ ವ್ಯಕ್ತಿ ಸದನ ಹೇಗೆ ಪ್ರವೇಶಿಸಿದರು ಎನ್ನುವುದು ಕುತೂಹಲದ ವಿಷಯವಾಗಿದೆ
    ಶಾಸಕರಿಗೆ ಮೀಸಲಿಟ್ಟ ಆಸನದಲ್ಲಿ ಅನಾಮಿಕ ವ್ಯಕ್ತಿ ಒಬ್ಬ ಕುಳಿತಿರುವುದನ್ನು ಕಂಡ ಗುರುಮಿಟ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಆತನನ್ನು ನೋಡಿ ಅನುಮಾನಗೊಂಡು ಕೆಲ ಶಾಸಕರಿಗೆ ಅಲ್ಲಿ ಕೂತಿರುವವರು ಯಾರು ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.
    ಅವರೂ ಕೂಡ ನಮಗೆ ಗೊತ್ತಿಲ್ಲ ಎಂದಾಗ, ತಕ್ಷಣ ಸ್ಪೀಕರ್ ಯು.ಟಿ.ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್‍ಗಳು ಬರುವಷ್ಟರಲ್ಲೇ ಅನಾಮಿಕ ವ್ಯಕ್ತಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
    ಇದು ವಿಧಾನಸಭೆಯ ಸಭಾಂಗಣದ ಒಳಗೆ ಕೇವಲ ಶಾಸಕರಿಗೆ ಮಾತ್ರ ಪ್ರವೇಶಿಸುವ ಅನುಮತಿ ಇದೆ. ಆದರೆ, ಅಲ್ಲಿ ಮಾರ್ಷೆಲ್‍ಗಳು ಹಾಗೂ ಸಹಾಯಕ ಸಿಬ್ಬಂದಿಗಳು ಮಾತ್ರ ಶಾಸಕರ ದಾಖಲೆಗಳು ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಇರುತ್ತಾರೆ. ಹೀಗಿರುವಾಗ ಅನಾಮಿಕ ವ್ಯಕ್ತಿ ಹೇಗೆ ವಿಧಾನಸಭೆಯನ್ನು ಪ್ರವೇಶಿಸಿದ ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ
    ಆತನನ್ನು ವಿಚಾರಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾನೆ. ಇದು ಭದ್ರತಾ ಲೋಪವಾಗಿದ್ದು, ತಕ್ಷಣ ವಿಧಾನಸೌಧ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    Next Article ಈ Traffic Jamಗೆ ಪರಿಹಾರವಿಲ್ಲವೆ?
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    5 ಪ್ರತಿಕ್ರಿಯೆಗಳು

    1. Txoxup on ಫೆಬ್ರವರಿ 18, 2026 1:10 ಫೂರ್ವಾಹ್ನ

      This fast-growing sexually transmitted casino, wowvegasus , focuses on high-quality slots and unselfish regularly login rewards. Players enjoy the free-to-play layout that quiet allows redeeming Sweepstakes Start wins with a view sell or backsheesh cards.

      Reply
    2. Wlrezm on ಫೆಬ್ರವರಿ 27, 2026 2:10 ಅಪರಾಹ್ನ

      chumba casino promo: free to play, real money to win. Get your welcome Sweeps Coins bonus and experience the ultimate social casino. Start now!

      Reply
    3. Lxvjkl on ಮಾರ್ಚ್ 1, 2026 7:42 ಅಪರಾಹ್ನ

      The house doesn’t always win — not on stake original games . Massive slots jackpots, high-RTP originals, and instant crypto cashouts. Play smart. Play Stake.

      Reply
    4. Jktglk on ಮಾರ್ಚ್ 3, 2026 12:31 ಅಪರಾಹ್ನ

      DraftKings casino login Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    5. Mzppfq on ಮಾರ್ಚ್ 6, 2026 9:45 ಫೂರ್ವಾಹ್ನ

      Opravdova lekarna = opravdove uspory az 80 % na lecich
      koupit Levitru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • ThomasZes ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Williamnit ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.