Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆ ಪ್ರವೇಶಿಸಿದ ಅನಾಮಿಕ
    ರಾಜಕೀಯ

    ವಿಧಾನಸಭೆ ಪ್ರವೇಶಿಸಿದ ಅನಾಮಿಕ

    vartha chakraBy vartha chakraಜುಲೈ 7, 2023Updated:ಜುಲೈ 7, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.7- ವಿಧಾನಸಭೆ ಶಾಸಕರಿಗಾಗಿ ಮೀಸಲಿಟ್ಟ ವೇದಿಕೆ. ಕಲಾಪ ನಡೆಯುವಾಗ ಶಾಸಕರಲ್ಲದವರು ಇಲ್ಲಿ ಪ್ರವೇಶಿಸಲು ಸಾಧ್ಯವೇ ಇಲ್ಲ.ಆದರೆ ಇಂದು ನಡೆದ ಬಜೆಟ್ ಕಲಾಪದಲ್ಲಿ ಖಾಸಗಿ ವ್ಯಕ್ತಿಯೊಬ್ಬ ವಿಧಾನಸಭೆಯನ್ನು ಪ್ರವೇಶಿಸಿ ಶಾಸಕರ ಸಾಲಿನಲ್ಲಿ ಕೂತು ತೆರಳಿದ ಘಟನೆ ನಡೆದಿದೆ.
    ಮಧ್ಯಾಹ್ನ 12 ಗಂಟೆಗೆ ಕಲಾಪ ಆರಂಭಗೊಂಡಾಗ ಶಾಸಕರು ಹಾಜರಾತಿ ಕಡಿಮೆ ಇತ್ತು. ಈ ವೇಳೆ ಶಾಸಕರಂತೆ ಫೋಸು ಕೊಟ್ಟು ಆಡಳಿತ ಪಕ್ಷದ ಶಾಸಕರ ಆಸನದಲ್ಲಿ ಸುಮಾರು 15 ನಿಮಿಷ ಕೂತು ಹೊರಗೆ ಹೋಗಿದ್ದಾನೆ.
    ತಾನು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯ ಹೇಳಿಕೊಂಡು ಈ ವ್ಯಕ್ತಿ ಸದನದೊಳಗೆ ಪ್ರವೇಶಿಸಿದ್ದಾನೆ.ವಾಸ್ತವವಾಗಿ
    ಮೊಳಕಾಲ್ಮೂರು ಕ್ಷೇತ್ರದಿಂದ ಅತ್ಯಂತ ಹಿರಿಯರಾದ ಎನ್.ವೈ.ಗೋಪಾಲಕೃಷ್ಣ ಆಯ್ಕೆಯಾಗಿದ್ದಾರೆ. ಆದರೆ ತಾನು ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಧ್ಯ ವಯಸ್ಕರಾಗಿದ್ದಾರೆ.
    ಹೀಗಿದ್ದರೂ ಮಾರ್ಷಲ್ ಗಳು ಆತನನ್ನು ಒಳಗೆ ಬಿಟ್ಟಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
    ಸದನದಲ್ಲಿ ಶಾಸಕರು ಪ್ರವೇಶಿಸುವ ಮುನ್ನ ಹಾಜರಿ ಪುಸ್ತಕದಲ್ಲಿ ಸಹಿ ಹಾಕಬೇಕು. ತಮ್ಮಲ್ಲಿರುವ ಮೊಬೈಲ್ ಲ್ಯಾಪ್ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಅಲ್ಲಿಯೇ ದಾಸ್ತಾನು ಮಾಡಬೇಕು ಆನಂತರವೇ ಸದನದಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ ಇಷ್ಟೆಲ್ಲ ನಿಯಮಗಳಿದ್ದರೂ ಆ ಅನಾಮಿಕ ವ್ಯಕ್ತಿ ಸದನ ಹೇಗೆ ಪ್ರವೇಶಿಸಿದರು ಎನ್ನುವುದು ಕುತೂಹಲದ ವಿಷಯವಾಗಿದೆ
    ಶಾಸಕರಿಗೆ ಮೀಸಲಿಟ್ಟ ಆಸನದಲ್ಲಿ ಅನಾಮಿಕ ವ್ಯಕ್ತಿ ಒಬ್ಬ ಕುಳಿತಿರುವುದನ್ನು ಕಂಡ ಗುರುಮಿಟ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಆತನನ್ನು ನೋಡಿ ಅನುಮಾನಗೊಂಡು ಕೆಲ ಶಾಸಕರಿಗೆ ಅಲ್ಲಿ ಕೂತಿರುವವರು ಯಾರು ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.
    ಅವರೂ ಕೂಡ ನಮಗೆ ಗೊತ್ತಿಲ್ಲ ಎಂದಾಗ, ತಕ್ಷಣ ಸ್ಪೀಕರ್ ಯು.ಟಿ.ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್‍ಗಳು ಬರುವಷ್ಟರಲ್ಲೇ ಅನಾಮಿಕ ವ್ಯಕ್ತಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
    ಇದು ವಿಧಾನಸಭೆಯ ಸಭಾಂಗಣದ ಒಳಗೆ ಕೇವಲ ಶಾಸಕರಿಗೆ ಮಾತ್ರ ಪ್ರವೇಶಿಸುವ ಅನುಮತಿ ಇದೆ. ಆದರೆ, ಅಲ್ಲಿ ಮಾರ್ಷೆಲ್‍ಗಳು ಹಾಗೂ ಸಹಾಯಕ ಸಿಬ್ಬಂದಿಗಳು ಮಾತ್ರ ಶಾಸಕರ ದಾಖಲೆಗಳು ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಇರುತ್ತಾರೆ. ಹೀಗಿರುವಾಗ ಅನಾಮಿಕ ವ್ಯಕ್ತಿ ಹೇಗೆ ವಿಧಾನಸಭೆಯನ್ನು ಪ್ರವೇಶಿಸಿದ ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ
    ಆತನನ್ನು ವಿಚಾರಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾನೆ. ಇದು ಭದ್ರತಾ ಲೋಪವಾಗಿದ್ದು, ತಕ್ಷಣ ವಿಧಾನಸೌಧ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ

    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    Next Article ಈ Traffic Jamಗೆ ಪರಿಹಾರವಿಲ್ಲವೆ?
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ED ಕೆಂಗಣ್ಣು

    ಮೇ 22, 2025

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಮೇ 10, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    2 ಪ್ರತಿಕ್ರಿಯೆಗಳು

    1. MichaelAbelt on ಮೇ 9, 2025 2:50 ಫೂರ್ವಾಹ್ನ

      ¡Hola estrategas de las apuestas!
      Solicita tus 25 tiradas gratis solo por completar el registro. Sin documentos, sin pagos, sin complicaciones. ¡Pruébalo hoy!​
      El bono de 25 giros gratis sin depГіsito estГЎ activo hoy. free spins sin depГіsito No necesitas hacer ningГєn ingreso. Solo regГ­strate.
      ¡Que tengas magníficas botes extraordinarios!

      Reply
    2. JustinEnath on ಮೇ 10, 2025 12:18 ಅಪರಾಹ್ನ

      ¡Hola, aventureros de las apuestas !
      Con los bonos sin depГіsito, no necesitas hacer un pago para empezar a jugar.
      Explora los mejores casinos online que ofrecen 10€ gratis sin depósito. Estas promociones te permiten jugar y ganar sin riesgos. Aprovecha esta oferta exclusiva y comienza tu aventura en el mundo del casino.
      Luckia: bono de 10 euros gratis para jugar – п»їhttps://www.youtube.com/watch?v=DvFWSMyjao4

      ¡Que tengas excelentes instantes de fortuna!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philliphig ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    • Philliphig ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • Philliphig ರಲ್ಲಿ ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe