Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುವೆಂಪು ಜನ್ಮಸ್ಥಳದಿಂದ ಪಾದಯಾತ್ರೆ..
    ಸುದ್ದಿ

    ಕುವೆಂಪು ಜನ್ಮಸ್ಥಳದಿಂದ ಪಾದಯಾತ್ರೆ..

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಪದಚ್ಯುತ ಗೊಳಿಸುವ ಜೊತೆಗೆ ಈ ಸಮಿತಿ ಪರಿಷ್ಕರಿಸಿದ ಪಠ್ಯ ಪುಸ್ತಕ ಮಕ್ಕಳಿಗೆ ನೀಡದಂತೆ ಆಗ್ರಹಿಸಿ ಕುವೆಂಪು ಜನ್ಮ ಸ್ಥಳದಿಂದ ಪಾದಯಾತ್ರೆ ನಡೆಸಲು ಶಿವಮೊಗ್ಗ ಕಾಂಗ್ರೆಸ್ ತೀರ್ಮಾನಿಸಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಾಮಾಜಿಕ ಜಾಲತಾಣದಲ್ಲಿ ನಾಡಿನ ಹೆಮ್ಮೆಯ ಕವಿ ಕುವೆಂಪುರವರು ರಚಿಸಿರುವ ಕನ್ನಡ ನಾಡ ಗೀತೆಯನ್ನು ಅವಮಾನಿಸಿರುವುದು, ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದು ಅಕ್ಷಮ್ಯ ಎಂದು ಹೇಳಿದರು.
    ರೋಹಿತ್ ಸಮಿತಿ ಶಾಲಾ ಮಕ್ಕಳ ಪಠ್ಯ ಪುಸ್ತಕದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಪಾಠ ತಿರುಚಿದೆ, ಬುದ್ದರ ಪದ್ಯ ಕಿತ್ತು ಹಾಕಿದೆ, ಬಸವಣ್ಣ ವಚನಗಳಿಗೆ, ಜೀವನಗಾಥೆಗೆ ತಿದ್ದುಪಡಿ ಮಾಡಿದೆ. ನಾರಾಯಣ ಗುರುಗಳ ಪಾಠ ತೆಗದು ಮತ್ತೊಂದು ಕಡೆ ತಿರುಚಿ ಸೇರಿಸಿದೆ.
    ಸಾ ರಾ ಅಬೂಬಕರ ಅವರ ಮಾನವೀಯ ನೆಲೆಯ ಕತೆ ತೆಗೆದಿದೆ. ಇತಿಹಾಸಕ್ಕೆ ಕೋಮು ದ್ವೇಷದ ಲೇಪ ಹಚ್ಚಿದೆ. ಬಿ ಟಿ ಲಲಿತಾ ನಾಯಕ್ ಅವರ ಪದ್ಯ ಕಿತ್ತು ಹಾಕಿದೆ. ಕೋಮುವಾದ ಎಂದರೆ ಮುಸ್ಲಿಂ ಕೋಮುವಾದ ಎಂದು ಬಿಂಬಿಸಿದೆ. ಪ್ರಾದೇಶಿಕವಾದ ಅಂದರೆ ದೇಶದ್ರೋಹ ಎಂದು ಬಿಂಬಿಸಿದೆ.
    ಮಹಿಳೆಯರನ್ನು ಕೀಳಾಗಿ ಬಿಂಬಿಸುವ ಪಠ್ಯ ಹಾಕಿದೆ.
    ಇಂತಹ ಹತ್ತು ಹಲವು ವಿಕೃತಿಗಳು ಒಂದೊಂದಾಗಿ ಬಯಲಾಗುತ್ತಿವೆ ಎಂದು ಹೇಳಿದರು.
    ಇಂಥಹ ಎಲ್ಲಾ ವಿಚಾರಗಳನ್ನು ವಿರೋಧಿಸಿ ತತಕ್ಷಣದಲ್ಲಿ ಚಕ್ರತೀರ್ಥ ಸಮಿತಿಯನ್ನು ಸರ್ಕಾರ ರದ್ದುಗೊಳಿಸಬೇಕು ಎಂದು ತಹಷಿಲ್ದಾರ್ ರವರಿಗೆ ಮನವಿ ಸಲ್ಲಿಸಲಾಗುವುದು. ಹದಿನೈದು ದಿನಗಳಲ್ಲಿ ಕಿತ್ತು ಹಾಕಿ ಸಮಿತಿಯನ್ನು ರದ್ದುಗೊಳಿಸದೆ ಹೋದರೆ ಕುವೆಂಪುರವರ ಜನ್ಮ ಸ್ಥಳದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

    Verbattle
    Verbattle
    Verbattle
    education kimmane rathnakar
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರ ಹತ್ಯೆ
    Next Article ಕೌಟುಂಬಿಕ‌ ಕಲಹ: ಆರು‌ ಮಕ್ಕಳನ್ನು ಬಾವಿಗೆಸೆದ ತಾಯಿ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Frwcld ರಲ್ಲಿ 4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • txfnmuq ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.