Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿಗಾಗಿ ತಂದೆ ಹತ್ಯೆಗೆ ಸುಪಾರಿ
    ಅಪರಾಧ

    ಆಸ್ತಿಗಾಗಿ ತಂದೆ ಹತ್ಯೆಗೆ ಸುಪಾರಿ

    vartha chakraBy vartha chakraಫೆಬ್ರವರಿ 15, 202386 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.15-

    ಆಸ್ತಿ ವಿಚಾರಕ್ಕೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿರುವ ಆರೋಪ ಕೇಳಿಬಂದಿದೆ. ನಾರಾಯಣಸ್ವಾಮಿ (70) ಕೊಲೆಯಾದ ತಂದೆಯಾಗಿದ್ದು ಅವರ ಪುತ್ರ ಮಣಿಕಂಠ (37) ಸುಪಾರಿ ನೀಡಿ ಕೊಲೆ ಮಾಡಿಸಿರುವ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆ (Marathahalli Police Station) ಯಲ್ಲಿ ಪ್ರಕರಣ ದಾಖಲಾಗಿದೆ.

    ಮಣಿಕಂಠ ಈ ಹಿಂದೆ ತನ್ನ ಮೊದಲ‌ ಪತ್ನಿಯನ್ನು ಕೊಲೆ ಮಾಡಿ, ಜೈಲು ಸೇರಿ, ಜಾಮೀನು ಪಡೆದು ಹೊರಬಂದು ಎರಡನೇ ವಿವಾಹವಾಗಿದ್ದು, ದಂಪತಿಗೆ ಓರ್ವ ಮಗಳಿದ್ದಾಳೆ. ಎರಡನೇ ಮದುವೆ ಬಳಿಕವೂ ಬೇರೊಬ್ಬ ಮಹಿಳೆ ಜೊತೆಗೆ ಮಣಿಕಂಠ ಅಕ್ರಮ ಸಂಬಂಧ ಹೊಂದಿದ್ದು, ವಿಚಾರ ಗೊತ್ತಾಗಿ ಎರಡನೇ ಪತ್ನಿ ಪತಿಯಿಂದ ದೂರವಿದ್ದಳು. ವಿಚ್ಛೇದನ ವಿಚಾರವಾಗಿಯೂ ಮಾತುಕತೆ ನಡೆಯುತ್ತಿತ್ತು. ಆದರೆ ವಿಚ್ಛೇದನ ಕೊಡುವುದು ಬೇಡ ಎಂದು ಮಾವ ನಾರಾಯಣಸ್ವಾಮಿ ಕೇಳಿಕೊಂಡಿದ್ದರಾದರೂ ಇದಕ್ಕೆ ಸೊಸೆ ಒಪ್ಪಲಿಲ್ಲ.

    ಇದರಿಂದ ವಿಚ್ಛೇದನದ ಬಳಿಕ ಸೊಸೆ ಹಾಗೂ ಮೊಮ್ಮಗಳ ಜೀವನ ನಿರ್ವಹಣೆ ಕಷ್ಟ ಆಗಲಿದೆ ಎಂದು ನಿವೇಶನವೊಂದನ್ನು ಅವರಿಬ್ಬರ ಹೆಸರಿಗೆ ನೊಂದಣಿ ಮಾಡಿಕೊಡಲು ಮಾವ ನಾರಾಯಣಸ್ವಾಮಿ ಮುಂದಾಗಿದ್ದರು. ಆದರೆ ಇದು ಮಣಿಕಂಠನಿಗೆ ಇಷ್ಟವಿರಲಿಲ್ಲ. ಹೀಗಾಗಿ ತಂದೆ ಕೊಲೆಗೆ ಮಗ ಮಣಿಕಂಠ ಸುಪಾರಿ ನೀಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

    ಸುಪಾರಿ ಪಡೆದವರು ಮಾರತ್ ಹಳ್ಳಿ ಬಳಿಯ ಪಣತ್ತೂರಿನ ಕಾವೇರಪ್ಪ ಲೇಔಟ್​​ನಲ್ಲಿ ನಾರಾಯಣಸ್ವಾಮಿಯನ್ನು ಕೊಂದು‌ ಪರಾರಿಯಾಗಿದ್ದಾರೆ. ಮಾರತ್ ಹಳ್ಳಿ ಪೊಲೀಸರು ಮಣಿಕಂಠನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಆರೋಪಿಗಳಿಗಾಗಿ ಮಾರತ್ತಹಳ್ಳಿ ಪೊಲೀಸರಿಂದ ಹುಡುಕಾಟ ನಡೆಸಿದ್ದಾರೆ.

    ಎರಡನೇ ಪತ್ನಿ ಕೊಲೆ ಯತ್ನ:

    ಮೂರ್ನಾಲ್ಕು ತಿಂಗಳ ಹಿಂದೆ ಆರೋಪಿ ಮಣಿಕಂಠ ಎರಡನೇ ಪತ್ನಿಗೂ ಚಾಕು ಇರಿದು ಕೊಲೆ ಮಾಡಲು ಯತ್ನಿಸಿದ್ದು ಪತಿ ಪತ್ನಿ ಗಲಾಟೆಯಾಗಿದ್ದರಿಂದ ಪೊಲೀಸರು ಕೇಸ್ ದಾಖಲಿಸಿಕೊಳ್ಳದೆ ಸಂಧಾನ ಮಾಡಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Bangalore crime lic m marathahalli Marathahalli Police Station Police police station supari ಅಪರಾಧ ಸುದ್ದಿ ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!
    Next Article ಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು
    vartha chakra
    • Website

    Related Posts

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು ಯಾರು ಗೊತ್ತಾ..?

    ಜನವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgelob ರಲ್ಲಿ ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    • slotgpt_jwSt ರಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • fc777_opMa ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.