Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    Trending

    ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution

    vartha chakraBy vartha chakraಆಗಷ್ಟ್ 23, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆಗಸ್ಟ್ 22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.  ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಅವರು ಮಾತನಾಡಿದರು.

    15 ದಿನಗಲ್ಲಿ ವರದಿ

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

    ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

    ನಾಲ್ಕು ಇಲಾಖೆಗಳ ನಡುವೆ ಸಮನ್ವಯ

    ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಹಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

    ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯ

    ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

    ನರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

    39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

    ಸ್ವಚ್ಛತೆಯ ಬಗ್ಗೆ ಜಾಗೃತಿ

    ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Poll ಆರೋಗ್ಯ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article24 ಗಂಟೆಯಲ್ಲಿ 14 ಅಪಘಾತ: ನಾಲ್ವರು ದುರ್ಮರಣ | Bengaluru
    Next Article ISRO ವಿಜ್ಞಾನಿಗಳಿಗೆ ವಿಧಾನಸೌಧದಲ್ಲಿ ಸತ್ಕಾರ | S Somanath
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodegPl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • rylonnie shtori na plastikovie okna s elektroprivodom_knSn ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • elektrokarniz kypit_dxsl ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe