Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    ಅಪರಾಧ

    ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ

    vartha chakraBy vartha chakraಸೆಪ್ಟೆಂಬರ್ 18, 2022Updated:ಸೆಪ್ಟೆಂಬರ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.18- ನಗರದಲ್ಲಿ ನಡೆದಿದ್ದ 2007ರ ಶಬನಂ ಡೆವಲಪ​ರ್ಸ್ ಸಿಬ್ಬಂದಿ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಪಾತಕಿ ರವಿಪೂಜಾರಿ ಸಹಚರ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಮುಂಬೈಗೆ ನಗರದ ಸಿಸಿಬಿ ಅಧಿಕಾರಿಗಳು ತೆರಳಿದ್ದಾರೆ..
    ಕಳೆದ ಡಿಸೆಂಬರ್‌ನಲ್ಲಿ ವಿದೇಶದಲ್ಲಿ ನೆಲೆಸಿದ್ದ ಪೂಜಾರಿ ಶಿಷ್ಯ ಸುರೇಶ್‌ ಪೂಜಾರಿಯನ್ನು ಮುಂಬೈ ಪೊಲೀಸರು ಬಂಧಿಸಿ ಕರೆತಂದಿದ್ದರು.ಮುಂಬೈ ಮಹಾನಗರದಲ್ಲಿ ನಡೆದಿದ್ದ ಹಲವು ಅಪರಾಧ ಕೃತ್ಯಗಳಲ್ಲಿ ಪಾತ್ರದ ಹಿನ್ನಲೆಯಲ್ಲಿ ಆತನನನ್ನು ಮುಂಬೈ ಪೊಲೀಸರು ಸುದೀರ್ಘ ತನಿಖೆಗೊಳಪಡಿಸಿದ್ದರು. ಈಗ ಅವರ ಬಹುತೇಕ ತನಿಖೆ ಪೂರ್ಣಗೊಂಡಿದೆ. ಹೀಗಾಗಿ ಬೆಂಗಳೂರಿನ ಕೊಲೆ ಪ್ರಕರಣಗಳ ಸಂಬಂಧ ಸುರೇಶ್‌ ಪೂಜಾರಿಯನ್ನು ವಶಕ್ಕೆ ಪಡೆಯಲು ಸಿಸಿಬಿ ತಂಡ, ನ್ಯಾಯಾಲಯದಿಂದ ಬಾಡಿ ವಾರೆಂಟ್‌ ಪಡೆದು ತೆರಳಿದೆ. ದಶಕಗಳಿಂದ ರವಿ ಪೂಜಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಸುರೇಶ್‌, ವಿದೇಶದಲ್ಲಿದ್ದ ರವಿ ಸೂಚನೆ ಮೇರೆಗೆ ಬೆಂಗಳೂರು, ಮಂಗಳೂರು ಹಾಗೂ ಮುಂಬೈ ಸೇರಿದಂತೆ ವಿವಿಧೆಡೆ ಅಪರಾಧ ಕೃತ್ಯಗಳನ್ನು ಎಸಗಿದ್ದ.2007ರ ಫೆಬ್ರವರಿ 15 ರಂದು ರವಿಪೂಜಾರಿ ಸೂಚನೆ ಮೇರೆಗೆ ಬೆಂಗಳೂರಿನ ಶಬನಂ ಡೆವಲಪ​ರ್‍ಸ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಕೃತ್ಯದಲ್ಲಿ ಇಬ್ಬರು ಸಿಬ್ಬಂದಿ ಹತ್ಯೆಗೀಡಾಗಿದ್ದರು. ಆ ದಿನ ನಗರದ ಹೋಟೆಲ್‌ವೊಂದರಲ್ಲಿ ಪ್ರವೀಣ್‌ ರಾವ್‌ ಹೆಸರಿನ ನಕಲಿ ದಾಖಲೆ ನೀಡಿ ವಾಸ್ತವ್ಯ ಹೂಡಿ ಗುಂಡಿನ ದಾಳಿಯನ್ನು ಸುರೇಶ್‌ ಉಸ್ತುವಾರಿ ವಹಿಸಿದ್ದ. ಈ ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆತನ ಪತ್ತೆ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು ಪ್ರಯೋಜನವಾಗಿರಲಿಲ್ಲ.
    ಈಗ ಮುಂಬೈ ಪೊಲೀಸರ ವಶದಲ್ಲಿರುವ ಆರೋಪಿಯನ್ನು ಹಳೆಯ ಕೊಲೆ ಪ್ರಕರಣದಲ್ಲಿ ವಶಕ್ಕೆ ಪಡೆದು ತನಿಖೆ ನಡೆಸಲು ಸಿಸಿಬಿ ನಿರ್ಧರಿಸಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ರವಿಪೂಜಾರಿ ವಿರುದ್ಧ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದಾರೆ. ನ್ಯಾಯಾಲಯದ ಬಾಡಿ ವಾರೆಂಟ್‌ ಪಡೆದು ಮುಂಬೈಗೆ ತೆರಳಿದ ಸಿಸಿಬಿ ತಂಡವು, ಸುರೇಶ್‌ ಪೂಜಾರಿ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ. ಮುಂದಿನ ವಾರದಲ್ಲಿ ಆರೋಪಿಯನ್ನು ಕರೆ ತರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ವೆಬ್ ಸೈಟ್ ತೆರೆದು ವಂಚನೆ
    Next Article ಆಂಧ್ರದ ಹಲವೆಡೆ NIA ದಾಳಿ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    PG ಗಳಲ್ಲಿರುವ ಮಹಿಳೆಯರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಬಿಜೆಪಿ ನಾಯಕರು ಬೀದಿಪಾಲು | Modi Road Show
    • Link Pyramid ರಲ್ಲಿ Terror ಅಂದವನು ಅಂದರ್
    • Connietaups ರಲ್ಲಿ ಉತ್ತರ ಪ್ರದೇಶದ ದರೋಡೆ ಗ್ಯಾಂಗ್
    Latest Kannada News

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe