ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಫೋಟೋ ಹಾಕಿ ಬೇಜವಾಬ್ದಾರಿ ಮೆರೆದ ಸಂಸದ ತೇಜಸ್ವಿ ಸೂರ್ಯ
    ಸುದ್ದಿ

    ಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಫೋಟೋ ಹಾಕಿ ಬೇಜವಾಬ್ದಾರಿ ಮೆರೆದ ಸಂಸದ ತೇಜಸ್ವಿ ಸೂರ್ಯ

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಾತಿನಲ್ಲೇ ಅರಮನೆ‌ ತೋರಿಸುವ, ಸಾಮಾಜಿಕ ಜವಾಬ್ದಾರಿಯ ಬಗ್ಗೆ ಗಂಟೆಗಟ್ಟಲೆ ಮಾತನಾಡುವ ಸಂಸದ ತೇಜಸ್ವಿ ಸೂರ್ಯ ಸೋಷಿಯಲ್ ಮೀಡಿಯಾಗಳ ನಿಯಮಗಳನ್ನೂ ಉಲ್ಲಂಘಿಸಿದ್ದಾರೆಯೇ?
    ಭಾರತೀಯ ಜನತಾಪಕ್ಷ ಯುವ ಮೋರ್ಚಾದ (ಬಿಜೆವೈಎಂ) ಪಶ್ಚಿಮ ಬಂಗಾಳ ಕಾರ್ಯಕರ್ತನೊಬ್ಬ ನೇಣಿಗೆ ಶರಣಾಗಿರುವ ಫೋಟೋವನ್ನು ಯಥಾವತ್ ಆಗಿ ಅಂದರೆ ಫೋಟೋವನ್ನು ಬ್ಲರ್ ಮಾಡದೆ ಮೂಲ ಫೋಟೋವನ್ನೇ ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಸಾಮಾಜಿಕ ಜವಾಬ್ದಾರಿಯನ್ನೇ ಮರೆತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
    ಕಳೆದ ಮೇ 6ರಂದು ತೇಜಸ್ವಿ ಸೂರ್ಯ ಹಾಕಿರುವ ಈ ಪೋಸ್ಟ್‌ಗೆ 28 ಸಾವಿರ ಮಂದಿ ಲೈಕ್ ಮಾಡಿದ್ದಾರೆ. 1,400 ಜನ ಕಮೆಂಟ್ ಮಾಡಿದ್ದಾರೆ. ಈ ಪೋಸ್ಟ್‌ನ್ನು 3,700 ಜನ ಶೇರ್ ಮಾಡಿದ್ದಾರೆ. ಈ ಪೋಸ್ಟ್‌ನ್ನು 8.9 ಮಿಲಿಯನ್ ಜನ ನೋಡಿದ್ದಾರೆ. ಇಷ್ಟೆಲ್ಲ ಆದರೂ ಫೇಸ್‌ಬುಕ್ ಮಾತ್ರ ಈ ಬಗ್ಗೆ ಈವರೆಗೂ ಕ್ರಮ ಕೈಗೊಂಡಿಲ್ಲ. ಸಾಮಾನ್ಯ ಬಳಕೆದಾರರು ಇಂತಹ ಫೋಟೋ ಹಾಕಿದರೆ ತಕ್ಷಣ ರಿಮೂವ್ ಮಾಡುವ ಫೇಸ್‌ಬುಕ್ ತೇಜಸ್ವಿ ಸೂರ್ಯ ಅವರ ಬೇಜವಾಬ್ದಾರಿಯುತ ಪೋಸ್ಟ್ ರಿಮೂವ್ ಮಾಡದೆ ಸುಮಾರು 54 ದಿನಗಳಿಂದ ಹಾಗೆಯೇ ಉಳಿಸಿರುವುದು ಅಚ್ಚರಿಗೆ ಕಾರಣವಾಗಿದೆ.
    ತೇಜಸ್ವಿ ಸೂರ್ಯ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯವರ ಆಡಳಿತ ಟೀಕಿಸುವ ಭರದಲ್ಲಿ ಇಂತಹ ಪ್ರಮಾದ ಮಾಡಿದ್ದಾರೆ. ‘ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಆಡಳಿತಕ್ಕೆ ರಾಜಕೀಯ ಕೊಲೆಗಳೇ ಸಮಾನವಾಗಿವೆ. ನಮ್ಮ ಪಕ್ಷದ ಪಶ್ಚಿಮ ಬಂಗಾಳದ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಹತ್ಯೆಯು ಸಿಎಂ ಮಮತಾ ಅವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಹೇಗೆ ಸಂಪೂರ್ಣ ವಿಫಲರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. BJYM ನ್ಯಾಯಕ್ಕಾಗಿ ಧ್ವನಿ ಎತ್ತುವುದನ್ನು ಮತ್ತು ಹೋರಾಟವನ್ನು ಮುಂದುವರಿಸುತ್ತದೆ’ ಎಂದು ವಿವಾದಿತ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ.
    ಈ ಬೇಜವಾಬ್ದಾರಿಯುತ ಪೋಸ್ಟ್ ಅಳಿಸದೆ ಫೇಸ್‌ಬುಕ್ ಕೂಡ ಬೇಜವಾಬ್ದಾರಿ ಮೆರೆದಿರುವುದು ವಿಚಿತ್ರವೆನಿಸುತ್ತದೆ. ಅಷ್ಟೇ ಅಲ್ಲ, ಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯ ಎಂಬಂತೆ ಫೇಸ್‌ಬುಕ್ ವರ್ತಿಸಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

    Verbattle
    Verbattle
    Verbattle
    News ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleತಿಂಡಿ, ಬಟ್ಟೆ ಕದಿಯೋ ಕಳ್ಳ ಬಂದಿದ್ದಾನೆ ಎಚ್ಚರ!!
    Next Article ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dhomob ರಲ್ಲಿ ಜನಿವಾರ ಹಾಕಿ ಬರಬಹುದಂತೆ
    • Dsywwn ರಲ್ಲಿ ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    • Blnfnb ರಲ್ಲಿ ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.