Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಮ್ಮ ದೇಗುಲ ನಮಗೆ ಕೊಡಿ: ಜೈನ, ಬೌದ್ಧರ ಆಗ್ರಹ
    ಸುದ್ದಿ

    ನಮ್ಮ ದೇಗುಲ ನಮಗೆ ಕೊಡಿ: ಜೈನ, ಬೌದ್ಧರ ಆಗ್ರಹ

    vartha chakraBy vartha chakraಮೇ 27, 2022Updated:ಮೇ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಇರುವ ದೇವಾಲಯಗಳನ್ನು ಧ್ವಂಸಗೊಳಿಸಿದ ಮುಸ್ಲಿಂರು ಅವುಗಳ ಜಾಗದಲ್ಲಿ ಮಸೀದಿಗಳನ್ನು ನಿರ್ಮಿಸಿದ್ದಾರೆ. ಹೀಗಾಗಿ ಇವುಗಳನ್ನು ತೆರವುಗೊಳಿಸಿ ಅವುಗಳನ್ನು ದೇವಾಲಯಗಳಾಗಿ ಪುನರುಜ್ಜೀವನಗೊಳಿಸುವಂತೆ ಆಗ್ರಹಿಸಿ ಕೆಲ ಹಿಂದೂ ಪರ ಸಂಘಟನೆಗಳು ಹೋರಾಟ‌ ಆರಂಭಿಸಿರುವ ಬೆನ್ನಲ್ಲೇ ಪ್ರತಿ ಹೋರಾಟಕ್ಕೆ ವೇದಿಕೆ‌ ಸಜ್ಜುಗೊಂಡಿದೆ.
    ಬಹುತೇಕ ಹಿಂದೂಪರ ಸಂಘಟನೆಗಳ ಮಾದರಿಯಲ್ಲೇ ಜೈನ ‌ಸಂಘಟನೆಗಳು, ಬೌದ್ಧ ಧರ್ಮೀಯರು, ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಬೌದ್ಧ ಧರ್ಮದ ಜನಪ್ರಿಯತೆಗೆ ಸಹಿಸದ ಬ್ರಾಹ್ಮಣ ವರ್ಗ, ದೇವರ ವಿಚಾರವಾಗಿ ಮೌನಧರಿಸಿದ ಗೌತಮ ಬುದ್ಧನನ್ನು `ನಾಸ್ತಿಕ’ ಎಂದು ದೂರಿದ್ದಲ್ಲದೆ, ಅವನ ಕೆಲವು ವೈಚಾರಿಕ ನಿಲುವುಗಳನ್ನು ಖಂಡಿಸುವ ಮೂಲಕ ‌ಪ್ರತಿ ಹೋರಾಟ‌ ಆರಂಭಿಸಿದರು ಇದರ ಪರಿಣಾಮವಾಗಿ ನಾಗಾರ್ಜುನಕೊಂಡ ಸೇರಿ‌ ಅನೇಕ ಬೌದ್ಧ ಸ್ವರೂಪಗಳು ನಿರ್ನಾಮಗೊಂಡವು ಎಂದು ‌ಇವರೀಗ ಆರೋಪಿಸತೊಡಗಿದ್ದಾರೆ.
    ಶ್ರೀಶೈಲ ಭ್ರಮರಾಂಬಿಕಾ ಸೇರಿ ಹಲವು ‌ದೇವಾಲಯಗಳು ಮೂಲದಲ್ಲಿ ಬೌದ್ಧ ಸ್ತೂಪಗಳಾಗಿವೆ ದೇಶದ ಪ್ರಮುಖ ದೇವಾಲಯಗಳ ವಾಸ್ತುಶಿಲ್ಪ ಶೈಲಿಯನ್ನು ಗಮನಿಸಿದಾಗ ಅವು ಜೈನ ಬಸದಿ ಇಲ್ಲವೇ ಬೌದ್ಧ ಸ್ತೂಪವನ್ನು ಹೋಲುತ್ತವೆ ಹೀಗಾಗಿ ಅವುಗಳನ್ನು ಮತ್ತೆ ಮೂಲ ಸ್ವರೂಪಕ್ಕೆ ತರುವಂತೆ ಅಗ್ರಹಿಸಿ ಹೋರಾಟ ‌ಆರಂಭಿಸಲು‌ ಸಿದ್ದತೆ ನಡೆಯುತ್ತಿದೆ.
    ಈ ಸಂಬಂಧ ಸಮಾನ ಮನಸ್ಕ ಸದಸ್ಯರು ಮೈಸೂರು ಹಾಗು ಬೆಂಗಳೂರಿನಲ್ಲಿ ಒಂದೆರಡು ಸಭೆ ನಡೆಸಿದ್ದು ಪೂರ್ವಭಾವಿ ಮಾತುಕತೆ ನಡೆಸಿದ್ದಾರೆ.
    ಪ್ರಮುಖವಾಗಿ ಕರಾವಳಿಯ ಮೂಡುಬಿದಿರೆ ಸೇರಿದಂತೆ ಹಲವೆಡೆ ‌ಶಂಕರಾಚಾರ್ಯರ ಬೆಂಬಲಿಗರು ಜೈನ ಬಸದಿಗಳನ್ನು ಧ್ವಂಸಗೊಳಿಸಿ ದೇವಾಲಯಗಳನ್ನು ನಿರ್ಮಿಸಿರುವುದು ಹಲವು ದಾಖಲೆಗಳಲ್ಲಿ ಸಾಬೀತಾಗಿದೆ.ಸ್ವರೂಪವನ್ನು ಧ್ವಂಸಗೊಳಿಸಿ ಶ್ರೀಶೈಲಂ ಸೇರಿದಂತೆ ಹಲವು ದೇವಾಲಯ ನಿರ್ಮಾಣ ಮಾಡಿರುವುದು‌ ಸಹ ಸಾಬೀತಾಗಿದೆ ಹೀಗಾಗಿ ಈ ಎಲ್ಲಾ ದೇವಾಲಯಗಳನ್ನು ತೆರವುಗೊಳಿಸಿ ಸ್ತೂಪ ಮತ್ತು ಬಸದಿಗಳಾಗಿ ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳ ಜೊತೆಗೆ ಕಾನೂನು ಹೋರಾಟಕ್ಕೂ ಸಿದ್ದತೆ ನಡೆಸಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ.

    buddhist News relegion ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಪತ್ತೆ..!!
    Next Article ಲಡಾಖ್‌ನಲ್ಲಿ ಸೇನಾ ವಾಹನ ನದಿಗುರುಳಿ 7 ಯೋಧರ ಸಾವು
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9juxc ರಲ್ಲಿ ಜಗ್ಗಿ ವಾಸುದೇವ್ ಯಾವ ಪಾರ್ಟಿ ?
    • xggaa ರಲ್ಲಿ ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    • v0snp ರಲ್ಲಿ IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe