Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು
    ಧಾರ್ಮಿಕ

    ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು

    vartha chakraBy vartha chakraಡಿಸೆಂಬರ್ 27, 2022Updated:ಮಾರ್ಚ್ 20, 202312 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುಮಲ – ತಿರುಪತಿಯ ವೆಂಕಟೇಶ್ವರನ ದರ್ಶನ ಎಲ್ಲಾ ಆಸ್ತಿಕರ ಕನಸು,ಏಳು‌ ಬೆಟ್ಟದೊಡಯನ ದರ್ಶನಕ್ಕಾಗಿ ದೇಶದ ಎಲ್ಲಾ ಕಡೆಗಳಿಂದ ಭಕ್ತರು ವೆಂಕಟಗಿರಿಗೆ ಆಗಮಿಸಿ ತಮ್ಮ ಶಕ್ತಾನುಸಾರ ಕಾಣಿಕೆ ಸಲ್ಲಿಸಿ,ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.
    ಬ್ರಹ್ಮೋತ್ಸವ,ನವರಾತ್ರಿ, ವೈಕುಂಠ ಏಕಾದಶಿ ಸೇರಿದಂತೆ ಹಲವು ಪವಿತ್ರ ದಿನಗಳ ಸಮಯದಲ್ಲಿ ತಿರುಪತಿಯಲ್ಲಿ ಜನ ಸಾಗರವೇ ನೆರೆಯುತ್ತದೆ. ತಿಮ್ಮಪ್ಪನ ದರ್ಶನಕ್ಕಾಗಿ ಕಿಲೋಮೀಟರ್ ಗಳ ವರಗೆ ಸರತಿ ಸಾಲಿರುತ್ತದೆ ಈ ಬಾರಿ ಹೊಸ ವರ್ಷದ ಜೊತೆಗೆ ವೈಕುಂಠ ಏಕಾದಶಿ ಕೂಡ ಇದೆ.
    ಹೊಸ ವರ್ಷಾರಂಭದಲ್ಲಿ ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಮರುದಿನವೇ ವೈಕುಂಠ ಏಕಾದಶಿ ಕೂಡಾ ಇರುವುದರಿಂದ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.
    ಹೀಗಾಗಿ ಈ ಬಾರಿ ತಿರುಪತಿಗೆ ಆಗಮಿಸುವ ಭಕ್ತರಿಗಾಗಿ ತಿರುಮಲ ತಿರುಪತಿ ದೇವಾಲಯ ಆಡಳಿತ ಮಂಡಳಿ ಎಸ್‌ಇಡಿ (ಸ್ಪೆಷಲ್ ಎಂಟ್ರಿ ದರ್ಶನ) ಟಿಕೆಟ್ ವ್ಯವಸ್ಥೆ ಮಾಡಿದೆ.
    ಈ ಟಿಕೆಟ್‌ಗಳ ಬೆಲೆ 300 ರೂಪಾಯಿ ನಿಗಧಿ ಪಡಿಸಿದೆ. ಡಿಸೆಂಬರ್ 24ರಿಂದಲೇ ಈ ಟಿಕೆಟ್‌ಗಳ ಮಾರಾಟ ಆರಂಭವಾಗಿದೆ. ಟಿಟಿಡಿ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಟಿಕೆಟ್‌ಗಳು ಲಭ್ಯವಿದೆ.
    ಜನ ಜಂಗುಳಿ ತಡೆಗಟ್ಟಲು ಈ ಬಾರಿ ಆಡಳಿತ ಮಂಡಳಿ ಹೊಸ ವ್ಯವಸ್ಥೆ ಮಾಡಿದೆ.ಅದೇನೆಂದರೆ ಭಕ್ತರು ಖರೀದಿಸುವ ವಿಶೇಷ ಟಿಕೆಟ್‌ಗಳು ಜನವರಿ 1ರಿಂದ 11ರ ವರೆತೆ ಚಾಲ್ತಿಯಲ್ಲಿ ಇರುತ್ತವೆ.
    ತಿರುಪತಿಯಲ್ಲಿ ವೈಕುಂಠ ಏಕಾದಶಿ ಸಂದರ್ಭದಲ್ಲಿ ವೈಕುಂಠ ದ್ವಾರದ ಮೂಲಕ ಭಕ್ತರಿಗೆ ಪ್ರವೇಶ ನೀಡಲಾಗುತ್ತದೆ. ತಿರುಪತಿ ತಿಮ್ಮಪ್ಪನ ಗರ್ಭಗುಡಿಯನ್ನು ಸುತ್ತುವರೆದಿರುವ ವೈಕುಂಠ ದ್ವಾರವನ್ನು 10 ದಿನಗಳ ತನಕ ತೆರೆಯಲು ಟಿಟಿಡಿ ತೀರ್ಮಾನಿಸಿದೆ. ವಿಶೇಷ ಟಿಕೆಟ್ ಪಡೆದವರು ವೈಕುಂಠ ದ್ವಾರದ ಮೂಲಕ ಸಾಗಬಹುದಾಗಿದೆ.
    ಜನವರಿ 2ರಂದು ವೈಕುಂಠ ಏಕಾದಶಿ ಇದ್ದು, ಅಂದು ಭಕ್ತರು ವಿಶೇಷ ದರ್ಶನದ ಟಿಕೆಟ್ ಪಡೆದು ತಿಮ್ಮಪ್ಪನ ದರ್ಶನ ಪಡೆಯಬಹುದಾಗಿದೆ.
    2023ರ ಜನವರಿ 1ರ 19:10ಕ್ಕೆ ವೈಕುಂಠ ಏಕಾದಶಿ ಪ್ರಾರಂಭವಾಗುತ್ತದೆ. ಜನವರಿ 2ರ 20.25ಕ್ಕೆ ಅಂತ್ಯಗೊಳ್ಳುತ್ತದೆ.ಆದರೂ ಕೂಡ ಹತ್ತು ದಿನಗಳ ಕಾಲ ವೈಕುಂಠ ದ್ವಾರದ ಬಾಗಿಲು ತೆರೆಯಲಿದ್ದು, ಭಕ್ತರು ಅಡೆ ತಡೆಯಿಲ್ಲದೆ ದರ್ಶನ ಪಡೆಯಬಹುದಾಗಿದೆ.
    ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಜನವರಿ 1 ರಿಂದ 11ರ ತನಕ ಸರ್ವ ದರ್ಶನಂ ಟೋಕನ್‌ಗಳನ್ನು ಸಹ ಮಾರಾಟ ಮಾಡಲಿದೆ. ತಿರುಪತಿ ಮತ್ತು ತಿರುಮಲದ ಮೂಲ ಸ್ಥಳದಲ್ಲಿಯೇ ಈ ಟೋಕನ್‌ಗಳು ಭಕ್ತಾದಿಗಳಿಗೆ ಲಭ್ಯವಿದೆ.
    ವೈಕುಂಠ ಏಕಾದಶಿ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ತಿರುಪತಿಗೆ ಆಗಮಿಸುತ್ತಾರೆ. ಆದ್ದರಿಂದ ವಸತಿ ವ್ಯವಸ್ಥೆಯ ಬಗ್ಗೆ ಗಮನ ಹರಿಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

    ಇಡಿ
    Share. Facebook Twitter Pinterest LinkedIn Tumblr Email WhatsApp
    Previous ArticleMixie Blast : ಹಾಸನದಲ್ಲಿ ಕಟ್ಟೆಚ್ಚರ.
    Next Article ಮೋದಿ ಸೋದರನ ಕಾರು ಅಪಘಾತ
    vartha chakra
    • Website

    Related Posts

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಆಗಷ್ಟ್ 22, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaeljussy ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • kashpo napolnoe _jsmn ರಲ್ಲಿ ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe