Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು
    ಧಾರ್ಮಿಕ

    ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು

    vartha chakraBy vartha chakraಡಿಸೆಂಬರ್ 27, 2022Updated:ಮಾರ್ಚ್ 20, 202312 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುಮಲ – ತಿರುಪತಿಯ ವೆಂಕಟೇಶ್ವರನ ದರ್ಶನ ಎಲ್ಲಾ ಆಸ್ತಿಕರ ಕನಸು,ಏಳು‌ ಬೆಟ್ಟದೊಡಯನ ದರ್ಶನಕ್ಕಾಗಿ ದೇಶದ ಎಲ್ಲಾ ಕಡೆಗಳಿಂದ ಭಕ್ತರು ವೆಂಕಟಗಿರಿಗೆ ಆಗಮಿಸಿ ತಮ್ಮ ಶಕ್ತಾನುಸಾರ ಕಾಣಿಕೆ ಸಲ್ಲಿಸಿ,ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.
    ಬ್ರಹ್ಮೋತ್ಸವ,ನವರಾತ್ರಿ, ವೈಕುಂಠ ಏಕಾದಶಿ ಸೇರಿದಂತೆ ಹಲವು ಪವಿತ್ರ ದಿನಗಳ ಸಮಯದಲ್ಲಿ ತಿರುಪತಿಯಲ್ಲಿ ಜನ ಸಾಗರವೇ ನೆರೆಯುತ್ತದೆ. ತಿಮ್ಮಪ್ಪನ ದರ್ಶನಕ್ಕಾಗಿ ಕಿಲೋಮೀಟರ್ ಗಳ ವರಗೆ ಸರತಿ ಸಾಲಿರುತ್ತದೆ ಈ ಬಾರಿ ಹೊಸ ವರ್ಷದ ಜೊತೆಗೆ ವೈಕುಂಠ ಏಕಾದಶಿ ಕೂಡ ಇದೆ.
    ಹೊಸ ವರ್ಷಾರಂಭದಲ್ಲಿ ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಮರುದಿನವೇ ವೈಕುಂಠ ಏಕಾದಶಿ ಕೂಡಾ ಇರುವುದರಿಂದ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ.
    ಹೀಗಾಗಿ ಈ ಬಾರಿ ತಿರುಪತಿಗೆ ಆಗಮಿಸುವ ಭಕ್ತರಿಗಾಗಿ ತಿರುಮಲ ತಿರುಪತಿ ದೇವಾಲಯ ಆಡಳಿತ ಮಂಡಳಿ ಎಸ್‌ಇಡಿ (ಸ್ಪೆಷಲ್ ಎಂಟ್ರಿ ದರ್ಶನ) ಟಿಕೆಟ್ ವ್ಯವಸ್ಥೆ ಮಾಡಿದೆ.
    ಈ ಟಿಕೆಟ್‌ಗಳ ಬೆಲೆ 300 ರೂಪಾಯಿ ನಿಗಧಿ ಪಡಿಸಿದೆ. ಡಿಸೆಂಬರ್ 24ರಿಂದಲೇ ಈ ಟಿಕೆಟ್‌ಗಳ ಮಾರಾಟ ಆರಂಭವಾಗಿದೆ. ಟಿಟಿಡಿ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಟಿಕೆಟ್‌ಗಳು ಲಭ್ಯವಿದೆ.
    ಜನ ಜಂಗುಳಿ ತಡೆಗಟ್ಟಲು ಈ ಬಾರಿ ಆಡಳಿತ ಮಂಡಳಿ ಹೊಸ ವ್ಯವಸ್ಥೆ ಮಾಡಿದೆ.ಅದೇನೆಂದರೆ ಭಕ್ತರು ಖರೀದಿಸುವ ವಿಶೇಷ ಟಿಕೆಟ್‌ಗಳು ಜನವರಿ 1ರಿಂದ 11ರ ವರೆತೆ ಚಾಲ್ತಿಯಲ್ಲಿ ಇರುತ್ತವೆ.
    ತಿರುಪತಿಯಲ್ಲಿ ವೈಕುಂಠ ಏಕಾದಶಿ ಸಂದರ್ಭದಲ್ಲಿ ವೈಕುಂಠ ದ್ವಾರದ ಮೂಲಕ ಭಕ್ತರಿಗೆ ಪ್ರವೇಶ ನೀಡಲಾಗುತ್ತದೆ. ತಿರುಪತಿ ತಿಮ್ಮಪ್ಪನ ಗರ್ಭಗುಡಿಯನ್ನು ಸುತ್ತುವರೆದಿರುವ ವೈಕುಂಠ ದ್ವಾರವನ್ನು 10 ದಿನಗಳ ತನಕ ತೆರೆಯಲು ಟಿಟಿಡಿ ತೀರ್ಮಾನಿಸಿದೆ. ವಿಶೇಷ ಟಿಕೆಟ್ ಪಡೆದವರು ವೈಕುಂಠ ದ್ವಾರದ ಮೂಲಕ ಸಾಗಬಹುದಾಗಿದೆ.
    ಜನವರಿ 2ರಂದು ವೈಕುಂಠ ಏಕಾದಶಿ ಇದ್ದು, ಅಂದು ಭಕ್ತರು ವಿಶೇಷ ದರ್ಶನದ ಟಿಕೆಟ್ ಪಡೆದು ತಿಮ್ಮಪ್ಪನ ದರ್ಶನ ಪಡೆಯಬಹುದಾಗಿದೆ.
    2023ರ ಜನವರಿ 1ರ 19:10ಕ್ಕೆ ವೈಕುಂಠ ಏಕಾದಶಿ ಪ್ರಾರಂಭವಾಗುತ್ತದೆ. ಜನವರಿ 2ರ 20.25ಕ್ಕೆ ಅಂತ್ಯಗೊಳ್ಳುತ್ತದೆ.ಆದರೂ ಕೂಡ ಹತ್ತು ದಿನಗಳ ಕಾಲ ವೈಕುಂಠ ದ್ವಾರದ ಬಾಗಿಲು ತೆರೆಯಲಿದ್ದು, ಭಕ್ತರು ಅಡೆ ತಡೆಯಿಲ್ಲದೆ ದರ್ಶನ ಪಡೆಯಬಹುದಾಗಿದೆ.
    ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಜನವರಿ 1 ರಿಂದ 11ರ ತನಕ ಸರ್ವ ದರ್ಶನಂ ಟೋಕನ್‌ಗಳನ್ನು ಸಹ ಮಾರಾಟ ಮಾಡಲಿದೆ. ತಿರುಪತಿ ಮತ್ತು ತಿರುಮಲದ ಮೂಲ ಸ್ಥಳದಲ್ಲಿಯೇ ಈ ಟೋಕನ್‌ಗಳು ಭಕ್ತಾದಿಗಳಿಗೆ ಲಭ್ಯವಿದೆ.
    ವೈಕುಂಠ ಏಕಾದಶಿ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ತಿರುಪತಿಗೆ ಆಗಮಿಸುತ್ತಾರೆ. ಆದ್ದರಿಂದ ವಸತಿ ವ್ಯವಸ್ಥೆಯ ಬಗ್ಗೆ ಗಮನ ಹರಿಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

    ಇಡಿ
    Share. Facebook Twitter Pinterest LinkedIn Tumblr Email WhatsApp
    Previous ArticleMixie Blast : ಹಾಸನದಲ್ಲಿ ಕಟ್ಟೆಚ್ಚರ.
    Next Article ಮೋದಿ ಸೋದರನ ಕಾರು ಅಪಘಾತ
    vartha chakra
    • Website

    Related Posts

    ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ – ಮೌನ ಮುರಿದ ಯಡಿಯೂರಪ್ಪ

    ನವೆಂಬರ್ 25, 2023

    ಶಿವಕುಮಾರ್ ಬೆಂಬಲಕ್ಕೆ ನಿಂತ ನಾಯಕರು | DK Shivakumar

    ನವೆಂಬರ್ 24, 2023

    ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati

    ನವೆಂಬರ್ 7, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe