Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ತೀರಿಸೋಕೆ ಎಳನೀರು ಕದ್ದ!
    ಅಪರಾಧ

    ಸಾಲ ತೀರಿಸೋಕೆ ಎಳನೀರು ಕದ್ದ!

    vartha chakraBy vartha chakraಜುಲೈ 4, 2023Updated:ಜುಲೈ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3- ಎಳನೀರು ವ್ಯಾಪಾರಿಯೊಬ್ಬರು ರಸ್ತೆ ಬದಿ ಇರಿಸಿದ್ದ 1,300 ಎಳನೀರು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ತಾವರೆಕೆರೆಯ ಮೋಹನ್‌ (23) ಬಂಧಿತ ಆರೋಪಿಯಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಲಾದ ಟಾಟಾ ಏಸ್‌ ವಾಹನ,10 ಸಾವಿರ ನಗದು ಜಪ್ತಿ ಮಾಡಲಾಗಿದೆ.
    ಆರೋಪಿಯು ಕಳೆದ ಜೂ.28ರಂದು ರಾತ್ರಿ ಜಯನಗರ ನಾಲ್ಕನೇ ಟಿ ಬ್ಲಾಕ್‌ನ ಸುದರ್ಶನ್‌ ಪಾರ್ಕ್ ಬಳಿ ಇರಿಸಲಾಗಿದ್ದ 1300 ಎಳನೀರು ಕದ್ದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಜಯನಗರ 3ನೇ ಬ್ಲಾಕ್‌ನ ನಾಕಲು ಬಂಡೆ ನಿವಾಸಿ ಚಿಕ್ಕಮರಿಗೌಡ ಎಂಬುವರು ಚಾಮರಾಜನಗರ ಸೇರಿದಂತೆ ವಿವಿಧೆಡೆಯಿಂದ ಎಳನೀರು ಖರೀದಿಸಿ ಸುದರ್ಶನ ಪಾರ್ಕ್ ಬಳಿ ಇರಿಸಿಕೊಂಡು ವ್ಯಾಪಾರ ಮಾಡುತ್ತಾರೆ.
    ಜೂ.28ರಂದು ಚಾಮರಾಜನಗರ ದಿಂದ1300 ಎಳನೀರು ಖರೀದಿಸಿ ತಂದಿದ್ದ ಚಿಕ್ಕಮರಿಗೌಡ, ಅನಾರೋಗ್ಯದ ಹಿನ್ನೆಲೆಯಲ್ಲಿ ಆ ಎಳನೀರನ್ನು ಸುದರ್ಶನ ಪಾರ್ಕ್ ಬಳಿ ಇಳಿಸಿ ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಮಾರನೇ ದಿನ ಬೆಳಗ್ಗೆ ವ್ಯಾಪಾರ ಮಾಡಲು ಪಾರ್ಕ್ ಬಳಿ ಬಂದಾಗ ಎಳನೀರು ಇರಲಿಲ್ಲ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಸಾಲ ತೀರಿಸಲು ಕಳವು:
    ಆರೋಪಿ ಮೋಹನ್‌ ಈ ಹಿಂದೆ ರಸ್ತೆ ಬದಿ ಎಳನೀರು ವ್ಯಾಪಾರ ಮಾಡುತ್ತಿದ್ದ. ಇತ್ತೀಚೆಗೆ ಟಾಟಾ ಏಸ್‌ ವಾಹನ ಖರೀದಿಸಿದ್ದ. ಕೆಲ ಕಡೆ ಸಾಲ ಮಾಡಿಕೊಂಡಿದ್ದ. ಒಂದು ಕಡೆ ವಾಹನದ ಇಎಂಐ ಮತ್ತೊಂದು ಕಡೆ ಕೈ ಸಾಲ ತೀರಿಸಬೇಕಿತ್ತು. ಹೀಗಾಗಿ ರಸ್ತೆ ಬದಿ, ಪಾರ್ಕ್ಗಳ ಬಳಿ ಎಳನೀರು ಕದಿಯಲು ಪ್ಲಾನ್‌ ಮಾಡಿದ್ದ. ಅದರಂತೆ ರಾತ್ರಿ ವೇಳೆ ಸುದರ್ಶನ ಪಾರ್ಕ್ ಬಳಿಗೆ ತನ್ನ ವಾಹನ ತಂದು ಎಳನೀರು ತುಂಬಿಕೊಂಡು ಪರಾರಿಯಾಗಿದ್ದ. ಆ ಎಳನೀರನ್ನು ಮುಂಜಾನೆ ಜಯನಗರದ ವಿವಿಧ ಪಾರ್ಕ್ಗಳ ಬಳಿ ತೆರಳಿ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಸಾಲ ತೀರಿಸಲು ಎಳನೀರು ಕಳ್ಳತನಕ್ಕೆ ಇಳಿದಿದ್ದ ಆರೋಪಿ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.

    Verbattle
    Verbattle
    Verbattle
    ಕಳ್ಳತನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ
    Next Article ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JoshuaAborn ರಲ್ಲಿ ಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
    • Glennhof ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • JamesknocK ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.