ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ತೀರಿಸೋಕೆ ಎಳನೀರು ಕದ್ದ!
    ಅಪರಾಧ

    ಸಾಲ ತೀರಿಸೋಕೆ ಎಳನೀರು ಕದ್ದ!

    vartha chakraBy vartha chakraಜುಲೈ 4, 2023Updated:ಜುಲೈ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3- ಎಳನೀರು ವ್ಯಾಪಾರಿಯೊಬ್ಬರು ರಸ್ತೆ ಬದಿ ಇರಿಸಿದ್ದ 1,300 ಎಳನೀರು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ತಾವರೆಕೆರೆಯ ಮೋಹನ್‌ (23) ಬಂಧಿತ ಆರೋಪಿಯಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಲಾದ ಟಾಟಾ ಏಸ್‌ ವಾಹನ,10 ಸಾವಿರ ನಗದು ಜಪ್ತಿ ಮಾಡಲಾಗಿದೆ.
    ಆರೋಪಿಯು ಕಳೆದ ಜೂ.28ರಂದು ರಾತ್ರಿ ಜಯನಗರ ನಾಲ್ಕನೇ ಟಿ ಬ್ಲಾಕ್‌ನ ಸುದರ್ಶನ್‌ ಪಾರ್ಕ್ ಬಳಿ ಇರಿಸಲಾಗಿದ್ದ 1300 ಎಳನೀರು ಕದ್ದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಜಯನಗರ 3ನೇ ಬ್ಲಾಕ್‌ನ ನಾಕಲು ಬಂಡೆ ನಿವಾಸಿ ಚಿಕ್ಕಮರಿಗೌಡ ಎಂಬುವರು ಚಾಮರಾಜನಗರ ಸೇರಿದಂತೆ ವಿವಿಧೆಡೆಯಿಂದ ಎಳನೀರು ಖರೀದಿಸಿ ಸುದರ್ಶನ ಪಾರ್ಕ್ ಬಳಿ ಇರಿಸಿಕೊಂಡು ವ್ಯಾಪಾರ ಮಾಡುತ್ತಾರೆ.
    ಜೂ.28ರಂದು ಚಾಮರಾಜನಗರ ದಿಂದ1300 ಎಳನೀರು ಖರೀದಿಸಿ ತಂದಿದ್ದ ಚಿಕ್ಕಮರಿಗೌಡ, ಅನಾರೋಗ್ಯದ ಹಿನ್ನೆಲೆಯಲ್ಲಿ ಆ ಎಳನೀರನ್ನು ಸುದರ್ಶನ ಪಾರ್ಕ್ ಬಳಿ ಇಳಿಸಿ ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಮಾರನೇ ದಿನ ಬೆಳಗ್ಗೆ ವ್ಯಾಪಾರ ಮಾಡಲು ಪಾರ್ಕ್ ಬಳಿ ಬಂದಾಗ ಎಳನೀರು ಇರಲಿಲ್ಲ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಸಾಲ ತೀರಿಸಲು ಕಳವು:
    ಆರೋಪಿ ಮೋಹನ್‌ ಈ ಹಿಂದೆ ರಸ್ತೆ ಬದಿ ಎಳನೀರು ವ್ಯಾಪಾರ ಮಾಡುತ್ತಿದ್ದ. ಇತ್ತೀಚೆಗೆ ಟಾಟಾ ಏಸ್‌ ವಾಹನ ಖರೀದಿಸಿದ್ದ. ಕೆಲ ಕಡೆ ಸಾಲ ಮಾಡಿಕೊಂಡಿದ್ದ. ಒಂದು ಕಡೆ ವಾಹನದ ಇಎಂಐ ಮತ್ತೊಂದು ಕಡೆ ಕೈ ಸಾಲ ತೀರಿಸಬೇಕಿತ್ತು. ಹೀಗಾಗಿ ರಸ್ತೆ ಬದಿ, ಪಾರ್ಕ್ಗಳ ಬಳಿ ಎಳನೀರು ಕದಿಯಲು ಪ್ಲಾನ್‌ ಮಾಡಿದ್ದ. ಅದರಂತೆ ರಾತ್ರಿ ವೇಳೆ ಸುದರ್ಶನ ಪಾರ್ಕ್ ಬಳಿಗೆ ತನ್ನ ವಾಹನ ತಂದು ಎಳನೀರು ತುಂಬಿಕೊಂಡು ಪರಾರಿಯಾಗಿದ್ದ. ಆ ಎಳನೀರನ್ನು ಮುಂಜಾನೆ ಜಯನಗರದ ವಿವಿಧ ಪಾರ್ಕ್ಗಳ ಬಳಿ ತೆರಳಿ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಸಾಲ ತೀರಿಸಲು ಎಳನೀರು ಕಳ್ಳತನಕ್ಕೆ ಇಳಿದಿದ್ದ ಆರೋಪಿ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.

    Verbattle
    Verbattle
    Verbattle
    ಕಳ್ಳತನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ
    Next Article ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    vartha chakra
    • Website

    Related Posts

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    1 ಟಿಪ್ಪಣಿ

    1. Ivzpoq on ಮಾರ್ಚ್ 16, 2026 10:45 ಫೂರ್ವಾಹ್ನ

      Liity tuhansiin voittajiin Betanolla https://betanogame.org/fi/. Saat valtavan €500 bonuksen ensimmäisellä talletuksellasi ja nauti premium-peleistä. Live-kasino, virtuaaliurheilu ja paljon muuta – kaikki upeassa HD-laadussa. Älä odota.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://kino-vsem.ru/user/amarisxyfv ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • PatrickLox ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Thomasenfog ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.