Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ತೀರಿಸೋಕೆ ಎಳನೀರು ಕದ್ದ!
    ಅಪರಾಧ

    ಸಾಲ ತೀರಿಸೋಕೆ ಎಳನೀರು ಕದ್ದ!

    vartha chakraBy vartha chakraಜುಲೈ 4, 2023Updated:ಜುಲೈ 4, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.3- ಎಳನೀರು ವ್ಯಾಪಾರಿಯೊಬ್ಬರು ರಸ್ತೆ ಬದಿ ಇರಿಸಿದ್ದ 1,300 ಎಳನೀರು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ತಾವರೆಕೆರೆಯ ಮೋಹನ್‌ (23) ಬಂಧಿತ ಆರೋಪಿಯಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಲಾದ ಟಾಟಾ ಏಸ್‌ ವಾಹನ,10 ಸಾವಿರ ನಗದು ಜಪ್ತಿ ಮಾಡಲಾಗಿದೆ.
    ಆರೋಪಿಯು ಕಳೆದ ಜೂ.28ರಂದು ರಾತ್ರಿ ಜಯನಗರ ನಾಲ್ಕನೇ ಟಿ ಬ್ಲಾಕ್‌ನ ಸುದರ್ಶನ್‌ ಪಾರ್ಕ್ ಬಳಿ ಇರಿಸಲಾಗಿದ್ದ 1300 ಎಳನೀರು ಕದ್ದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಜಯನಗರ 3ನೇ ಬ್ಲಾಕ್‌ನ ನಾಕಲು ಬಂಡೆ ನಿವಾಸಿ ಚಿಕ್ಕಮರಿಗೌಡ ಎಂಬುವರು ಚಾಮರಾಜನಗರ ಸೇರಿದಂತೆ ವಿವಿಧೆಡೆಯಿಂದ ಎಳನೀರು ಖರೀದಿಸಿ ಸುದರ್ಶನ ಪಾರ್ಕ್ ಬಳಿ ಇರಿಸಿಕೊಂಡು ವ್ಯಾಪಾರ ಮಾಡುತ್ತಾರೆ.
    ಜೂ.28ರಂದು ಚಾಮರಾಜನಗರ ದಿಂದ1300 ಎಳನೀರು ಖರೀದಿಸಿ ತಂದಿದ್ದ ಚಿಕ್ಕಮರಿಗೌಡ, ಅನಾರೋಗ್ಯದ ಹಿನ್ನೆಲೆಯಲ್ಲಿ ಆ ಎಳನೀರನ್ನು ಸುದರ್ಶನ ಪಾರ್ಕ್ ಬಳಿ ಇಳಿಸಿ ವಿಶ್ರಾಂತಿಗಾಗಿ ಮನೆಗೆ ತೆರಳಿದ್ದರು. ಮಾರನೇ ದಿನ ಬೆಳಗ್ಗೆ ವ್ಯಾಪಾರ ಮಾಡಲು ಪಾರ್ಕ್ ಬಳಿ ಬಂದಾಗ ಎಳನೀರು ಇರಲಿಲ್ಲ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಸಾಲ ತೀರಿಸಲು ಕಳವು:
    ಆರೋಪಿ ಮೋಹನ್‌ ಈ ಹಿಂದೆ ರಸ್ತೆ ಬದಿ ಎಳನೀರು ವ್ಯಾಪಾರ ಮಾಡುತ್ತಿದ್ದ. ಇತ್ತೀಚೆಗೆ ಟಾಟಾ ಏಸ್‌ ವಾಹನ ಖರೀದಿಸಿದ್ದ. ಕೆಲ ಕಡೆ ಸಾಲ ಮಾಡಿಕೊಂಡಿದ್ದ. ಒಂದು ಕಡೆ ವಾಹನದ ಇಎಂಐ ಮತ್ತೊಂದು ಕಡೆ ಕೈ ಸಾಲ ತೀರಿಸಬೇಕಿತ್ತು. ಹೀಗಾಗಿ ರಸ್ತೆ ಬದಿ, ಪಾರ್ಕ್ಗಳ ಬಳಿ ಎಳನೀರು ಕದಿಯಲು ಪ್ಲಾನ್‌ ಮಾಡಿದ್ದ. ಅದರಂತೆ ರಾತ್ರಿ ವೇಳೆ ಸುದರ್ಶನ ಪಾರ್ಕ್ ಬಳಿಗೆ ತನ್ನ ವಾಹನ ತಂದು ಎಳನೀರು ತುಂಬಿಕೊಂಡು ಪರಾರಿಯಾಗಿದ್ದ. ಆ ಎಳನೀರನ್ನು ಮುಂಜಾನೆ ಜಯನಗರದ ವಿವಿಧ ಪಾರ್ಕ್ಗಳ ಬಳಿ ತೆರಳಿ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಸಾಲ ತೀರಿಸಲು ಎಳನೀರು ಕಳ್ಳತನಕ್ಕೆ ಇಳಿದಿದ್ದ ಆರೋಪಿ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ.

    ಕಳ್ಳತನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ
    Next Article ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    ಮೇ 16, 2025

    ಮಹಿಳೆಯರೇ‌ ಹುಷಾರ್

    ಮೇ 7, 2025

    3 ಪ್ರತಿಕ್ರಿಯೆಗಳು

    1. Charlesmot on ಮೇ 2, 2025 4:03 ಅಪರಾಹ್ನ

      ¡Hola aficionados a las apuestas !
      Activa tu bono de 100girosgratissindepositoespana y empieza hoy mismo. Gana premios sin poner dinero de tu bolsillo. Solo necesitas una cuenta activa.
      Consigue free spins EspaГ±a sin registrarte con tarjeta – http://100girosgratissindepositoespana.guru.
      ¡Que tengas magníficas partidas exitosas !

      Reply
    2. DavidAberb on ಮೇ 9, 2025 7:09 ಅಪರಾಹ್ನ

      ¡Hola, aficionados al casino !
      Es la opciГіn perfecta para principiantes.
      Star Casino ofrece 10 euros gratis para que comiences a jugar sin preocupaciones. Explora su amplia selecciГіn de juegos y aprovecha esta promociГіn exclusiva. Es el momento ideal para unirte a la diversiГіn.
      CГіmo conseguir 10€ gratis sin depГіsito en casino – https://www.youtube.com/watch?v=DvFWSMyjao4&list=PLX0Xt4gdc3aLv2xrbmSCzHqZw12bA17Br

      ¡Que tengas excelentes oportunidades !

      Reply
    3. ArchiePycle on ಮೇ 9, 2025 10:06 ಅಪರಾಹ್ನ

      ¡Hola seguidores del casino !
      Juega con giros gratis por registro sin depósito España en casinos online sin licencia local. Te ofrecen más libertad y promociones más generosas. Sin verificación obligatoria.​
      Accede a tragamonedas populares como Starburst o Book of Dead. tiradas gratis casino sin depГіsito espaГ±a Sin costo alguno.
      ¡Que tengas magníficas tiradas de suerte !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tiktok-ads-agency-account.org_AgomE ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • tiktok-ads-agency-account.org_AgomE ರಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    • Philliphig ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe