ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    Viral

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    vartha chakraBy vartha chakraಡಿಸೆಂಬರ್ 9, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.9-  ದೇಶಾದ್ಯಂತ ಭಯೋತ್ಪಾದಕ ಕೃತ್ಯ ನಡೆಸಲು ಜಾಗತಿಕ ಭಯೋತ್ಪಾದಕ ಸಂಘಟನೆ ‘ಐಸಿಸ್’ ಸಂಚು ರೂಪಿಸಿದೆ‌ ಎಂಬ ಗುಪ್ತದಳದ ಸಂದೇಶದ ಬೆನ್ನುಹತ್ತಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ-NIA) ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದರು.
    ಎನ್ಐಎ ಅಧಿಕಾರಿಗಳು ಕರ್ನಾಟಕದ ಒಂದು ಕಡೆ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.
    ಐಸಿಸ್ ಭಯೋತ್ಪಾದನೆ ಸಂಘಟನೆಯ ಜೊತೆ ಸೇರಿ ಸಂಚು ರೂಪಿಸಿದ ಪ್ರಕರಣದಲ್ಲಿ ಈವರೆಗೆ 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.
    ಪುಣೆ ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
    ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು ಸ್ಥಳವನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದೆ.

    ಬೆಂಗಳೂರಿನ ಫ್ರೇಜರ್‌ ಟೌನ್‌ನಲ್ಲಿರುವ ಅಲಿ ಅಬ್ಬಾಸ್ ಎಂಬಾತನ ಮನೆಯಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮುಂಬೈ ಮೂಲದ ಅಲಿ ಅಬ್ಬಾಸ್, ಟ್ಯಾನರಿ ರಸ್ತೆಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದಾರೆ. 2018ರಲ್ಲಿ ಫ್ಲಾಟ್ ಖರೀದಿಸಿದ್ದ ಅಲಿ ಅಬ್ಬಾಸ್, ವೈದ್ಯೆಯಾಗಿರುವ ತನ್ನ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ವಾಸವಿದ್ದಾರೆ.
    ಮಹಾರಾಷ್ಟ್ರದಲ್ಲಿ ಬಂಧನವಾಗಿದ್ದ ಶಂಕಿತನ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆರೋಪಿಯ ಮೊಬೈಲ್, ಲ್ಯಾಪ್‌ಟಾಪ್‌ಗಳ ಪರಿಶೀಲನೆ ನಡೆಸಲಾಗುತ್ತಿದೆ.
    ಅಲ್-ಖೈದಾ ಮತ್ತು ಐಸಿಸ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಹಿಂಸಾತ್ಮಕ ಉಗ್ರಗಾಮಿ ಸಿದ್ಧಾಂತದ ಬೆಳವಣಿಗೆಗೆ ಪ್ರತಿಜ್ಞೆ ಮಾಡಿದ ಆರೋಪಿಗಳು ಮತ್ತು ಅವರ ಸಹಚರರು ರೂಪಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ್ದಾಗಿದೆ ಮತ್ತು ಭಯೋತ್ಪಾದಕ ಗ್ಯಾಂಗ್ ಅನ್ನು ರಚಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ ಈ ದಾಳಿಯನ್ನು ನಡೆಸಲಾಗಿದೆ.

    Verbattle
    Verbattle
    Verbattle
    crime Government Karnataka News NIA Politics ಉಗ್ರ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleCyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime
    Next Article ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Fmnjtu on ಮಾರ್ಚ್ 17, 2026 10:54 ಫೂರ್ವಾಹ್ನ

      Betano Casino – lГ  oГ№ la chance rencontre le luxe. Inscrivez-vous pour jusqu’Г  500 € de bonus https://betanogame.org/fr/ plus 200 tours gratuits. L’action est en direct 24h/24 et 7j/7 et les paiements sont ultra-rapides.

      Reply
    2. Wcmsip on ಮಾರ್ಚ್ 21, 2026 11:02 ಅಪರಾಹ್ನ

      Mostbet te entrega 130% de bГґnus + 250 giros grГЎtis – aproveite jГЎ – https://mostbetpt.pro/ , Registre-se agora no Mostbet e receba um impulso incrГ­vel para comeГ§ar jogando .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Whitneyamola ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Svejie cveti_aqKt ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.