Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಳಿಗೆ ಸಜ್ಜಾಗಿದ್ದ ಉಗ್ರನ ಬಂಧನ..!
    ಸುದ್ದಿ

    ದಾಳಿಗೆ ಸಜ್ಜಾಗಿದ್ದ ಉಗ್ರನ ಬಂಧನ..!

    vartha chakraBy vartha chakraಜೂನ್ 27, 2022Updated:ಜೂನ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶ್ರೀನಗರ,ಜೂ.27- ಅಮರನಾಥ ಯಾತ್ರೆಗೆ ಕೆಲವು ದಿನಗಳ ಮುಂಚಿತವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಭದ್ರತಾ ಪಡೆಗಳೊಂದಿಗೆ ದೋಡಾದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರನೊಬ್ಬನನ್ನು ಬಂಧಿಸಿದ್ದಾರೆ.
    ಫರೀದ್ ಅಹ್ಮದ್ ಬಂಧಿತ ಉಗ್ರನಾಗಿದ್ದು, ಆತನಿಂದ ಚೈನೀಸ್ ಪಿಸ್ತೂಲ್, 2 ಮ್ಯಾಗಜೀನ್, 14 ಮದ್ದುಗುಂಡುಗಳು ಮತ್ತು ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಅರೋಪಿ ಫರೀದ್‍ನನ್ನು ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಲು ನಿಯೋಜಿಸಲಾಗಿತ್ತು.
    ಬಂಧಿತ ಉಗ್ರನ ಸಂಬಂಧಿಯೊಬ್ಬ ಪಾಕಿಸ್ತಾನದಲ್ಲಿದ್ದು,ಭಯೋತ್ಪಾದಕನಾದ ಆತ ದೋಡಾದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೇಲೆ ದಾಳಿ ನಡೆಸಲು ಅವನೊಂದಿಗೆ ನಿರಂತರ ಸಂಪರ್ಕದಲ್ಲಿದ್ದನು. ಅದಕ್ಕಾಗಿಯೇ ಅವನಿಗೆ ಮೂರು ತಿಂಗಳ ಹಿಂದೆ ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿದ್ದ ಎಂದು ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಗೆ ಮುಂಚಿತವಾಗಿ ಬಂದಿದ್ದ ಗುಪ್ತಚರ ಮಾಹಿತಿ ಮತ್ತು ಭದ್ರತೆಯನ್ನು ಆಧರಿಸಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾ ಪಟ್ಟಣದ ಹೊರವಲಯದಲ್ಲಿ ದಾಳಿ ನಡೆಸಿ, ಉಗ್ರ ಫರೀದ್‍ನನ್ನು ಬಂಧಿಸಿದ್ದಾರೆ. ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಚಿಕನ್ ಪೀಸ್ ಗಾಗಿ Fight.. !!
    Next Article 15 ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರದ ಭದ್ರತೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Hfpxol ರಲ್ಲಿ ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    • Jyuznz ರಲ್ಲಿ ಕೊಡಗು ವಿಶ್ವವಿದ್ಯಾಲಯ ಪರ ನಿಂತ ಮಂತರ್ ಗೌಡ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.