ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    ರಾಜ್ಯ

    ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ

    vartha chakraBy vartha chakraಮಾರ್ಚ್ 24, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಮಾ.24- ಸುಬ್ರಹ್ಮಣ್ಯೇಶ್ವರನ ಆರಾಧನಾ ತಾಣ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಇದೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕುಕ್ಕೆ ಸುಬ್ರಮಣ್ಯ ಸಮೀಪದ ದಟ್ಟ ಕಾನನದಲ್ಲಿ ಶಸ್ತ್ರ ಸಜ್ಜಿತ ನಕ್ಸಲ್ ಚಟುವಟಿಕೆ ಹೆಚ್ಚಾಗಿದೆ. ಕಾಡಂಚಿನಲ್ಲಿ ಕೋವಿ ಹಿಡಿದು ಸುತ್ತಾಡುತ್ತಿರುವ ನಕ್ಸಲಿಯರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಈ ನಡುವೆ,ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದರು ಎಂಬ ಮಾಹಿತಿ ಹೊರಬಿದ್ದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ವೇಳೆ ಮೂವರಿದ್ದ ನಕ್ಸಲರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್ ತೆರಳಿದ್ದಾರೆ ಎಂದು ಹೇಳುತ್ತಿದ್ದಾರೆ.

    ಮಳೆ ಬರುತ್ತಿದ್ದ ವೇಳೆ ಅಶೋಕ್ ಅವರ ಮನೆಗೆ ಬಂದ ಶಂಕಿತ ನಕ್ಸಲರು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಂದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದವು ಎಂದು ಹೇಳುತ್ತಿದ್ದಾರೆ.
    ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ಶಂಕಿತ ನಕ್ಸಲರು ಬಂದಿದ್ದರು. ಅವರೇ ಮತ್ತೆ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಹೀಗಾಗಿ ಅವರು ಮಳೆ ಬಂದ ಕಾರಣ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎನ್ನಲಾಗಿದೆ.

    ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದೆ. ಅವರಿಗೆ ಇದುವರೆಗೆ ಯಾವುದೇ ಸುಳಿವು ಲಭಿಸಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ.
    ಅಲ್ಲಿಂದ ಒಂದು ದಾರಿ ಸೋಮವಾರಪೇಟೆಗೆ ಹೋಗುತ್ತದೆ ಹಾಗೂ ಇನ್ನೊಂದು ದಾರಿ ಗಾಳಿಬೀಡು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅದೂ ಅಲ್ಲದೆ, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಪ್ರವೇಶ ಮಾಡಲು ಅವರಿಗೆ ಅವಕಾಶವಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    Next Article ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    4 ಪ್ರತಿಕ್ರಿಯೆಗಳು

    1. Klkodf on ಫೆಬ್ರವರಿ 12, 2026 10:49 ಅಪರಾಹ್ನ

      betmgm NM mgm online sports betting betmgm Nebraska

      Reply
    2. Hhwmiq on ಫೆಬ್ರವರಿ 20, 2026 2:51 ಫೂರ್ವಾಹ್ನ

      Feel the pulse of real-time betting and strategic gameplay. crown coin casino offers a wide range of poker variants and roulette wheels. Join now for a thrilling ride!

      Reply
    3. Wneupz on ಫೆಬ್ರವರಿ 26, 2026 9:37 ಫೂರ್ವಾಹ್ನ

      Conquer the casino with buffalo command. buffalo slot bonus delivers wild stacks, scatter power, and grand jackpots. Roar on!

      Reply
    4. Awscwi on ಫೆಬ್ರವರಿ 28, 2026 11:34 ಫೂರ್ವಾಹ್ನ

      Play macumba free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cvjnlr ರಲ್ಲಿ ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    • Zfgipu ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Sqlluw ರಲ್ಲಿ Egg ಗೂ ದಿಲ್ ಗೂ ಸಂಬಂಧವಿದೆ!
    Latest Kannada News

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.