Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    ರಾಜ್ಯ

    ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ

    vartha chakraBy vartha chakraಮಾರ್ಚ್ 24, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಮಾ.24- ಸುಬ್ರಹ್ಮಣ್ಯೇಶ್ವರನ ಆರಾಧನಾ ತಾಣ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಇದೀಗ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕುಕ್ಕೆ ಸುಬ್ರಮಣ್ಯ ಸಮೀಪದ ದಟ್ಟ ಕಾನನದಲ್ಲಿ ಶಸ್ತ್ರ ಸಜ್ಜಿತ ನಕ್ಸಲ್ ಚಟುವಟಿಕೆ ಹೆಚ್ಚಾಗಿದೆ. ಕಾಡಂಚಿನಲ್ಲಿ ಕೋವಿ ಹಿಡಿದು ಸುತ್ತಾಡುತ್ತಿರುವ ನಕ್ಸಲಿಯರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಈ ನಡುವೆ,ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದರು ಎಂಬ ಮಾಹಿತಿ ಹೊರಬಿದ್ದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ವೇಳೆ ಮೂವರಿದ್ದ ನಕ್ಸಲರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್ ತೆರಳಿದ್ದಾರೆ ಎಂದು ಹೇಳುತ್ತಿದ್ದಾರೆ.

    ಮಳೆ ಬರುತ್ತಿದ್ದ ವೇಳೆ ಅಶೋಕ್ ಅವರ ಮನೆಗೆ ಬಂದ ಶಂಕಿತ ನಕ್ಸಲರು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಂದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದವು ಎಂದು ಹೇಳುತ್ತಿದ್ದಾರೆ.
    ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೆ ಶಂಕಿತ ನಕ್ಸಲರು ಬಂದಿದ್ದರು. ಅವರೇ ಮತ್ತೆ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಹೀಗಾಗಿ ಅವರು ಮಳೆ ಬಂದ ಕಾರಣ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎನ್ನಲಾಗಿದೆ.

    ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದೆ. ಅವರಿಗೆ ಇದುವರೆಗೆ ಯಾವುದೇ ಸುಳಿವು ಲಭಿಸಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ.
    ಅಲ್ಲಿಂದ ಒಂದು ದಾರಿ ಸೋಮವಾರಪೇಟೆಗೆ ಹೋಗುತ್ತದೆ ಹಾಗೂ ಇನ್ನೊಂದು ದಾರಿ ಗಾಳಿಬೀಡು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅದೂ ಅಲ್ಲದೆ, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಪ್ರವೇಶ ಮಾಡಲು ಅವರಿಗೆ ಅವಕಾಶವಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    Next Article ಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    15 ಪ್ರತಿಕ್ರಿಯೆಗಳು

    1. skoraya narkologicheskaya pomosh_mvMl on ಸೆಪ್ಟೆಂಬರ್ 13, 2024 6:41 ಫೂರ್ವಾಹ್ನ

      скорая наркологическая помощь на дому в москве skoraya-narkologicheskaya-pomoshch12.ru .

      Reply
    2. Kodirovanie ot alkogolizma v Almati _nbpt on ಸೆಪ್ಟೆಂಬರ್ 20, 2024 6:51 ಫೂರ್ವಾಹ್ನ

      Как кодируются от алкоголя в Алматы Как кодируются от алкоголя в Алматы .

      Reply
    3. Kak naiti cheloveka po nomery telefona_unKl on ಸೆಪ್ಟೆಂಬರ್ 20, 2024 7:42 ಫೂರ್ವಾಹ್ನ

      поиск человека по номеру телефона геолокация https://poisk-po-nomery.ru/ .

      Reply
    4. kyrs valut_diMt on ಸೆಪ್ಟೆಂಬರ್ 21, 2024 11:35 ಅಪರಾಹ್ನ

      курс юаня к тенге курс юаня к тенге .

      Reply
    5. instagram viewer_zppr on ಸೆಪ್ಟೆಂಬರ್ 29, 2024 4:58 ಫೂರ್ವಾಹ್ನ

      instagram posts instagram posts .

      Reply
    6. dwdr7 on ಜೂನ್ 6, 2025 2:48 ಫೂರ್ವಾಹ್ನ

      can i get cheap clomid without prescription how to buy clomiphene no prescription can i get generic clomiphene prices cost of clomiphene no prescription cost cheap clomiphene without insurance can you get clomiphene online where to buy cheap clomiphene no prescription says:

      Reply
    7. cialis uk cheap on ಜೂನ್ 10, 2025 2:09 ಫೂರ್ವಾಹ್ನ

      More articles like this would make the blogosphere richer.

      Reply
    8. does flagyl affect urine color on ಜೂನ್ 11, 2025 8:29 ಅಪರಾಹ್ನ

      Thanks on sharing. It’s outstrip quality.

      Reply
    9. zsgsv on ಜೂನ್ 19, 2025 8:09 ಫೂರ್ವಾಹ್ನ

      order inderal 10mg pills – propranolol drug oral methotrexate 2.5mg

      Reply
    10. uv74d on ಜೂನ್ 22, 2025 4:42 ಫೂರ್ವಾಹ್ನ

      amoxicillin where to buy – buy diovan 80mg sale buy ipratropium 100mcg online cheap

      Reply
    11. xmxrs on ಜೂನ್ 26, 2025 3:13 ಫೂರ್ವಾಹ್ನ

      amoxiclav ca – https://atbioinfo.com/ acillin uk

      Reply
    12. pvfjs on ಜೂನ್ 27, 2025 7:00 ಅಪರಾಹ್ನ

      buy generic nexium over the counter – https://anexamate.com/ order nexium 20mg without prescription

      Reply
    13. d0vu6 on ಜೂನ್ 29, 2025 4:28 ಫೂರ್ವಾಹ್ನ

      medex order online – https://coumamide.com/ losartan 25mg drug

      Reply
    14. a7bmv on ಜುಲೈ 1, 2025 2:11 ಫೂರ್ವಾಹ್ನ

      meloxicam tablet – https://moboxsin.com/ order meloxicam generic

      Reply
    15. a9618 on ಜುಲೈ 2, 2025 10:48 ಅಪರಾಹ್ನ

      buy prednisone 5mg without prescription – https://apreplson.com/ deltasone 10mg cost

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kragw ರಲ್ಲಿ ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    • zm404 ರಲ್ಲಿ Siddaramaiahಗೆ‌ Bommai ಖೆಡ್ಡಾ | Siddaramaiah | Varuna
    • upxDyers ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe