Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade
    ಅಪರಾಧ

    ಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 2, 202311 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಐವರು ಶಂಕಿತ ಉಗ್ರರಿಂದ ಜಪ್ತಿ ಮಾಡಿರುವ ವಿದೇಶಿ ನಿರ್ಮಿತ ಲೈವ್ ಹ್ಯಾಂಡ್ ಗ್ರೆನೇಡ್ ಗಳ ಬಳಕೆ ಹೇಗೆ ಎನ್ನುವುದೇ ಬಂಧಿತರಿಗೆ ಗೊತ್ತಿರಲಿಲ್ಲ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಕೊಡಿಗೇಹಳ್ಳಿಯ ಮನೆಯೊಂದರಲ್ಲಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ ಗ್ರೆನೇಡ್ ಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಅವುಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
    ಗ್ರೆನೇಡ್‌ಗಳನ್ನು ಯಾವ ದೇಶದಲ್ಲಿ ತಯಾರಿಸಲಾಗಿದೆ ಎಂಬುದನ್ನು ಪತ್ತೆ ಮಾಡುವುದು ಕಷ್ಟ. ಆದರೆ, ಈ ಗ್ರೆನೇಡ್‌ಗಳು ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿವೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಇದಲ್ಲದೆ, ಬಂಧಿತ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ಸೇರಿ ಐವರು ಶಂಕಿತ ಉಗ್ರರಲ್ಲಿ ಯಾರೊಬ್ಬರಿಗೂ ಗ್ರೆನೇಡ್ ಅನ್ನು ಹೇಗೆ ಬಳಸಬೇಕೆಂದು ತಿಳಿದಿರಲಿಲ್ಲ ಎಂದು ತಿಳಿಸಿದ್ದಾರೆ
    ಹ್ಯಾಂಡ್ಲರ್‌ಗಳ ಸೂಚನೆಯ ಮೇರೆಗೆ ಗ್ರೆನೇಡ್‌ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದು ಆದರೆ ಅವುಗಳನ್ನು ಹೇಗೆ ಬಳಸಬೇಕು ಅಥವಾ ಇತರರು ಅವರಿಂದ ಗ್ರೆನೇಡ್‌ಗಳನ್ನು ಸ್ವೀಕರಿಸುತ್ತಾರೆಯೇ ಎಂಬ ಬಗ್ಗೆ ಯಾವುದೇ ಸುಳಿವೂ ಅವರಿಗಿರಲಿಲ್ಲ. ಹ್ಯಾಂಡ್ಲರ್‌ಗಳ ಆದೇಶಕ್ಕಾಗಿ ಕಾಯುತ್ತಿದ್ದರು. ವಿದೇಶದಿಂದ ಹಣವನ್ನೂ ಪಡೆದುಕೊಂಡಿದ್ದರು. ಶಂಕಿತರ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್‌ ಮೂಲಕ ಹಣ ವರ್ಗಾಯಿಸಲಾಗಿದೆ. ಐವರೂ ಕೆಲವು ಲಕ್ಷ ರೂಪಾಯಿಗಳನ್ನು ಸ್ವೀಕರಿಸಿದ್ದಾರೆಂದು ಹೇಳಿದ್ದಾರೆ.

    ಈ ನಡುವೆ ತಲೆಮರೆಸಿಕೊಂಡಿರುವ ಪ್ರಕರಣದ ಎರಡನೇ ಆರೋಪಿ ಜುನೈದ್ ಅಹ್ಮದ್’ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮತ್ತು ಪ್ರಸ್ತುತ ಪೊಲೀಸ್ ವಶದಲ್ಲಿರುವ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ನಜೀರ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದರು.
    2008 ರ ಬೆಂಗಳೂರಿನಲ್ಲಿ ನಡೆದ ಸರಣಿ ಸ್ಫೋಟದ ಆರೋಪಿ ನಜೀರ್ ಈ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದಾನೆ. “ಈ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂದು ತಿಳಿಯಲು ನಾವು ನಜೀರ್‌ನನ್ನು ವಿಚಾರಣೆ ನಡೆಸಲಾಗುತ್ತಿದೆ. ಆದರೆ. ಆತ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    bangalore terror plot benagluru grenade ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಬಾಯಿ ಬಿಟ್ಟರೆ ಬಾಲ ಕತ್ತರಿಸುತ್ತೇವೆ
    Next Article ಖರ್ಗೆ ಮೈ ಬಣ್ಣದ ಕುರಿತು ವಿವಾದ | Kharge
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. b8gjk on ಜೂನ್ 6, 2025 11:32 ಅಪರಾಹ್ನ

      can i buy generic clomid price can you get clomid without a prescription where can i get clomiphene no prescription can you get clomid without rx how to get generic clomiphene without dr prescription generic clomiphene for sale can i purchase clomid for sale

      Reply
    2. cialis pills on ಜೂನ್ 9, 2025 10:01 ಫೂರ್ವಾಹ್ನ

      With thanks. Loads of conception!

      Reply
    3. is flagyl compatible with lactated ringer's on ಜೂನ್ 11, 2025 4:18 ಫೂರ್ವಾಹ್ನ

      I am in point of fact happy to glitter at this blog posts which consists of tons of worthwhile facts, thanks object of providing such data.

      Reply
    4. npnkm on ಜೂನ್ 18, 2025 12:30 ಅಪರಾಹ್ನ

      purchase inderal online cheap – methotrexate 10mg canada order methotrexate 2.5mg generic

      Reply
    5. hsy0l on ಜೂನ್ 23, 2025 1:20 ಅಪರಾಹ್ನ

      buy zithromax cheap – buy tindamax without prescription nebivolol cost

      Reply
    6. i1xun on ಜೂನ್ 25, 2025 12:41 ಅಪರಾಹ್ನ

      augmentin 375mg without prescription – https://atbioinfo.com/ ampicillin cost

      Reply
    7. Frankfed on ಜೂನ್ 26, 2025 1:02 ಅಪರಾಹ್ನ

      ¡Hola, entusiastas del triunfo !
      Casino sin licencia en EspaГ±ola con plataforma estable – http://casinosinlicenciaespana.xyz/# casino sin licencia en espaГ±a
      ¡Que vivas increíbles instantes únicos !

      Reply
    8. p7qcd on ಜೂನ್ 27, 2025 5:42 ಫೂರ್ವಾಹ್ನ

      buy esomeprazole generic – https://anexamate.com/ buy generic esomeprazole 20mg

      Reply
    9. 5i7kw on ಜೂನ್ 28, 2025 3:30 ಅಪರಾಹ್ನ

      buy warfarin cheap – https://coumamide.com/ cost losartan

      Reply
    10. cg0y0 on ಜೂನ್ 30, 2025 12:48 ಅಪರಾಹ್ನ

      meloxicam pill – https://moboxsin.com/ order mobic 7.5mg pills

      Reply
    11. tgnek on ಜುಲೈ 2, 2025 10:38 ಫೂರ್ವಾಹ್ನ

      order prednisone 20mg pills – https://apreplson.com/ buy prednisone without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • n6zhs ರಲ್ಲಿ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    • nntnp ರಲ್ಲಿ ಅಧ್ಯಕ್ಷ ಬೈಡೆನ್ ಆರೋಪಿ ಮಗನನ್ನು ಖುಲಾಸೆ ಮಾಡಿದ್ದು!
    • kguym ರಲ್ಲಿ ಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe