Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session
    ಸುದ್ದಿ

    ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session

    vartha chakraBy vartha chakraಡಿಸೆಂಬರ್ 1, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕಲಾಪ ಅರ್ಥಪೂರ್ಣವಾಗಿ ‌ನಡೆಯಬೇಕು.ಈ ಮೂಲಕ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆಯಾಗುತ್ತಾ ನೋಡಬೇಕಿದೆ ಎಂದು ಹೇಳಿದರು.
    ನಿಗಮ ಮಂಡಳಿಗಳ ನೇಮಕಾತಿ ಸಮಯದಲ್ಲಿ ಹೊಸಬರಿಗೆ ಅವಕಾಶ ಇಲ್ಲವೇ ಇಲ್ಲ ಎಂದು ಮೊದಲೇ ಹೇಳಲಾಗಿತ್ತು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಮೊದಲ ಸಲ ಆಯ್ಕೆಯಾದವರಿಗೆ ಅವಕಾಶ ಇಲ್ಲ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಕ್ಷ ಬದ್ದವಾಗಿದೆ ಎಂದು ತಿಳಿಸಿದರು.

    ಹಿರಿಯರಿಗೆ ಅವಕಾಶ ಮಾಡಿಕೊಟ್ಟರೆ ಯಾವುದೇ ಭಿನ್ನಮತಗಳು ಇರುವುದಿಲ್ಲ ಹೀಗಾಗಿ ಇಂತಹ ತೀರ್ಮಾನಕ್ಕೆ ಬರಲಾಗಿದೆ.ನಮ್ಮ ಜಿಲ್ಲೆಯಲ್ಲಿ ಮೂವರು ಹಿರಿಯರಿದ್ದಾರೆ. ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ ಅವರು ಶೀಘ್ರವಾಗಿ ನಿಗಮ ಮಂಡಳಿ ನೇಮಕವಾಗಬೇಕು. ಸದನ ಪ್ರಾರಂಭ ಆಗುವ ಮೊದಲೇ ನೇಮಕವಾದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು ನಿಗಮ ಮಂಡಳಿ ನೇಮಕಾತಿ ವೇಳೆಯಲ್ಲಿ ಹಿರಿಯರ ಅಭಿಪ್ರಾಯ ಪಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನಕ್ಕೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ, ಹೌದು, ಪರಮೇಶ್ವರ್ ಅಭಿಪ್ರಾಯ ಕೇಳಬೇಕಿತ್ತು. ಅವರು ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು. ಪಕ್ಷದ ಭಾಗವಾಗಿದ್ದರು. ಅವರ ಸಲಹೆ ಕೂಡ ಪಡೆಯಬೇಕಿತ್ತು ಎಂದರು.

    ಗುತ್ತಿಗೆದಾರರ ಬಿಲ್‍ಗಳು ಬಾಕಿ ಉಳಿದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಗಾದೆ ಇಲ್ಲ. ಬಿಬಿಎಂಪಿಯಲ್ಲಿ ಬಿಲ್ ಬಾಕಿ ಇರುವ ಕುರಿತಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆ ವಿಷಯವಾಗಿ ವಿಚಾರಣೆಯಾಗಿದೆ. ನಮ್ಮ ಇಲಾಖೆಯಲ್ಲಿ ಸಾಧ್ಯವಾದಷ್ಟು ಬಾಕಿಯನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    belagavi ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತಷ್ಟು ಇಂದಿರಾ ಕ್ಯಾಂಟೀನ್ | Indira Canteen
    Next Article ಡಿ. 2ಕ್ಕೆ ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ | Kanakpura
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Nkwubm on ಫೆಬ್ರವರಿ 11, 2026 1:36 ಅಪರಾಹ್ನ

      mgm betmgm betmgm-play mgm betting app promo

      Reply
    2. Vggrwg on ಫೆಬ್ರವರಿ 19, 2026 4:25 ಫೂರ್ವಾಹ್ನ

      Revel in the harmony of balanced odds and fun. crown coin casino official site guarantees harmonious gaming environments. Balance your bets and harmonize wins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams ರಲ್ಲಿ ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    • https://www.sociomix.com/c/ugc/1xbet-promo-code-bonus-1x200big-bonus-130/1074531771493326 ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • buying prescription drugs canada ರಲ್ಲಿ ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.