Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    ಚುನಾವಣೆ

    ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress

    vartha chakraBy vartha chakraಫೆಬ್ರವರಿ 2, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.2: ಈ ದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವು ಕೇಳಿ ಬಂದಿದೆ.
    ಒಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದರೆ ಈಗಿನ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ಬಿ ಶಿವರಾಂ ಕಮಿಷನ್ ಆರೋಪ ಮಾಡಿದ್ದಾರೆ.
    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್‌ ಆರೋಪ ಮಾಡಿ ಅಧಿಕಾರಕ್ಕೆ‌ ಬಂದಿದ್ದೇವೆ. ಈಗ ಕಮಿಷನ್‌ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಮುಖ್ಯಮಂತ್ರಿ ಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ಮಾಜಿ ಸಚಿವ ಶಿವರಾಂ ಅವರ ಈ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಂ ಅವರ ಈ ಹೇಳಿಕೆಯ ಬೆನ್ನಲ್ಲೇ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರೆ ಮಾಜಿ ಸಚಿವ ಶಿವರಾಂ ಅವರಿಗೆ ಪ್ರದೇಶ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
    ಇದರ ನಡುವೆಯೂ ತಮ್ಮ ಹೇಳಿಕೆ ಸಮರ್ಥಿಸಿರುವ ಶಿವರಾಂ ಅವರು ಕೆಪಿಸಿಸಿ ಅಧ್ಯಕ್ಷರು ತಮಗೆ ಎಚ್ಚರಿಕೆ ನೀಡಿದ್ದಾರೆ.ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಶಿವರಾಂ ಅವರು ‘ಹಾಸನ‌ ಜಿಲ್ಲಾ ಪಂಚಾಯಿತಿಗೆ ₹ 13 ಕೋಟಿ ಅನುದಾನ ಬಂದಿದ್ದು, ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಆ ಅನುದಾನವು ಉಸ್ತುವಾರಿ ಸಚಿವರ ವಿವೇಚನಾಧಿಕಾರದ ಕೋಟಾ ಅಂತೆ. ಕೇವಲ 50 ಸಾವಿರ ಜನಸಂಖ್ಯೆಯುಳ್ಳ ಸಚಿವರ ಸಮುದಾಯಕ್ಕೆ ₹ 2.5 ಕೋಟಿ ಅನುದಾನ ನೀಡಿದ್ದು, 4 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಪರಿಶಿಷ್ಟ ಸಮುದಾಯಕ್ಕೆ ₹ 1 ಅನುದಾನವನ್ನು ಕೊಟ್ಟಿಲ್ಲ. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ₹ 3 ಕೋಟಿ ಅನುದಾನ ಕೊಟ್ಟಿದ್ದಾರೆ’ ಎಂದು ದೂರಿದರು.
    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್‌ ಆರೋಪ ಮಾಡಿ ಅಧಿಕಾರಕ್ಕೆ‌ ಬಂದಿದ್ದೇವೆ. ಈಗ ಕಮಿಷನ್‌ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದು, ಏನೇ ಇದ್ದರೂ ಪಕ್ಷದ ಒಳಗೆ ಮಾತನಾಡಬೇಕು. ಹೀಗೆ ಹೊರಗೆ ಮಾಧ್ಯಮದ ಮುಂದೆ ಹೋಗಿ ಮಾತನಾಡಿದರೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬೇಕಾದೀತು. ನಾನು ಈ ಬಗ್ಗೆ ಶಿವರಾಂಗೆ ವಾರ್ನ್‌ ಮಾಡುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

    ಭ್ರಷ್ಟಾಚಾರ ಬೆಳಕಿಗೆ:
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಹೇಳಿದ್ದಾರೆ
    ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪವನ್ನು ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಬಿ. ಶಿವರಾಂ ಅವರು ಮಾಧ್ಯಮಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದು ಟೀಕಿಸಿದ್ದಾರೆ ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ (ATM) ಮಾದರಿ ಕಮಿಷನ್ ಕೌಂಟರ್‌ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

    ATM Congress m News Politics Trending Varthachakra ಕಾಂಗ್ರೆಸ್ ಚುನಾವಣೆ ವ್ಯವಹಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    Next Article I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    4 ಪ್ರತಿಕ್ರಿಯೆಗಳು

    1. 7ka1c on ಜೂನ್ 4, 2025 1:43 ಫೂರ್ವಾಹ್ನ

      can you buy cheap clomid without insurance where to buy generic clomid pill cost of clomid pill get clomiphene without rx get clomid for sale cost of clomiphene tablets where to buy generic clomid

      Reply
    2. can i eat bananas with flagyl on ಜೂನ್ 12, 2025 1:45 ಫೂರ್ವಾಹ್ನ

      More posts like this would make the online space more useful.

      Reply
    3. 92zhb on ಜೂನ್ 19, 2025 2:43 ಅಪರಾಹ್ನ

      order generic inderal 10mg – order methotrexate 10mg online methotrexate 2.5mg without prescription

      Reply
    4. e85zq on ಜೂನ್ 22, 2025 10:37 ಫೂರ್ವಾಹ್ನ

      order amoxicillin generic – amoxicillin usa ipratropium online buy

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4zjtz ರಲ್ಲಿ ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    • EdwardNor ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    • sxp1f ರಲ್ಲಿ ಸಚಿನ್ ದಾಖಲೆ ಮುರಿದ ಕೊಹ್ಲಿ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe