Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿಸು ಮರೆತು ಒಂದಾದ ದೋಸ್ತಿಗಳು..
    Trending

    ಮುನಿಸು ಮರೆತು ಒಂದಾದ ದೋಸ್ತಿಗಳು..

    vartha chakraBy vartha chakraಏಪ್ರಿಲ್ 13, 2024Updated:ಏಪ್ರಿಲ್ 13, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು ಏ 13: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಾಗಿ ಹಲವಾರು ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ ಇದರ ಮುಂದುವರೆದ ಭಾಗವಾಗಿ ಅವರು ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
    ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ಹಲವು ಕಾರಣಗಳಿಂದಾಗಿ ಅವರ ನಡುವಿನ ಸಂಬಂಧ ಹಳಸಿತ್ತು. ಪರಿಣಾಮವಾಗಿ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರ ಮಾಡಿ ಸಂಸದರಾಗಿಯು ಆಯ್ಕೆಯಾಗುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೋಡ್ಡಿದ್ದರು.

    ವಯಸ್ಸಿನ ಕಾರಣಕ್ಕಾಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು.
    ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಮತ ಬ್ಯಾಂಕ್ ಹೊಂದಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಯಸಿದ್ದರು ಆದರೆ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಲವು ಸದಸ್ಯರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

    ಇಂತಹ ಸಮಯದಲ್ಲಿ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆದಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ
    ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.

    ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    Next Article ಒಳ ಸುಳಿಗಳ ಭೀತಿಯಲ್ಲಿ ಹೆಣ್ಣುಮಕ್ಕಳ ಹೋರಾಟ (ದಾವಣಗೆರೆ ಲೋಕಸಭಾ ಕ್ಷೇತ್ರ)
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    8 ಪ್ರತಿಕ್ರಿಯೆಗಳು

    1. Vivod iz zapoya rostov_sisr on ಆಗಷ್ಟ್ 19, 2024 4:36 ಫೂರ್ವಾಹ್ನ

      вывод из запоя срочно ростов http://vyvod-iz-zapoya-rostov111.ru .

      Reply
    2. vivod iz zapoya v stacionare_ftOn on ಆಗಷ್ಟ್ 24, 2024 9:46 ಫೂರ್ವಾಹ್ನ

      выведение из запоя воронеж стационар выведение из запоя воронеж стационар .

      Reply
    3. z8av4 on ಜೂನ್ 6, 2025 6:41 ಫೂರ್ವಾಹ್ನ

      clomid pill clomid price at clicks clomid generic cost where buy clomid no prescription how to buy cheap clomid tablets can i get cheap clomid without dr prescription can i buy generic clomiphene price

      Reply
    4. order cialis uk on ಜೂನ್ 10, 2025 12:25 ಫೂರ್ವಾಹ್ನ

      More articles like this would pretence of the blogosphere richer.

      Reply
    5. probiotics and flagyl on ಜೂನ್ 11, 2025 6:44 ಅಪರಾಹ್ನ

      I’ll certainly carry back to be familiar with more.

      Reply
    6. 3l6v8 on ಜೂನ್ 19, 2025 6:00 ಫೂರ್ವಾಹ್ನ

      propranolol pill – propranolol usa methotrexate 10mg pill

      Reply
    7. k348n on ಜೂನ್ 22, 2025 2:46 ಫೂರ್ವಾಹ್ನ

      cheap amoxicillin pills – order diovan generic order ipratropium generic

      Reply
    8. k3rr1 on ಜೂನ್ 24, 2025 5:45 ಫೂರ್ವಾಹ್ನ

      zithromax for sale – buy generic tinidazole bystolic 5mg oral

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Larryrew ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 2fb5m ರಲ್ಲಿ ಸೋಮಶೇಖರ್, ಹೆಬ್ಬಾರ್ ಗೆ ಬಿಜೆಪಿಯಿಂದ ಗೇಟ್ ಪಾಸ್ | ST Somashekar
    • karkasnye_doma_hkpr ರಲ್ಲಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe