Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿಸು ಮರೆತು ಒಂದಾದ ದೋಸ್ತಿಗಳು..
    Trending

    ಮುನಿಸು ಮರೆತು ಒಂದಾದ ದೋಸ್ತಿಗಳು..

    vartha chakraBy vartha chakraಏಪ್ರಿಲ್ 13, 2024Updated:ಏಪ್ರಿಲ್ 13, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು ಏ 13: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಾಗಿ ಹಲವಾರು ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ ಇದರ ಮುಂದುವರೆದ ಭಾಗವಾಗಿ ಅವರು ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
    ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ಹಲವು ಕಾರಣಗಳಿಂದಾಗಿ ಅವರ ನಡುವಿನ ಸಂಬಂಧ ಹಳಸಿತ್ತು. ಪರಿಣಾಮವಾಗಿ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರ ಮಾಡಿ ಸಂಸದರಾಗಿಯು ಆಯ್ಕೆಯಾಗುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೋಡ್ಡಿದ್ದರು.

    ವಯಸ್ಸಿನ ಕಾರಣಕ್ಕಾಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು.
    ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಮತ ಬ್ಯಾಂಕ್ ಹೊಂದಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಯಸಿದ್ದರು ಆದರೆ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಲವು ಸದಸ್ಯರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

    ಇಂತಹ ಸಮಯದಲ್ಲಿ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆದಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ
    ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    Next Article ಒಳ ಸುಳಿಗಳ ಭೀತಿಯಲ್ಲಿ ಹೆಣ್ಣುಮಕ್ಕಳ ಹೋರಾಟ (ದಾವಣಗೆರೆ ಲೋಕಸಭಾ ಕ್ಷೇತ್ರ)
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    2 ಪ್ರತಿಕ್ರಿಯೆಗಳು

    1. Eqxccl on ಫೆಬ್ರವರಿ 13, 2026 4:01 ಫೂರ್ವಾಹ್ನ

      mgm promo https://betmgm-play.com/ mgm on line

      Reply
    2. Nqxcaf on ಫೆಬ್ರವರಿ 23, 2026 11:28 ಫೂರ್ವಾಹ್ನ

      Sweet Bonanza turns simple spins into spectacular win streaks thanks to its unique tumble mechanic. Multiplier sweet bonanza 1000 demo bombs make every bonus round unforgettable. Get spinning!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Vduvzb ರಲ್ಲಿ ಸೇಬು ಹಾಗೂ ಮೂಸಂಬಿಯಲ್ಲಿ ಗಾಂಜಾ? | Ganja
    • Diegotup ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.