Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SIM Block ಮಾಡಲಿರುವ ಪೊಲೀಸ್ | Bengaluru
    Viral

    SIM Block ಮಾಡಲಿರುವ ಪೊಲೀಸ್ | Bengaluru

    vartha chakraBy vartha chakraಸೆಪ್ಟೆಂಬರ್ 8, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    SIM
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.8 – ಅಮಾಯಕರ ಖಾತೆಗೆ ಕನ್ನ ಹಾಕುವ ಸೈಬರ್ ವಂಚನೆಗಳು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವುದನ್ನು
    ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ವಂಚನೆಗೆ ಬಳಕೆ ಮಾಡುವ ಸಿಮ್‌ಗಳನ್ನೇ ಶಾಶ್ವತವಾಗಿ ಬ್ಲಾಕ್ ಮಾಡಲು ಮುಂದಾಗಿದ್ದಾರೆ.

    ಕಳೆದ ಜನವರಿಯಿಂದ ಇಲ್ಲಿಯವರೆಗೆ ವಂಚನೆಯಾದ ಸೈಬರ್ ವಂಚನೆ ಪ್ರಕರಣಗಳ ಅಂಕಿಅಂಶವನ್ನು ಕಂಟ್ರೋಲ್ ರೂಮ್ ಅಲ್ಲದೇ ಎಲ್ಲಾ ಠಾಣೆಗಳಿಂದಲೂ ಪಡೆದು ವಂಚನೆ ನಂಬರ್ ಗಳ ಡೇಟಾ ಸಂಗ್ರಹ ಮಾಡಿದ್ದಾರೆ.
    ಒಂದಲ್ಲ ಎರಡಲ್ಲ, ಬರೋಬ್ಬರಿ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳಿರುವುದನ್ನು ಪತ್ತೆ ಹಚ್ಚಿರುವ ನಗರ ಪೊಲೀಸರು. ಈ ವಂಚನೆ ಪ್ರಕರಣಗಳಲ್ಲಿ ಬಳಸಿದ ನಂಬರ್‌ಗಳ ಡೇಟಾ ಸಂಗ್ರಹಿಸಿರುವ ಪೊಲೀಸರು. ಯಾವ್ಯಾವ ನಂಬರ್‌ಗಳಿಂದ ವಂಚನೆಯಾಗಿದೆಯೋ ಅಂತಹ ನಂಬರ್‌ಗಳ ಸಿಮ್‌ಗಳನ್ನೇ ಶಾಶ್ವತವಾಗಿ ಬ್ಲಾಕ್‌ ಮಾಡಿಸಲು ಮುಂದಾಗಿದ್ದಾರೆ.

    ಇದಕ್ಕಾಗಿ ಕೇಂದ್ರ ಗೃಹ ಇಲಾಖೆ ಮತ್ತು ಸಿಮ್‌ ಸಂಸ್ಥೆಗಳ ಜೊತೆ ಸಂವಹನ ನಡೆಸಿ ಕೇವಲ ಹದಿನೈದೇ ದಿನದಲ್ಲೇ 12 ಸಾವಿರ ಸಿಮ್ ಗಳ ಬ್ಲಾಕ್ ಮಾಡಿರುವ ಪೊಲೀಸರು. ಸಿಮ್‌ಗಳಷ್ಟೇ ಅಲ್ಲ, ಸೈಬರ್‌ ವಂಚನೆ ಕೃತ್ಯಕ್ಕೆ ಬಳಕೆ ಮಾಡಿರುವ ಮೊಬೈಲ್‌ಗಳನ್ನೂ ಬ್ಲಾಕ್‌ ಮಾಡಿಸುತ್ತಿರುವ ಪೊಲೀಸರು.ಇನ್ನು ಮುಂದೆ ವಂಚನೆ ಪ್ರಕರಣಗಳು ನಡೆದರೆ ಸಿಮ್ ಮೊಬೈಲ್ ಎರಡೂ ನಿಂತ ಜಾಗದಲ್ಲೇ ಬ್ಲಾಕ್ ಆಗಲಿದೆ

    Bengaluru Karnataka m News SIM
    Share. Facebook Twitter Pinterest LinkedIn Tumblr Email WhatsApp
    Previous Articleಉದಯನಿಧಿ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ | Udayanidhi Stalin
    Next Article ಬಿಜೆಪಿ ಮುಳುಗುತ್ತಿರುವ ಹಡಗು – ಎಂ‌.ಬಿ.ಪಾಟೀಲ್ | MB Patil
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    • JamesRoody ರಲ್ಲಿ ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    • сервис центры в москве ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe