Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೊಬೈಲ್ ಅಲ್ಲ ಟವರ್ ಕದ್ದೊಯ್ದ ಕಳ್ಳರು..
    ಅಪರಾಧ

    ಮೊಬೈಲ್ ಅಲ್ಲ ಟವರ್ ಕದ್ದೊಯ್ದ ಕಳ್ಳರು..

    vartha chakraBy vartha chakraಅಕ್ಟೋಬರ್ 24, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ.
    ಮೊಬೈಲ್ ಫೋನ್ ಇದೀಗ ಎಲ್ಲ ಜನರ ಸಂಗಾತಿಯಾಗಿಬಿಟ್ಟಿದೆ ಹಾಗೆ ಕಳವಾಗುವ ವಸ್ತುಗಳ ಪೈಕಿ ಮೊಬೈಲ್ ಗೆ ಅಗ್ರಸ್ಥಾನ ಬಸ್ಸು, ರೈಲು, ಮಾರುಕಟ್ಟೆ ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ಕಳ್ಳರು ಕ್ಷಣಮಾತ್ರದಲ್ಲಿ ಮೊಬೈಲ್ ಎಗರಿಸಿ ಪರಾರಿ ಯಾಗುತ್ತಾರೆ.
    ರಾಜ್ಯದ ಪ್ರತಿ ಪೊಲೀಸ್ ಠಾಣೆಯಲ್ಲಿ ನಿತ್ಯ ಒಂದೆರಡಾದರೂ ಮೊಬೈಲ್ ಕಳ್ಳತನದ ದೂರುಗಳು ದಾಖಲಾಗುತ್ತದೆ. ಮೊಬೈಲ್ ಕಳ್ಳತನ ಎನ್ನುವುದು ಮಾಮೂಲಿಯಾಗಿಬಿಟ್ಟಿದೆ.
    ಆದರೆ ಶಿವಮೊಗ್ಗದಲ್ಲಿ ಐನಾತಿ ಚೋರರು ಭಾರಿ ಕೈಚಳಕ ತೋರಿದ್ದಾರೆ ಇವರ ಕೈಚಳಕಕ್ಕೆ ಮೊಬೈಲ್ ಅಲ್ಲ ಕಳ್ಳತನವಾಗಿಲ್ಲ. ಬದಲಿಗೆ ಮೊಬೈಲ್ ನೆಟ್ ವರ್ಕ್ ಗಾಗಿ ಆಳವಡಿಸಲಾಗಿದ್ದ ಟವರ್ ಕಳ್ಳತನವಾಗಿದೆ
    ಶಿವಮೊಗ್ಗದ ಟಿಪ್ಪು ನಗರದ ಖಾಲಿ ಜಾಗದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆ ಸುಗಮ ನೆಟ್ ವರ್ಕ್ ಗಾಗಿ
    2008ರಲ್ಲಿ ಟವರ್ ಅಳವಡಿಸಿ ನಿರ್ವಹಣೆ ಮಾಡುತ್ತಿತ್ತು. ಆದರೆ ಹಲೋ ತಾಂತ್ರಿಕ ಕಾರಣಗಳಿಂದ ಈ ಖಾಸಗಿ ಸಂಸ್ಥೆ ಕೋವಿಡ್ ನಂತರ ಆ ಟವರ್‌ನ ನಿರ್ವಹಣೆ ಮಾಡಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.
    ಈಗ ಮತ್ತೆ ಟವರ್ ನಿರ್ವಹಣೆಗೆ ಖಾಸಗಿಸುವಂತೆ ಮುಂದಾಗಿದೆ ಈ ನಿಟ್ಟಿನಲ್ಲಿ ಈಚೆಗೆ ಸಂಸ್ಥೆಯ ಸಿಬ್ಬಂದಿ ಸ್ಥಳಕ್ಕೆ ಬಂದು ನೋಡಿದಾಗ ಅಲ್ಲಿ ಟವರ್ ಇರಲಿಲ್ಲ. ಇದರಿಂದ ಅಚ್ಚರಿಗೊಂಡ ಅವರು ಸ್ಥಳೀಯರಲ್ಲಿ ವಿಚಾರಿಸಿದ್ದಾರೆ.ಆದರೆ, ಯಾರಲ್ಲೂ ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ.
    ಈ ವಿಷಯವನ್ನು ಅವರು ತಮ್ಮ ಸಂಸ್ಥೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ. ಅವರು ಈ ಬಗ್ಗೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಕಳವು ಆಗಿರುವ ಮೊಬೈಲ್‌ಫೋನ್ ಟವರ್‌ನ ಬಿಡಿಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂಪಾಯಿ ಎಂದು ಟೆಲಿಕಾಂ ಸಂಸ್ಥೆಯ ಸಿಬ್ಬಂದಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.

    #Shimoga Karnataka News ಕಳ್ಳತನ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಆ ಒಂದು ಭಯ ಯೋಗೇಶ್ವರ್ ಕಾಂಗ್ರೆಸ್ ಸೇರಲು ಕಾರಣ.!
    Next Article ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    vartha chakra
    • Website

    Related Posts

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    ಜೂನ್ 19, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    5 ಪ್ರತಿಕ್ರಿಯೆಗಳು

    1. g1tb7 on ಜೂನ್ 4, 2025 6:08 ಫೂರ್ವಾಹ್ನ

      where can i buy cheap clomiphene pill how to buy cheap clomiphene withou can you get generic clomid for sale where to get clomid without prescription cost of clomid clomid cycle can you get generic clomid pills

      Reply
    2. buy generic cialis paypal on ಜೂನ್ 9, 2025 10:28 ಅಪರಾಹ್ನ

      More delight pieces like this would insinuate the интернет better.

      Reply
    3. augmentin and flagyl for tooth abscess on ಜೂನ್ 11, 2025 4:45 ಅಪರಾಹ್ನ

      More posts like this would force the blogosphere more useful.

      Reply
    4. zfoxb on ಜೂನ್ 19, 2025 3:36 ಫೂರ್ವಾಹ್ನ

      inderal 10mg over the counter – methotrexate canada buy methotrexate 10mg sale

      Reply
    5. 2szkj on ಜೂನ್ 22, 2025 12:33 ಫೂರ್ವಾಹ್ನ

      amoxicillin without prescription – amoxicillin tablet ipratropium 100 mcg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 496jg ರಲ್ಲಿ ಸುರ್ಜೆವಾಲಾ ವಿರುದ್ಧ ಮಂತ್ರಿಗಳ ಬಂಡಾಯ | Randeep Surjewala
    • купить кокаин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Douglasamott ರಲ್ಲಿ ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe