ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    ಅಪರಾಧ

    Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro

    vartha chakraBy vartha chakraಸೆಪ್ಟೆಂಬರ್ 7, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.7 – ಕಳೆದ ಜನವರಿ 10ರಂದು ಎಚ್ಆರ್ ಬಿಆರ್. ಲೇಔಟ್ ನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ (Metro) ಪಿಲ್ಲರ್ ಚೌಕಟ್ಟು ಕುಸಿದು ತಾಯಿ- ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಮೆಟ್ರೊ ಯೋಜನೆಯ ಕಾಮಗಾರಿ ನಿರ್ವಹಿಸುತ್ತಿರುವ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣವಾಗಿದ್ದಾರೆ.!
    ಮೆಟ್ರೋ ಅಪಘಾತದ ಕುರಿತು ವಿಚಾರಣೆ ನಡೆಸಿದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ ಮೊದಲ ವಾರದಲ್ಲಿ ಸಲ್ಲಿಸಿದ ವರದಿಯಲ್ಲಿ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣರಾಗಿರುವುದನ್ನು ಉಲ್ಲೇಖಿಸಲಾಗಿದೆ.

    ವರದಿ ಸಲ್ಲಿಸಿದ ನಂತರ ಆರು ತಿಂಗಳ ಕಾಲ ಅಮಾನತುಗೊಂಡಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಅಧಿಕಾರಿಗಳನ್ನು ಮರುಸೇರ್ಪಡೆ ಮಾಡಲಾಗಿದೆ. ತಮ್ಮ ವರದಿಯಲ್ಲಿ, ಆಯುಕ್ತರು ಸುರಕ್ಷತಾ ಅಂಶಗಳ ಬಗ್ಗೆ ಬಿಎಂಆರ್ ಸಿಎಲ್ ಅನ್ನು ಎಳೆದು ತಂದಿದ್ದಾರೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಲು, ದೇಶಾದ್ಯಂತ ಮೆಟ್ರೋ ನೆಟ್ ವರ್ಕ್ ಗಳಿಗೆ ಸಲಹೆಯನ್ನು ನೀಡಲಾಗಿದೆ.
    ಘಟನೆಯಲ್ಲಿ ತಾಯಿ ತೇಜಸ್ವಿನಿ ಸುಲಾಖೆ ಹಾಗೂ ಮಗ ವಿಹಾನ್ ಸುಲಾಖೆ ಮೃತಪಟ್ಟರೆ, ತಂದೆ ಲೋಹಿತ್ ಕುಮಾರ್ ಸುಲಾಖೆ ಮತ್ತು ಮಗಳು ವಿಸ್ಮಿತಾ ಬದುಕುಳಿದರು. ಲೋಹಿತ್ ಅವರು ಜುಲೈನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತಮ್ಮ ಕುಟುಂಬ ಅನುಭವಿಸಿದ ನಷ್ಟಕ್ಕೆ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಅಪಘಾತದ ನಂತರ, ಪ್ರಕರಣದ ತನಿಖೆ ಕೈಗೊಂಡಿದ್ದ ಗೋವಿಂದಪುರ ಪೊಲೀಸರು ಘಟನೆ ನಡೆದು ಐದು ತಿಂಗಳುಗಳ ಬಳಿಕ ಕನ್ಸ್ ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​​​ಸಿಎಲ್ ಇಂಜಿನಿಯರ್ಸ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ನ್ಯಾಯಾಲಯಕ್ಕೆ ಬರೋಬ್ಬರಿ 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
    ಅಪಘಾತ ಸಂಭವಿಸಿದ (ಕೆಆರ್ ಪುರಂ-ವಿಮಾನ ನಿಲ್ದಾಣ ಮಾರ್ಗದ ಪ್ಯಾಕೇಜ್ 1) ಜ್ಯೂನಿಯರ್ ಎಂಜಿನಿಯರ್ ಜೀವನ್ ಕುಮಾರ್ ಅವರನ್ನು ಸೇವೆಯಿಂದ ಬಿಎಂಆರ್‌ಸಿಎಲ್ ವಜಾಗೊಳಿಸಿದೆ ಮತ್ತು ಎನ್‌ಸಿಸಿಗೆ ದಂಡವಾಗಿ 10 ಲಕ್ಷ ರೂ.ವಿಧಿಸಿದೆ.
    ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಕಳೆದ ತಿಂಗಳು ಸಿಎಂಆರ್‌ಎಸ್ ತಪ್ಪಿತಸ್ಥರಲ್ಲ ಎಂದು ತಿಳಿಸಿದ ನಂತರ ಅವರನ್ನು ಮರುನೇಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಿಎಂಆರ್‌ಸಿಎಲ್ (BMRCL) ಸುಖಾಲೆ ಕುಟುಂಬ ಸದಸ್ಯರಿಗೆ 20 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ ಮತ್ತು ಹಣವನ್ನು ಠೇವಣಿ ಮಾಡಲು ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಕೋರಿ ಹಲವು ಮನವಿ ಕಳುಹಿಸಿದೆ, ಆದರೆ ಅವರು ಇಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಮತ್ತೊಬ್ಬ ಉನ್ನತ ಅಧಿಕಾರಿ ತಿಳಿಸಿದ್ದಾರೆ, “ಕುಟುಂಬವು ಗುತ್ತಿಗೆದಾರರಿಂದ ಸುಮಾರು 1 ಕೋಟಿ ರೂಪಾಯಿಗಳ ವಿಮೆ ಪರಿಹಾರಕ್ಕೆ ಅರ್ಹವಾಗಿದೆ” ಎಂದು ಇನ್ನೊಬ್ಬ ಅಧಿಕಾರಿ ಹೇಳಿದ್ದಾರೆ.

    Verbattle
    Verbattle
    Verbattle
    Bangalore bangalore metro bmrcl hbr layouit kalyan nagar m metro metro accident ಅಪಘಾತ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    Next Article ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    8 ಪ್ರತಿಕ್ರಿಯೆಗಳು

    1. Qkryhc on ಫೆಬ್ರವರಿ 15, 2026 4:00 ಅಪರಾಹ್ನ

      mcluck casino login mcluckcasinogm.com mcluck WY

      Reply
    2. Gteihr on ಫೆಬ್ರವರಿ 17, 2026 1:33 ಅಪರಾಹ್ನ

      wow vegas casino combines mountainous bonuses, smooth movable sport, and a gargantuan choice of slot titles in a legal sexual casino format. It’s standard of perfection for anyone unsatisfactory authoritative casino jesting with the chance to earn redeemable prizes without risking real cash.

      Reply
    3. Pzotcn on ಫೆಬ್ರವರಿ 18, 2026 7:34 ಅಪರಾಹ್ನ

      Discover a haven for gamblers seeking variety and excitement. crowns coin casino log in provides secure banking and round-the-clock customer service. Register today for instant access to premium games!

      Reply
    4. Hvhmxr on ಫೆಬ್ರವರಿ 20, 2026 9:31 ಅಪರಾಹ್ನ

      Dive deep into Sweet Bonanza and let the candies cascade into epic win combinations! Multiplier bombs sweet bonanza vs gates of olympus explode during bonuses for maximum excitement. Taste victory today!

      Reply
    5. Zfljiz on ಫೆಬ್ರವರಿ 25, 2026 4:24 ಫೂರ್ವಾಹ್ನ

      Thunder to the top of the leaderboards. buffalo slot bonus unleashes scatters, wild herds, and progressive thunder. Spin today!

      Reply
    6. Ioqiua on ಫೆಬ್ರವರಿ 27, 2026 8:28 ಫೂರ್ವಾಹ್ನ

      Ready for non-stop slot action? Chumba Casino gives you free macumba to begin your winning journey. Real cash prizes are just spins away!

      Reply
    7. Ejcgyr on ಮಾರ್ಚ್ 1, 2026 3:03 ಅಪರಾಹ್ನ

      Play today, brag tomorrow. bonus buy stake makes winning look easy.

      Reply
    8. Williamshoms on ಮಾರ್ಚ್ 4, 2026 11:29 ಅಪರಾಹ್ನ

      ?Levantemos nuestros brindis por cada arquitecto de su propio destino!
      Los mejores casinos online sin registro ofrecen una experiencia de juego Гєnica y emocionante. Al eliminar la necesidad de registrarse, los jugadores pueden disfrutar de sus juegos favoritos de manera instantГЎnea. casinos sin registro. Estas plataformas se centran en la conveniencia y la rapidez, lo que atrae a muchos apostadores.
      En resumen, los casinos online sin registro ofrecen una experiencia de juego moderna y sin complicaciones. Con una amplia variedad de juegos y promociones, son ideales para todo tipo de jugadores. Su crecimiento en popularidad da cuenta de su aportaciГіn al mundo del entretenimiento digital.
      Maximiza tus resultados de marketing en appsmarketing.es hoy
      ?Que la fortuna avance contigo con regalos vibrantes del destino victorias epicas!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTut ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • JeremyAnync ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Stephenvop ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.