Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬಂದು‌ ಸೀರೆ ಕದೀತಾರೆ | Saree Stealers
    Trending

    ವಿಮಾನದಲ್ಲಿ ಬಂದು‌ ಸೀರೆ ಕದೀತಾರೆ | Saree Stealers

    vartha chakraBy vartha chakraಆಗಷ್ಟ್ 27, 2023Updated:ಆಗಷ್ಟ್ 28, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.27 – ಆಂಧ್ರ ಪ್ರದೇಶದಿಂದ ವಿಮಾನದಲ್ಲಿ ಬಂದು ಖರೀದಿ ನೆಪದಲ್ಲಿ ದುಬಾರಿ ಬೆಲೆಯ ಸೀರೆ ಕಳ್ಳತನ (Saree Stealers) ಮಾಡಿ ಮರಳುತ್ತಿದ್ದ ಖತರ್ನಾಕ್ ಮಹಿಳೆಯರ ಗ್ಯಾಂಗ್‍ನ್ನು ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ.
    ಗುಂಟೂರು ಮೂಲದ ರಮಣ, ರತ್ನಾಲು, ಚುಕ್ಕಮ್ಮ ಬಂಧಿತ ಆರೋಪಿಗಳಾಗಿದ್ದು,ಅವರಿಂದ 14 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಲಾಗಿದೆ.

    ಗುಂಟೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ನಗರದಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸುತ್ತುತ್ತಿದ್ದ ಆರೋಪಿಗಳು ಸೀರೆ ಕೊಂಡುಕೊಳ್ಳುವ ನೆಪದಲ್ಲಿ ಬಟ್ಟೆ ಅಂಗಡಿಗಳಿಗೆ ತೆರಳಿ‌ ಅಂಗಡಿಯವರಿಗೆ ಯಾಮಾರಿಸಿ ದುಬಾರಿ ಬೆಲೆಯ ಸೀರೆಗಳನ್ನು ಕದ್ದು ಪರಾರಿಯಾಗುತ್ತಿದ್ದರು.
    ಕಳ್ಳಿಯರು ಶ್ರೀಮಂತರಂತೆ ಬಿಂಬಿಸಲು ಮೈತುಂಬಾ ಚಿನ್ನಾಭರಣಗಳನ್ನು ಹಾಕಿಕೊಂಡು ಅಂಗಡಿಗೆ ತೆರಳುತ್ತಿದ್ದರು. ಅಲ್ಲಿ ಲಕ್ಷಗಟ್ಟಲೆ ಬೆಲೆ ಬಾಳುವ ಸೀರೆ ತೋರಿಸುವಂತೆ ಕೇಳುತ್ತಿದ್ದರು. ಬಳಿಕ ಹತ್ತಾರು ಸೀರೆ ನೋಡಿ ಬೇರೆ ಸೀರೆ ತೋರಿಸಿ ಎಂದು ಹೇಳಿ, ಅಂಗಡಿಯವರು ಒಳಗಿಂದ ತರಲು ತೆರಳಿದಾಗ ಬಂಡಲ್‍ನ್ನೇ ಉಟ್ಟ ಸೀರೆಯಲ್ಲಿ ಮುಚ್ಚಿಟ್ಟುಕೊಂಡು ಪರಾರಿಯಾಗುತ್ತಿದ್ದರು.

    ಆರೋಪಿಗಳು ಪರಾರಿಯಾಗುವಾಗ ಸೆಕ್ಯೂರಿಟಿ ಒಬ್ಬರಿಗೆ ಮಹಿಳೆಯ ಕಾಲಿನ ಬಳಿ ಸೀರೆ ಇರುವುದು ಕಾಣಿಸಿತ್ತು. ಬಳಿಕ ಅನುಮಾನಗೊಂಡು ಅವರು ಮಾಲೀಕರಿಗೆ ತಿಳಿಸಿದ್ದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಬಳಿಕ ಮಾಲೀಕರು ಸಿಸಿಟಿವಿ ವೀಡಿಯೋ ಸಮೇತ ತೆರಳಿ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
    ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದಾಗ ನಗರದ ಹಲವೆಡೆ ಗ್ಯಾಂಗ್ ಕಳ್ಳತನ ಎಸಗಿರುವುದು ಬೆಳಕಿಗೆ ಬಂದಿದೆ.
    ಬಂಧಿತರು ಇಲ್ಲಿಯವರೆಗೆ 50ರಿಂದ 60 ಲಕ್ಷ ಮೌಲ್ಯದ ಸೀರೆಗಳನ್ನು ಕಳವು ಮಾಡಿರುವುದು ಪತ್ತೆಯಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

     

    LATEST KANNADA NEWS | KANNADA NEWS UPDATES

    Social Media ಮೇಲೆ ಪೊಲೀಸ್ ಹದ್ದಿನಕಣ್ಣು

    Verbattle
    Verbattle
    Verbattle
    #kannada art Bangalore ED kannada news m News SAR Saree Stealers Trending Varthachakra ಕಳ್ಳತನ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleದೇವಸ್ಥಾನಕ್ಕೇ ನಾಮ ಹಾಕಿದ ಭಕ್ತ | 100 Crores
    Next Article ಧರ್ಮದ್ವೇಷದಲ್ಲಿ ಸಂತ್ರಸ್ತನಾದ ಬಾಲಕ | Tripti Tyagi
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Bpwktj on ಫೆಬ್ರವರಿ 11, 2026 4:22 ಅಪರಾಹ್ನ

      mgm betting site betmgm-play betmgm offers

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • LinwoodGah ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Tracymix ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.