Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA
    ಸುದ್ದಿ

    20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA

    vartha chakraBy vartha chakraಆಗಷ್ಟ್ 11, 2023Updated:ಆಗಷ್ಟ್ 11, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.11-ಇತ್ತೀಚೆಗೆ ನಗರದಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್ ಐಎ)ದ (NIA) ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ವಿಚಾರಣೆ ಕೈಗೊಂಡಿದ್ದಾರೆ.

    ಬೆಳ್ಳಂದೂರಿನಲ್ಲಿ ಎನ್ ಐಎ ದ ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಹಚ್ಚಿ ವಿಚಾರಣೆ ನಡೆಸಲಾಗಿದೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು.
    ಬಾಂಗ್ಲಾ ಪ್ರಜೆಗಳು ದೇಶದಲ್ಲಿ 2011ರಿಂದ ಅಕ್ರಮವಾಗಿ ನೆಲೆಸಿರುವ ಮಾಹಿತಿಯಿದೆ. ಇವರೆಲ್ಲ ಬ್ರೋಕರ್​​ ಒಬ್ಬನಿಗೆ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಮಾಹಿತಿಯಿದೆ. ತಲಾ 20 ಸಾವಿರ ರೂ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ‌ ಪ್ರವೇಶಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಬಾಂಗ್ಲಾದೇಶಿಯರು ಭಾರತದ ಆಧಾರ್ ಸೇರಿದಂತೆ ಹಲವು ಐಡಿ ಕಾರ್ಡ್​ ಮಾಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬೆಳ್ಳಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನ್‌ಐಎ ಅಧಿಕಾರಿಗಳ ದೂರಿನ ಅನ್ವಯ ಫಾರಿನರ್ ಆಕ್ಟ್​, ಪಾಸ್‌ಪೋರ್ಟ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ.

    ವಿಚಾರಣೆ ವೇಳೆ ಶಂಕಿತ ಬಾಂಗ್ಲಾ ಪ್ರಜೆಯೊಬ್ಬ 20 ಸಾವಿರ ನೀಡಿದರೆ ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ ಬಂಧಿಸಿತ್ತು.
    ವಿಚಾರಣೆ ವೇಳೆ ಆತ ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. 2011ರಿಂದ ಹಲವರು ಭಾರತಕ್ಕೆ ಬಾಂಗ್ಲಾದಿಂದ ಬಂದಿದ್ದಾರೆಂದು ಖಲೀಲ್ ಹೇಳಿದ್ದಾನೆ. ಅದನ್ನು ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ

    Verbattle
    Verbattle
    Verbattle
    india Karnataka News NIA terror plot
    Share. Facebook Twitter Pinterest LinkedIn Tumblr Email WhatsApp
    Previous Articleದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    Next Article ಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Ouxvwb on ಫೆಬ್ರವರಿ 13, 2026 7:12 ಫೂರ್ವಾಹ್ನ

      mgm grand betting https://betmgm-play.com/ betmgm CT

      Reply
    2. Jywtoj on ಫೆಬ್ರವರಿ 20, 2026 6:12 ಫೂರ್ವಾಹ್ನ

      Open new horizons in the world of online gambling. In crown coins casino login, high odds and live dealers await you. Win more with us!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephthaky ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • KellyTot ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • stromectol generic ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.