Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    ಅಪರಾಧ

    ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest

    vartha chakraBy vartha chakraಫೆಬ್ರವರಿ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಚ್ಚಿ. ಫೆ.1-
    ಪೊಲೀಸರ ಸಮವಸ್ತ್ರ ಧರಿಸಿ ಕೇರಳದಲ್ಲಿ ದರೋಡೆ, ಕಳ್ಳತನ ಮಾಡುತ್ತಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಖತರ್ನಾಕ್ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರಿಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಸ್ಸೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ.

    ಕಳೆದ ಜ. 16 ರಂದು ಎರ್ನಾಕುಲಂನ ದಕ್ಷಿಣ ಮೇಲ್ಸೇತುವೆಯ ಬಳಿ ಈ ಗ್ಯಾಂಗ್, ವೃದ್ಧೆಯನ್ನು ತಡೆದು ಬೆಲೆ ಬಾಳುವ ವಸ್ತುಗಳನ್ನು ದೋಚಿತ್ತು. ನಾಲ್ವರು ಖದೀಮರು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದರು ಮತ್ತು ವೃದ್ಧೆಯನ್ನು ಹೆದರಿಸಿ 7 ಸವರನ್ ಚಿನ್ನವನ್ನು ದೋಚಿದ್ದರು. ಸಂತ್ರಸ್ತ ಮಹಿಳೆಯ ಪ್ರಕಾರ ಖತರ್ನಾಕ್ ಗ್ಯಾಂಗ್ ಮಲಯಾಳಂ ಭಾಷೆಯನ್ನು ನಿರರ್ಗಳವಾಗಿ ಮಾತನಾಡುತ್ತಿತ್ತು. ವೃದ್ಧೆ ಒದಗಿಸಿದ ಮೊಬೈಲ್ ಟವರ್ ಲೊಕೇಶನ್ ಮೂಲಕ ದಾಳಿಕೋರರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಇಂತಹ ಹಲವು ಗ್ಯಾಂಗ್‌ಗಳು ನಗರದಲ್ಲಿ ಸಕ್ರಿಯವಾಗಿವೆ ಎಂದು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

    #Robbery arrest crime kerala kochi police uniform ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous ArticleSri Lanka ಪ್ರಜೆಗಳಿಗೆ ಭಾರತೀಯ Passport
    Next Article 3 ರಿಂದ 15 ಕ್ಕಿಳಿದ Gautam Adani
    vartha chakra
    • Website

    Related Posts

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    ಮೇ 16, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ads-account-for-sale.top_AgomE ರಲ್ಲಿ ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    • ads-account-for-sale.top_AgomE ರಲ್ಲಿ ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    • ads-account-buy.work_AgomE ರಲ್ಲಿ ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe