Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON
    Viral

    ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON

    vartha chakraBy vartha chakraಸೆಪ್ಟೆಂಬರ್ 27, 2023Updated:ಸೆಪ್ಟೆಂಬರ್ 28, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞೆ ಇಸ್ಕಾನ್ ‌ನ (ISKCON) ಜನ್ಮ ಜಾಲಾಡಿದ್ದಾರೆ ಕೇಂದ್ರದ ಮಾಜಿ ಸಚಿವೆ ಹಾಗೂ ಬಿಜೆಪಿ ನಾಯಕಿ ಮನೇಕಾ ಗಾಂಧಿ.
    ಜನಸಮುದಾಯದಲ್ಲಿ ಕೃಷ್ಣಪ್ರಜ್ಞೆ ಮೂಡಿಸುವ ಮೂಲಕ ಹಲವಾರು ಧಾರ್ಮಿಕ ಕೈಂಕರ್ಯಗಳಲ್ಲಿ ನಿರತವಾಗಿರುವ ಇಸ್ಕಾನ್ ಸಂಸ್ಥೆ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಕೈಗೊಂಡಿದೆ ಅದರಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವುದು ಇಸ್ಕಾನ್ ಗೋಶಾಲೆ ಮತ್ತು ಬಿಸಿಯೂಟ ಯೋಜನೆ.

    ಎರಡು ಯೋಜನೆಗಳ ಮೂಲಕ ಜನಪ್ರಿಯತೆಯನ್ನು ಗಳಿಸಿರುವ ಇಸ್ಕಾನ್ ಸಂಸ್ಥೆ ಈ ಯೋಜನೆ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಪ್ರಮಾಣದ ದೇಣಿಗೆಯನ್ನು ಸಂಗ್ರಹಿಸುತ್ತದೆ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡ ನೆರವು ನೀಡುತ್ತಿವೆ.
    ಇಂತಹ ನೆರವು ಪಡೆದು ಗೋಶಾಲೆ ನಡೆಸುತ್ತಿರುವ ಇಸ್ಕಾನ್ ಅದನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಅದರಲ್ಲೂ ಇಸ್ಕಾನ್ ನಡೆಸುತ್ತಿರುವ ಗೋಶಾಲೆಯಲ್ಲಿ ಕೇವಲ ಹಾಲು ಕರೆಯುವ ಹಸುಗಳು ಮಾತ್ರ ಇವೆ ಗಂಡು ಕರಗಳು ವಯಸ್ಸಾದ ಗೋವುಗಗಳು ಇಸ್ಕಾನ್ ನಡೆಸುತ್ತಿರುವ ಯಾವುದೇ ಗೋಶಾಲೆಯಲ್ಲಿ ಕಾಣಸಿಗುವುದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

    ಇಂತಹ ಆರೋಪಗಳ ಬೆನ್ನಲ್ಲೇ ಬಿಜೆಪಿ ನಾಯಕಿ ಮನೆ ಕಾ ಗಾಂಧಿ ಇಸ್ಕಾನ್  (ISKCON) ಸಂಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಇಸ್ಕಾನ್ ತನ್ನ ಗೋಶಾಲೆಗಳ ಮೂಲಕ ದನದ ಮಾಂಸ ಮಾರುಕಟ್ಟೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪ ಮಾಡಿದ್ದಾರೆ ಈ ಕುರಿತಾಗಿ ಅವರು ನೀಡಿರುವ ಹೇಳಿಕೆ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ
    ನಾನು ಇತ್ತೀಚೆಗೆ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಇಸ್ಕಾನ್ ಗೋಶಾಲೆಗೆ ಇತ್ತೀಚೆಗೆ ಭೇಟಿ ನೀಡಿದ್ದೆ. ಅಲ್ಲಿ ಹಾಲು ನೀಡುವ ಹಸುಗಳಾಗಲೀ ಅಥವಾ ಕರುಗಳಾಗಲಿ ಇರಲಿಲ್ಲ.
    ಹಾಲು ನೀಡದ ಹಸು ಹಾಗೂ ಕರುಗಳನ್ನು ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಅಲ್ಲಿದ್ದ ಹಾಲು ನೀಡದ ಎಲ್ಲಾ ಹಸು, ಕರುಗಳನ್ನು ಕಸಾಯಿಖಾನೆಗೆ ಇಸ್ಕಾನ್ ಮಾರಾಟ ಮಾಡಿತ್ತು. ಇವರು ಹೀಗೆ ಮಾಡಿದಷ್ಟು ಬೇರೆ ಯಾರೂ ಈವರೆಗೂ ಮಾಡಿಲ್ಲ ಎಂದು ಮನೇಕಾ ಆರೋಪಿಸಿದ್ದಾರೆ.

    ಇಸ್ಕಾನ್ (ISKCON) ಕಾರ್ಯಕರ್ತರು ರಸ್ತೆಯಲ್ಲಿ ಹರೇ ರಾಮ ಹರೇ ಕೃಷ್ಣ ಎಂದು ಹಾಡುತ್ತಾರೆ. ತಮ್ಮ ಬದುಕೇ ಹಸುಗಳ ಹಾಲಿನ ಮೇಲೆ ಅವಲಂಬಿತವಾಗಿದೆ ಎನ್ನುತ್ತಾರೆ. ಆದರೆ ಕಸಾಯಿಖಾನೆಗೆ ಇವರಷ್ಟು ಹಸುಗಳನ್ನು ಯಾರೂ ಮಾರಾಟ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಈ ಮಾತುಗಳು ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಇಸ್ಕಾನ್ ಸಂಸ್ಥೆ ಇದೀಗ ಮನೇಕಾ ಗಾಂಧಿ ಅವರ ಈ ಆರೋಪ ಸುಳ್ಳು ಹಾಗೂ ಆಧಾರ ರಹಿತವಾಗಿದೆ. ಕೇಂದ್ರದ ಮಾಜಿ ಸಚಿವರ ಇಂಥ ಹೇಳಿಕೆ ಅಚ್ಚರಿ ಮೂಡಿಸಿದೆ ಎಂದು ಹೇಳಿದೆ ಎಲ್ಲಿ ದನದ ಮಾಂಸವೇ ಪ್ರಮುಖ ಆಹಾರವಾಗಿದೆಯೋ ಅಂತಹ ಭಾಗಗಳಲ್ಲಿ ಗೋ ಸಂರಕ್ಷಣಾ ಕಾರ್ಯವನ್ನು ಇಸ್ಕಾನ್ ನಡೆಸುತ್ತಿದೆ. ಅನಾಥವಾಗಿರುವ, ಗಾಯಗೊಂಡಿರುವ ಹಾಗೂ ರಕ್ಷಿಸಲಾದ ಗೋವುಗಳನ್ನು ಇಸ್ಕಾನ್‌ನ ಗೋ ಶಾಲೆಗೆ ಸೇರಿಸುವ ಪದ್ಧತಿ ಈಗಲೂ ಇದೆ ಎಂದು ಇಸ್ಕಾನ್ ರಾಷ್ಟ್ರೀಯ ವಕ್ತಾರ ಯುದಿಷ್ಟಿರ ಗೋವಿಂದ ದಾಸ್ ಹೇಳಿದ್ದಾರೆ.
    ಇಸ್ಕಾನ್ ಸಂಸ್ಥೆ ತಮ್ಮ ಗೋಶಾಲೆಗಳಲ್ಲಿರುವ ಯಾವುದೇ ಕರು ಮತ್ತು ಹಾಲು ಕೊಡದ ಹಸುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    crime ISKCON Karnataka News Trending ಧಾರ್ಮಿಕ ವೈರಲ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    Next Article ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. q6ms4 on ಜೂನ್ 4, 2025 6:34 ಅಪರಾಹ್ನ

      how to get clomid without prescription can i buy clomiphene cost clomid without insurance clomiphene only cycle how to buy cheap clomiphene without prescription buying cheap clomiphene order generic clomiphene online

      Reply
    2. how do cialis pills look like on ಜೂನ್ 9, 2025 1:38 ಫೂರ್ವಾಹ್ನ

      Thanks for sharing. It’s top quality.

      Reply
    3. treatment for bv flagyl on ಜೂನ್ 10, 2025 7:35 ಅಪರಾಹ್ನ

      Thanks towards putting this up. It’s okay done.

      Reply
    4. u9wnj on ಜೂನ್ 18, 2025 2:17 ಫೂರ್ವಾಹ್ನ

      buy inderal 20mg without prescription – order inderal for sale methotrexate pills

      Reply
    5. v17vh on ಜೂನ್ 25, 2025 5:11 ಫೂರ್ವಾಹ್ನ

      augmentin 375mg pills – https://atbioinfo.com/ acillin cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jessiebep ರಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    • Jessiebep ರಲ್ಲಿ ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    • 471bt ರಲ್ಲಿ ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe