ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha
    Viral

    ರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha

    vartha chakraBy vartha chakraಫೆಬ್ರವರಿ 15, 2024Updated:ಫೆಬ್ರವರಿ 15, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.15: ಅಚ್ಚರಿಯ ಹಾಗೂ ಕ್ಷೀಪ್ರ ರಾಜಕೀಯ ಬೆಳವಣಿಗೆ ಒಂದರಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ನ ಭಿನ್ನಮತದ ಲಾಭ ಪಡೆಯುವ ಲೆಕ್ಕಾಚಾರದೊಂದಿಗೆ ರಾಜ್ಯಸಭೆ (Rajya Sabha) ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಈ ಮೂಲಕ ಚುನಾವಣೆಯ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.
    ಫೆಬ್ರವರಿ 27ರಂದು ನಡೆಯುತ್ತಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಗೆ ಬಿಜೆಪಿ ನಾರಾಯಣ ಸಾ ಬಾಂಡಗೆ ಅವರನ್ನು ಕಣಕ್ಕಿಳಿಸಿದೆ. ಪಕ್ಷದ ಪ್ರಮುಖರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು.

    ಇದಾದ ಕೆಲವೇ ಕ್ಷಣಗಳಲ್ಲಿ ಜೆಡಿಎಸ್ ಹಿರಿಯ ನಾಯಕ ಕುಪೇಂದ್ರ ರೆಡ್ಡಿ ಅವರೊಂದಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ನಾಯಕರೊಂದಿಗೆ ತೆರಳಿ ಕುಪೇಂದ್ರ ರೆಡ್ಡಿ ಅವರ ನಾಮಪತ್ರ ಸಲ್ಲಿಸಿದರು.
    ವಿಧಾನಸಭೆಯಲ್ಲಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸಾಧ್ಯತೆಯಿದೆ. ಇದಕ್ಕಾಗಿ ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಅವರನ್ನು ಕಣಕ್ಕಿಳಿಸಿದೆ. ಸದ್ಯ ರಾಜ್ಯಸಭೆ ಸದಸ್ಯತ್ವ ದಿಂದ ನಿವೃತ್ತರಾಗುತ್ತಿರುವ ಜಿ.ಸಿ ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಅವರಿಗೆ ಮರು ಆಯ್ಕೆಯಾಗಲು ಅವಕಾಶ ನೀಡಿದೆ.
    ರಾಜ್ಯಸಭೆಯ ಸದಸ್ಯರಾಗಲು ಪ್ರತಿಯೊಬ್ಬ ಅಭ್ಯರ್ಥಿಗೆ 46 ಶಾಸಕರ ಮತಗಳ ಅಗತ್ಯವಿದೆ ಹೀಗಾಗಿ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡ ನಂತರ ಹೆಚ್ಚುವರಿ ಮತಗಳು ಉಳಿಯಲಿವೆ.
    ವಿಧಾನಸಭೆಯಲ್ಲಿ ಜೆಡಿಎಸ್ ಹೊಂದಿರುವ ಸಂಖ್ಯಾಬಲದಲ್ಲಿ ಯಾರನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಹೀಗಾಗಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಲಾಗಿತ್ತು ಆದರೆ ದಿಡೀರ್ ನಿಲುವು ಬದಲಾಯಿಸಿದ ಜೆಡಿಎಸ್ ನಾಯಕತ್ವ ಇದೀಗ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ.
    ಅನುದಾನ ಹಂಚಿಕೆ ಸೇರಿದಂತೆ ಹಲವಾರು ಕಾರಣಗಳಿಂದ ಕಾಂಗ್ರೆಸ್ ಒಡೆದ ಮರೆಯಾಗಿದೆ ಹಲವು ಶಾಸಕರು ನಾಯಕತ್ವದ ವಿರುದ್ಧ ತಿರುಗಿ ಬಿದ್ದರೆ ಇಂತಹ ಬಂಡಾಯದ ಲಾಭವನ್ನು ತಾವು ಪಡೆಯಬಹುದು ಹೀಗಾಗಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಜೆಡಿಎಸ್ ತನ್ನ ಎಲ್ಲ ಮತಗಳನ್ನು ವರ್ಗಾಯಿಸಲಿದೆ ಎಂದು ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿಳಿಸಿದ್ದರು.

    ಕುಮಾರಸ್ವಾಮಿ ನೀಡಿದ ಆಹ್ವಾನದ ಕುರಿತಂತೆ ಬಿಜೆಪಿ ಚಿಂತಕರ ಚಾವಡಿ ಹಲವು ಸುತ್ತಿನ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು ಎಂಬ ನಿಲುವಿಗೆ ಬಂದಿತು ಒಂದು ವೇಳೆ ಜೆಡಿಎಸ್ ಆಡಳಿತ ಪಕ್ಷ ಕಾಂಗ್ರೆಸ್ಸಿನಲ್ಲಿರುವ ಒಡಕಿನ ಲಾಭ ಲಾಭ ಪಡೆಯುವುದಾದರೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿ ಬಿಜೆಪಿಯ ಹೆಚ್ಚುವರಿ ಮತಗಳನ್ನು ಅವರಿಗೆ ವರ್ಗಾಯಿಸಬಹುದು ಎಂಬ ನಿರ್ಧಾರ ಕೈಗೊಂಡು ಕುಮಾರಸ್ವಾಮಿ ಅವರಿಗೆ ಮಾಹಿತಿ ರವಾನಿಸಲಾಯಿತು.
    ಬಿಜೆಪಿಯಿಂದ ಹೆಚ್ಚುವರಿ ಮತಗಳು ದೊರಕಲಿವೆ ಎಂಬ ಕಾತರಿ ಸಿಗುತ್ತಿದ್ದಂತೆ ರಂಗ ಪ್ರವೇಶಿಸಿದ ಕುಮಾರಸ್ವಾಮಿ. ಇದೀಗ ಕಾಂಗ್ರೆಸ್ಸಿನಲ್ಲಿರುವ ಒಡಕಿನ ಲಾಭ ಪಡೆಯುವ ಲೆಕ್ಕಾಚಾರದೊಂದಿಗೆ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದಾರೆ.
    ಪಕ್ಷೇತರ ಶಾಸಕರಾದ ಜನಾರ್ದನ ರೆಡ್ಡಿ ಜೆಡಿಎಸ್ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಹಾಕುವ ಭರವಸೆ ನೀಡಿದ್ದಾರೆ ಇದರೊಂದಿಗೆ ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಅವರ ಮತವನ್ನು ಜೆಡಿಎಸ್ ನಂಬಿಕೊಂಡಿದೆ ಇದನ್ನು ಹೊರತುಪಡಿಸಿ ಬೇಕಿರುವ ಇತರೆ ಮೂರು ಮತಗಳ ಕೊರತೆ ನೀಗಿಸಿಕೊಳ್ಳಲು ಕಾಂಗ್ರೆಸ್ಸಿನಲ್ಲಿರುವ ಭಿನ್ನಮತದ ಲಾಭ ಪಡೆಯಲು ಲೆಕ್ಕಾಚಾರ ಹಾಕಲಾಗಿದೆ ಆಕಾಡ ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    BJP Congress Government Karnataka News Politics ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Article50 ರೂಪಾಯಿಗೆ Murder
    Next Article ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    7 ಪ್ರತಿಕ್ರಿಯೆಗಳು

    1. Mmfxdv on ಫೆಬ್ರವರಿ 15, 2026 7:35 ಫೂರ್ವಾಹ್ನ

      mcluck sports betting mcluckcasinogm.com mcluck New Jersey

      Reply
    2. Eyddee on ಫೆಬ್ರವರಿ 18, 2026 5:48 ಅಪರಾಹ್ನ

      Explore a universe of themed slots and progressive jackpots. In crowncoincasino, tournaments add competitive edge to your play. Register and boost your bankroll!

      Reply
    3. Jmdsxr on ಫೆಬ್ರವರಿ 20, 2026 8:46 ಅಪರಾಹ್ನ

      Sweet Bonanza is your ticket to a world of lollipops, fruits, and huge multipliers. Tumble sweet bonanza demo your way to free spins and watch prizes explode. Don’t miss out!

      Reply
    4. Ffyxni on ಫೆಬ್ರವರಿ 25, 2026 3:04 ಫೂರ್ವಾಹ್ನ

      Prairie paradise packed with payout punch. best buffalo slot machine brings bonus retriggers, multipliers, and gold glory. Stampede!

      Reply
    5. Gsiacc on ಮಾರ್ಚ್ 1, 2026 1:40 ಅಪರಾಹ್ನ

      Deposit once. Keep winning stake casino bonus for weeks thanks to rakeback + bonuses.

      Reply
    6. Wgljjm on ಮಾರ್ಚ್ 5, 2026 11:24 ಅಪರಾಹ್ನ

      Kvalita, na kterou se muzete spolehnout. Cena, ktera vas potesi
      https://opravdovalekarna.cz

      Reply
    7. Cpxurl on ಮಾರ್ಚ್ 10, 2026 9:32 ಫೂರ್ವಾಹ್ನ

      Solder together the millions delightful colossal on fanduel casino Massachusetts – the #1 legitimate money casino app in America.
      Respite c start your $1000 OPERATE IT AGAIN gratuity and deny b decrease every spin, hand and somersault into real banknotes rewards.
      Fast payouts, huge jackpots, and habitual activity – download FanDuel Casino now and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.