Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    Viral

    ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives

    vartha chakraBy vartha chakraಜನವರಿ 8, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೀನಾಕ್ಕೆ ಹತ್ತಿರವಾಗುತ್ತಿರುವ ಮಾಲ್ಡೀವ್ಸ್ ದೇಶದ ನಡೆಯ ಬಗ್ಗೆ ಭಾರತ ವಿಚಲಿತಗೊಂಡಿರುವ ಸುದ್ದಿ ಹಳೆಯದಾಗುತ್ತಿದ್ದಂತೆಯೆ ಭಾರತದ ಲಕ್ಷದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಲ್ಲಿನ ಸಮುದ್ರದ ದಡದಲ್ಲಿ ವಿಹರಿಸುತ್ತಾ ಸಮುದ್ರದ ವಿಶೇಷಗಳನ್ನು ಅವಲೋಕಿಸುತ್ತಾ ಜನರಲ್ಲಿ ಲಕ್ಷದ್ವೀಪದ ಬಗ್ಗೆ ಮೂಡಿಸಿದ ಕುತೂಹಲದ ಕಾರಣದಿಂದಾಗಿ ಭಾರತೀಯರು ಲಕ್ಷದ್ವೀಪವನ್ನು ಮಾಲ್ಡೀವ್ಸ್ ಗೆ ಬದಲಾಗಿ ವಿಹಾರ ತಾಣವನ್ನಾಗಿ ಆರಿಸಲು ಹೊರಟುಬಿಟ್ಟರು. ಇದನ್ನು ಭಾರತ ಮಾಲ್ಡೀವ್ಸ್ ಗೆ ಸೆಡ್ಡು ಹೊಡೆದಿದ್ದೆಂದೇ ಭಾರತೀಯ ಮಾಧ್ಯಮಗಳಲ್ಲಿ ಬಿಂಬಿಸಲಾಯಿತು. ಇದೆಲ್ಲದರಿಂದ ಇರಿಸುಮುರಿಸುಗೊಂಡ ಮಾಲ್ಡೀವ್ಸ್ ನ ಕೆಲವು ಮಂತ್ರಿಗಳು ಮೋದಿಯವರನ್ನು ಮತ್ತು ಭಾರತೀಯರನ್ನು ತೆಗಳುವ ಕಾರ್ಯಕ್ಕೆ ಮುಂದಾದರು.

    ಅದರಲ್ಲೂ ಪ್ರಮುಖವಾಗಿ ಮಾಲ್ಡೀವ್ಸ್ ನ ಕಿರಿಯ ಮಂತ್ರಿಗಳಾದ ಹಸನ್ ಜಿಹಾನ್, ಮರಿಯಮ್ ಶಿಯೂನ ಮತ್ತು ಮಲ್ಷಾ ಅವರು ಮೋದಿ ಮತ್ತು ಭಾರತವನ್ನು ಅತ್ಯಂತ ಕೀಳಾಗಿ ಟೀಕಿಸಲು ಆರಂಭಿಸಿದರು. ಮರಿಯಮ್ ಅವರು ಮೋದಿಯವರನ್ನು ಮೂರ್ಖ ಮತ್ತು ಇಸ್ರೇಲ್ ದೇಶದ ಬಂಟ ಎಂದು ಕರೆದು ಮೂದಲಿಸಿದರು. ಉಳಿದವರು ಭಾರತ ಮತ್ತು ಭಾರತೀಯರ ಬಗ್ಗೆ ಕಟುವಾಗಿ ನಿಂದನೆ ಮಾಡಿ ಪೋಸ್ಟ್ ಹಾಕಿದರು. ಅದನ್ನೆಲ್ಲ ಗಮನಿಸಿದ ಭಾರತೀಯರು ಮಾಲ್ಡೀವ್ಸ್ ಅನ್ನು ಬಾಯ್ಕಾಟ್ ಮಾಡಬೇಕು, ಭಾರತೀಯರು ಅಲ್ಲಿ ಹೋಗಬಾರದು ಎಂದು ಕರೆ ಕೊಟ್ಟು ಪ್ರತಿಭಟಿಸುವುದಕ್ಕೆ ಮುಂದಾದರು. ಮಾಲ್ಡೀವ್ಸ್ ನ ವಿಪಕ್ಷ ನಾಯಕರೂ ಕೂಡ ಆ ಮಂತ್ರಿಗಳ ಈ ಹೀನ ನಡತೆಯನ್ನು ಟೀಕಿಸಿ ಆ ರೀತಿಯ ನಿಂದನೆ ಸರಿಯಲ್ಲ ಎಂದು ಹೇಳಿದ್ದಾರೆ. ಈಗ ಆ ಮೂವರು ಮಂತ್ರಿಗಳನ್ನು ಆ ದೇಶದ ಮಂತ್ರಿಮಂಡಲದಿಂದ ಅಮಾನತು ಮಾಡಲಾಗಿದೆ. ಈಗಾಗಲೇ ಮಾಲ್ಡೀವ್ಸ್ ದೇಶದ ಅಧ್ಯಕ್ಷ ಮುಇಝು ಅವರು ಭಾರತದ ರಕ್ಷಣಾ ಪಡೆ ದೇಶ ಬಿಟ್ಟು ಹೋಗಬೇಕು ಎನ್ನುವ ಬೇಡಿಕೆಯನ್ನು ಇಟ್ಟಿದ್ದಾರೆ. ಇದೆಲ್ಲದರ ಹಿಂದೆ ಚೀನಾ ದೇಶದ ಕೈವಾಡ ಇದೆಯೆಂದೂ ಹೇಳಲಾಗುತ್ತಿದೆ.

    Verbattle
    Verbattle
    Verbattle
    Government m maldives modi News
    Share. Facebook Twitter Pinterest LinkedIn Tumblr Email WhatsApp
    Previous Articleರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Next Article ಅಸ್ತಿಪಂಜರ ರಹಸ್ಯ ಏನು? | Skeleton
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    2 ಪ್ರತಿಕ್ರಿಯೆಗಳು

    1. 1win_ttet on ಫೆಬ್ರವರಿ 11, 2026 5:14 ಅಪರಾಹ್ನ

      aviator 1win aviator 1win

      Reply
    2. 1win_dvet on ಫೆಬ್ರವರಿ 11, 2026 10:40 ಅಪರಾಹ್ನ

      1win телефон поддержки 1win телефон поддержки

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_iySi ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • StellaHewly ರಲ್ಲಿ RCB ತಂಡ ಯಾರ ಪಾಲಾಗಲಿದೆ?
    • rutor теневой форум ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.