Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    Trending

    ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru

    vartha chakraBy vartha chakraಡಿಸೆಂಬರ್ 26, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.26- ದಂಪತಿಗಳು, ಪ್ರೇಮಿಗಳೇ ಈತನ ಟಾರ್ಗೆಟ್. ಬೆಂಗಳೂರಿನ (Bengaluru) ಪೂರ್ವ ಭಾಗದಲ್ಲಿ ದಂಪತಿಗಳು ಮತ್ತು ಪ್ರೇಮಿಗಳನ್ನು ಇನ್ನಿಲ್ಲದಂತೆ ಕಾಡಿ ಹಣ,ಒಡವೆ ಕಸಿದು ಪರಾರಿಯಾಗುತ್ತಿದ್ದವನನ್ನು ಹಗಲು ರಾತ್ರಿ ಹುಡುಕಿದ ಪೊಲೀಸರು ಕೊನೆಗೂ ಆತನನ್ನು ಜೈಲಿಗಟ್ಟಿದ್ದಾರೆ.
    ಹೆಚ್.ಎಸ್.ಆರ್ ಲೇಔಟ್ ಗಣೇಶ ಬಂಧಿತ ಆರೋಪಿಯಾಗಿದ್ದಾನೆ. ಈ ಆರೋಪಿಯು
    ದಂಪತಿಗಳು, ಪ್ರೇಮಿಗಳನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸುತ್ತಿದ್ದ. ಅವರು ತಮ್ಮ ಮನೆಗಳಿಗೆ ಹೋಗುತ್ತಿದ್ದಂತೆ,ಬಲವಂತವಾಗಿ ಒಳಗೆ ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿ ಹಣ,ಚಿನ್ನಾಭರಣಗಗಳು ಬೆಲೆಬಾಳುವ ವಸ್ತುಗಳನ್ನು ಸುಲಿಗೆ ಮಾಡುವುದು ಹಾಗೂ ಅನ್‍ಲೈನ್ ಮೂಲಕ ಎ.ಟಿ.ಎಂ ನಿಂದ ಹಣವನ್ನು ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ.

    ಹೆಚ್ ಎಸ್ ಆರ್ ಲೇಔಟ್ ನಲ್ಲಿ ಸುಲಿಗೆ ಕೃತ್ಯ ನಡೆದಿದ್ದು,ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹಿರಿಯ ಅಧಿಕಾರಿಗಳು, ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ರವರ ನೇತೃತ್ವದಲ್ಲಿ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
    ಈ ವಿಶೇಷ ತಂಡವು ಕ್ಷೀಪ್ರ ಕಾರ್ಯಾಚರಣೆಯನ್ನು ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಿಂದೆ ಹುಳಿಮಾವು ಠಾಣೆಯ ರಾಬರಿ  ಮಡಿವಾಳದಲ್ಲಿ ಸುಲಿಗೆ,  2 ಡಕಾಯಿತಿ ಪ್ರಯತ್ನ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಬಾಯ್ಬಿಟ್ಟಿದ್ದಾನೆ.
    ಅಲ್ಲದೆ 2023ನೇ ಸಾಲಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ-1 ರಾಬರಿ ಮತ್ತು 1 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಅಲ್ಲದೆ ಬೆಳಂದೂರು ಪೊಲೀಸ್ ಠಾಣೆಯ-1 ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ.
    ಈ ಪ್ರಕರಣದ ಪತ್ತೆ ಕಾರ್ಯವನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ  ಸಿ.ಕೆ.ಬಾಬಾ ರವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿತ್ತು.

    Bangalore Bengaluru Karnataka News Politics Trending Varthachakra ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024
    Next Article ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    vartha chakra
    • Website

    Related Posts

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    ಜುಲೈ 2, 2025

    ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.

    ಜೂನ್ 30, 2025

    ಒಂದಾದ ಜಾರಕಿಹೊಳಿ ಬ್ರದರ್ಸ್ !

    ಜೂನ್ 30, 2025

    10 ಪ್ರತಿಕ್ರಿಯೆಗಳು

    1. u6heu on ಜೂನ್ 5, 2025 9:29 ಅಪರಾಹ್ನ

      how can i get cheap clomid price cost cheap clomiphene pills can i order cheap clomiphene pills clomiphene bula homem buying generic clomiphene pill buy clomiphene price can i order clomiphene online

      Reply
    2. cialis for sale australia on ಜೂನ್ 9, 2025 2:14 ಫೂರ್ವಾಹ್ನ

      More articles like this would remedy the blogosphere richer.

      Reply
    3. flagyl nausea on ಜೂನ್ 10, 2025 8:12 ಅಪರಾಹ್ನ

      This website positively has all of the information and facts I needed adjacent to this subject and didn’t positive who to ask.

      Reply
    4. 2bybo on ಜೂನ್ 18, 2025 2:53 ಫೂರ್ವಾಹ್ನ

      order inderal 20mg without prescription – oral propranolol buy generic methotrexate 10mg

      Reply
    5. e1qou on ಜೂನ್ 21, 2025 12:19 ಫೂರ್ವಾಹ್ನ

      generic amoxicillin – ipratropium brand cost combivent

      Reply
    6. lkx4o on ಜೂನ್ 23, 2025 3:57 ಫೂರ್ವಾಹ್ನ

      buy azithromycin 250mg sale – order tindamax pills bystolic 20mg pills

      Reply
    7. u3wel on ಜೂನ್ 25, 2025 5:43 ಫೂರ್ವಾಹ್ನ

      where to buy clavulanate without a prescription – atbioinfo.com acillin sale

      Reply
    8. mnk5o on ಜೂನ್ 26, 2025 10:25 ಅಪರಾಹ್ನ

      buy nexium without prescription – https://anexamate.com/ esomeprazole 20mg uk

      Reply
    9. 33d2z on ಜುಲೈ 2, 2025 4:21 ಫೂರ್ವಾಹ್ನ

      prednisone us – https://apreplson.com/ order prednisone for sale

      Reply
    10. pnk2w on ಜುಲೈ 3, 2025 7:47 ಫೂರ್ವಾಹ್ನ

      buy ed pills medication – https://fastedtotake.com/ herbal ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4959w ರಲ್ಲಿ ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    • Davidzooro ರಲ್ಲಿ ದೆಹಲಿ ಸಿಎಂ ಆಗಿ ಆತಿಶಿ .
    • 1tqno ರಲ್ಲಿ ಕಾವೇರಿ ಹೋರಾಟಗಾರರಿಗೆ ಶಿವಕುಮಾರ್ ಪ್ರಶ್ನೆ | Cauvery
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe