Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    Viral

    ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka

    vartha chakraBy vartha chakraಸೆಪ್ಟೆಂಬರ್ 20, 2023Updated:ಸೆಪ್ಟೆಂಬರ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.19 – ಲೋಕಸಭೆ ಚುನಾವಣೆ ದೃಷ್ಟಿಯಿಂದ ಎಲ್ಲಾ ವರ್ಗ ಹಾಗೂ ಸಮುದಾಯಗಳ ವಿಶ್ವಾಸ ಗೆಲ್ಲುವ ದೃಷ್ಟಿಯಿಂದ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಬೇಕೆಂದು ಸಹಕಾರ ಸಚಿವ ರಾಜಣ್ಣ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದೆ.
    ಸಹಕಾರ ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಬೆಂಬಲಿಸಿರುವ ಗೃಹ ಸಚಿವ ಡಾ. ಪರಮೇಶ್ವರ್, ಚುನಾವಣೆಯಲ್ಲಿ ಗೆಲ್ಲಲು ಜಾತಿವಾರು ಪ್ರಾತಿನಿಧ್ಯ ನೀಡಿ ಹೆಚ್ಚುವರಿ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎಂಬ ಸಚಿವ ರಾಜಣ್ಣಅವರ ಹೇಳಿಕೆಯನ್ನು ಹೈಕಮಾಂಡ್ ಸರಿಯಾಗಿ ಅರ್ಥೈಸಬೇಕು ಎಂದು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಸಿಗುತ್ತೆ ಎಂದರೆ ನನ್ನು ಸೇರಿದಂತೆ ಯಾರು ಬೇಡ ಎನ್ನುವುದಿಲ್ಲ. ಇಲ್ಲಿ ನನ್ನ ವೈಯಕ್ತಿಕ ಪ್ರಶ್ನೆ ಇಲ್ಲ. ಒಂದು ವೇಳೆ ನನಗೆ ಬೇಕು ಎಂದಿದ್ದರೆ ನಾನೇ ನೇರವಾಗಿ ಹೈಕಮಾಂಡ್ ಬಳಿಗೆ ಹೋಗಿ ಉಪಮುಖ್ಯಮಂತ್ರಿ ಮಾಡಿ ಎಂದು ಹೇಳುತ್ತಿದ್ದೆ ಎಂದರು.
    ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ, ಲಿಂಗಾಯಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಜೊತೆಯಲ್ಲಿ ದೃಢವಾಗಿ ನಿಂತಿದ್ದವು.ಆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಯಾಗಬೇಕು ಎಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ವಾದವನ್ನು ತಾವು ಕೂಡ ಒಪ್ಪುವುದಾಗಿ ಸ್ಪಷ್ಟಪಡಿಸಿದರು.

    ನಮ್ಮ ವೈಯಕ್ತಿಕ ಹೇಳಿಕೆಗಳು ಏನೇ ಇದ್ದರೂ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಕಾಂಗ್ರೆಸ್‍ನಲ್ಲಿ ಹೈಕಮಾಂಡ್ ಸುಪ್ರಿಂ. ಹಾಗಾಗಿಯೇ ಹೈಕಮಾಂಡ್ ಸೂಚನೆ ಕೊಟ್ಟರೆ ಹೆಚ್ಚುವರಿ ಉಪಮುಖ್ಯಮಂತ್ರಿಗಳನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವಿವರಿಸಿದರು.
    ಹೈಕಮಾಂಡ್ ರಾಜಣ್ಣ ಅವರ ಹೇಳಿಕೆಯನ್ನು ಗಮನಿಸಬೇಕು. ಉಪಮುಖ್ಯಮಂತ್ರಿಯಾದವರಿಗೆ ಜವಾಬ್ದಾರಿ ನೀಡಿ ನಿಮ್ಮ ಸಮುದಾಯದ ಮತಗಳನ್ನು ಕ್ರೋಢಿಕರಿಸಿ ಎಂದು ಸೂಚನೆ ನೀಡಬಹುದು ಎಂದು ಹೇಳಿದರು.

    Karnataka News Politics ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP
    Next Article ಅಕ್ಟೋಬರ್ ನಿಂದ ಸ್ಥಿರಾಸ್ತಿ ನೊಂದಣಿ ದುಬಾರಿ | Karnataka
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    1 ಟಿಪ್ಪಣಿ

    1. Floydfox on ಮೇ 9, 2025 12:04 ಅಪರಾಹ್ನ

      ¡Hola buscadores de emociones !
      Los slot giros gratis sin depósito están pensados para que conozcas el juego antes de apostar. Aprovecha esta ventaja como nuevo jugador. ¡No necesitas tarjeta!​
      Aprovecha esta oferta sin requisitos de pago con 25 giros gratis sin depГіsito al instante.
      ¡Que tengas magníficas ganancias sorprendentes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт бытовой техники в москве ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe