Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ
    Viral

    ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ

    vartha chakraBy vartha chakraಏಪ್ರಿಲ್ 18, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.18 – ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್‌ ಎಂದವರಿಗೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರು ಮದ್ಯದ ಅಮಲಿನಲ್ಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ಈ ಸಂಬಂಧ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
    ಬಂಧಿತ ನಾಲ್ವರು ಗಾಂಜಾ ಸೇವನೆ ಮಾಡಿಲ್ಲ, ಆದರೆ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಸಿಗ್ನಲ್‌ಗಾಗಿ ಆರೋಪಿಗಳು ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಹಿಂದೂ ಯುವಕರು ಶ್ರೀರಾಮನವಮಿ ಹಿನ್ನೆಲೆಯಲ್ಲಿ ʼಜೈ ಶ್ರೀರಾಂʼ ಘೋಷಣೆ ಕೂಗಿದ್ದರು.

    ಈ ವೇಳೆ ಕ್ಯಾತೆ ತೆಗೆದ ಆರೋಪಿಗಳು, ಜೈಶ್ರೀರಾಂ ಕೂಗಬೇಡಿ, ಅಲ್ಲಾಹು ಅಕ್ಬರ್‌ ಮಾತ್ರ ಎಂದು ಹಲ್ಲೆ ನಡೆಸಿದ್ದು,ಹಲ್ಲೆ ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ ಎಂದು ಆರೋಪಿಗಳು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
    ಕೃತ್ಯದ ಸಂಬಂಧ ಯಾವುದೇ ಪೂರ್ವ ಯೋಜನೆ ಹಾಕಿಕೊಂಡಿರಲಿಲ್ಲ,
    ಎರಡು ಬೈಕ್‌ಗಳಲ್ಲಿ ಬರುತ್ತಿದ್ದಾಗ ಎಂಎಸ್ ಪಾಳ್ಯ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಈ ವೇಳೆ ಕಾರಿನಲ್ಲಿ ಮೂರ್ನಾಲ್ಕು ಯುವಕರು ಬಂದು ನಮ್ಮ ಬೈಕ್‌ ಪಕ್ಕ ನಿಲ್ಲಿಸಿದ ಕಾರಿನ ಗ್ಲಾಸ್ ಓಪನ್ ಮಾಡಿ ನಮ್ಮ ಕಡೆ ತಿರುಗಿ ಜೈ ಶ್ರೀರಾಮ್ ಎಂದು ಜೋರಾಗಿ ಕಿರುಚಿದರು. ಜೊತೆಗೆ ನಮಗೂ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸಿದರು. ಅದಕ್ಕೆ ನಾವು, ನೀವೇ ಅಲ್ಲಾ ಹೋ ಅಕ್ಬರ್ ಅಂತ ಕೂಗಿ ಅಂತ ಹೇಳಿದೆವು. ಅದಕ್ಕೆ ನಾವು ಯಾಕೆ ಕೂಗಬೇಕು ಅಂತ ಮಾತಿಗೆ ಮಾತು ಬೆಳೆದು ಸ್ವಲ್ಪ ಹೊಡೆದಾಟ ಆಯ್ತು ಅಷ್ಟೇ. ಯಾವುದೇ ಬೇರೆ ಉದ್ದೇಶ ಇರಲಿಲ್ಲ” ಎಂದು ಆರೋಪಿಗಳು ಪೊಲೀಸ್‌ ವಿಚಾರಣೆ ವೇಳೆ ಹೇಳಿದ್ದಾರೆ.

    ಆರೋಪಿಗಳ ಹಿನ್ನೆಲೆಯನ್ನೂ ಪೊಲೀಸರು ಆಮೂಲಾಗ್ರವಾಗಿ ವಿಚಾರಿಸಿದ್ದು, ಯಾವುದೇ ಹಳೇಯ ಕೇಸ್‌ನಲ್ಲಿ ಇರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಗಾಂಜಾ ಸೇವನೆ ಬಗ್ಗೆ ಯಾವುದೇ ಮಾಹಿತಿ ದೃಡಪಟ್ಟಿಲ್ಲ. ಬದಲಾಗಿ ಆಲ್ಕೋಹಾಲ್ ಸೇವಿಸಿರುವುದು ಬಯಲಾಗಿದೆ. ಸದ್ಯ ಆರೋಪಿಗಳ ವಿಚಾರಣೆ ಮುಂದುವರಿದಿದೆ.
    ಈ ನಡುವೆ.ಇಂದು ಪ್ರಕರಣ ವಿರೋಧಿಸಿ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ. ಬಿಗಿ ಭದ್ರತೆ ಹಾಕಲಾಗಿದೆ.

    Verbattle
    Verbattle
    Verbattle
    ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    Next Article ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    2 ಪ್ರತಿಕ್ರಿಯೆಗಳು

    1. JoshuaAborn on ಫೆಬ್ರವರಿ 12, 2026 5:03 ಅಪರಾಹ್ನ

      Сверка с контрагентами в 1С Бухгалтерия выполняется отчетом «Акт сверки взаиморасчетов». Можно сформировать документ за любой период с детализацией по счетам. Программа автоматически подсчитывает сальдо и обороты. Акт распечатывается или отправляется по электронной почте. Подписанный экземпляр является доказательством признания долга. buhgalteriya0.wordpress.com

      Reply
    2. Everetttup on ಫೆಬ್ರವರಿ 13, 2026 8:41 ಅಪರಾಹ್ನ

      Атмосфера Прованса. Лаванда, салфетки с рюшами, деревянная мебель. Очень уютно, как у бабушки во Франции. Кухня с утварью для пирогов. Мансардные окна, звезды видны. Квартира на сутки для двоих. Сделайте предложение или просто скажите «люблю». Романтика гарантирована. kvartirasnasutki.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mnebtu ರಲ್ಲಿ ವೋಟಿನ ಬೇಟೆಗಾಗಿ ಭಾವನೆಗಳೊಂದಿಗೆ ಓಟ – budget ನಲ್ಲಿಲ್ಲ ಅಭಿವೃದ್ಧಿಯ ನೋಟ
    • casino en ligne fiable ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.