Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ
    Viral

    ಕುಡಿದ ಅಮಲಿನಲ್ಲಿ ಸೃಷ್ಟಿಯಾದ ರಾದ್ಧಾಂತ

    vartha chakraBy vartha chakraಏಪ್ರಿಲ್ 18, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.18 – ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್‌ ಎಂದವರಿಗೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರು ಮದ್ಯದ ಅಮಲಿನಲ್ಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ಈ ಸಂಬಂಧ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
    ಬಂಧಿತ ನಾಲ್ವರು ಗಾಂಜಾ ಸೇವನೆ ಮಾಡಿಲ್ಲ, ಆದರೆ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಸ್ಥಳದಲ್ಲಿ ಸಂಚಾರ ದಟ್ಟಣೆ ಉಂಟಾದ ಹಿನ್ನೆಲೆಯಲ್ಲಿ ಸಿಗ್ನಲ್‌ಗಾಗಿ ಆರೋಪಿಗಳು ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಹಿಂದೂ ಯುವಕರು ಶ್ರೀರಾಮನವಮಿ ಹಿನ್ನೆಲೆಯಲ್ಲಿ ʼಜೈ ಶ್ರೀರಾಂʼ ಘೋಷಣೆ ಕೂಗಿದ್ದರು.

    ಈ ವೇಳೆ ಕ್ಯಾತೆ ತೆಗೆದ ಆರೋಪಿಗಳು, ಜೈಶ್ರೀರಾಂ ಕೂಗಬೇಡಿ, ಅಲ್ಲಾಹು ಅಕ್ಬರ್‌ ಮಾತ್ರ ಎಂದು ಹಲ್ಲೆ ನಡೆಸಿದ್ದು,ಹಲ್ಲೆ ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ ಎಂದು ಆರೋಪಿಗಳು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
    ಕೃತ್ಯದ ಸಂಬಂಧ ಯಾವುದೇ ಪೂರ್ವ ಯೋಜನೆ ಹಾಕಿಕೊಂಡಿರಲಿಲ್ಲ,
    ಎರಡು ಬೈಕ್‌ಗಳಲ್ಲಿ ಬರುತ್ತಿದ್ದಾಗ ಎಂಎಸ್ ಪಾಳ್ಯ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು ಈ ವೇಳೆ ಕಾರಿನಲ್ಲಿ ಮೂರ್ನಾಲ್ಕು ಯುವಕರು ಬಂದು ನಮ್ಮ ಬೈಕ್‌ ಪಕ್ಕ ನಿಲ್ಲಿಸಿದ ಕಾರಿನ ಗ್ಲಾಸ್ ಓಪನ್ ಮಾಡಿ ನಮ್ಮ ಕಡೆ ತಿರುಗಿ ಜೈ ಶ್ರೀರಾಮ್ ಎಂದು ಜೋರಾಗಿ ಕಿರುಚಿದರು. ಜೊತೆಗೆ ನಮಗೂ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸಿದರು. ಅದಕ್ಕೆ ನಾವು, ನೀವೇ ಅಲ್ಲಾ ಹೋ ಅಕ್ಬರ್ ಅಂತ ಕೂಗಿ ಅಂತ ಹೇಳಿದೆವು. ಅದಕ್ಕೆ ನಾವು ಯಾಕೆ ಕೂಗಬೇಕು ಅಂತ ಮಾತಿಗೆ ಮಾತು ಬೆಳೆದು ಸ್ವಲ್ಪ ಹೊಡೆದಾಟ ಆಯ್ತು ಅಷ್ಟೇ. ಯಾವುದೇ ಬೇರೆ ಉದ್ದೇಶ ಇರಲಿಲ್ಲ” ಎಂದು ಆರೋಪಿಗಳು ಪೊಲೀಸ್‌ ವಿಚಾರಣೆ ವೇಳೆ ಹೇಳಿದ್ದಾರೆ.

    ಆರೋಪಿಗಳ ಹಿನ್ನೆಲೆಯನ್ನೂ ಪೊಲೀಸರು ಆಮೂಲಾಗ್ರವಾಗಿ ವಿಚಾರಿಸಿದ್ದು, ಯಾವುದೇ ಹಳೇಯ ಕೇಸ್‌ನಲ್ಲಿ ಇರುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಗಾಂಜಾ ಸೇವನೆ ಬಗ್ಗೆ ಯಾವುದೇ ಮಾಹಿತಿ ದೃಡಪಟ್ಟಿಲ್ಲ. ಬದಲಾಗಿ ಆಲ್ಕೋಹಾಲ್ ಸೇವಿಸಿರುವುದು ಬಯಲಾಗಿದೆ. ಸದ್ಯ ಆರೋಪಿಗಳ ವಿಚಾರಣೆ ಮುಂದುವರಿದಿದೆ.
    ಈ ನಡುವೆ.ಇಂದು ಪ್ರಕರಣ ವಿರೋಧಿಸಿ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ. ಬಿಗಿ ಭದ್ರತೆ ಹಾಕಲಾಗಿದೆ.

    ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    Next Article ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить шишки ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JeremyPah ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • kra2kn.ccwaype ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe